AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು

ಪ್ರತೀ ವರ್ಷ ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಈ ಕಂಪೆನಿ ತಮ್ಮ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ಘೋಷಣೆ ಮಾಡಿದೆ.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು
ಅಂತರಾಷ್ಟ್ರೀಯ ನಿದ್ರಾ ದಿನ
ಅಕ್ಷತಾ ವರ್ಕಾಡಿ
|

Updated on: Mar 17, 2023 | 10:50 AM

Share

ಬೆಂಗಳೂರಿನ ಕಂಪನಿಯೊಂದು ತನ್ನ ಉದ್ಯೋಗಿಗಳ ಆರೋಗ್ಯ ಕ್ಷೇಮಕ್ಕಾಗಿ ಇಂದು ಆಫೀಸಿಗೆ ಬರಬೇಡಿ, ಮಲಗಿ ವಿಶ್ರಾಂತಿಸಿ ಎಂದು  ರಜೆಯನ್ನು ಘೋಷಿಸಿದೆ. ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನ(World Sleep Day ) ವಾಗಿ ಘೋಷಿಸಲಾಗಿದ್ದು,  ಈ ದಿನದ ಅಂಗವಾಗಿ ಈ ಕಂಪೆನಿ ತನ್ನ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ನೀಡಿದೆ.  ಕಂಪೆನಿಯ ಸಿಬ್ಬಂದಿಗಳಿಗೆ ಹೆಚ್​​ಆರ್​​​​ ಡಿಪಾರ್ಟ್​ಮೆಂಟ್​​ನಿಂದ ಮೇಲ್​​ ಬಂದಿದ್ದು, ಸರ್ಪ್ರೈಸ್ ಹಾಲಿಡೇ, ಅನೌನ್ಸಿಂಗ್ ದಿ ಗಿಫ್ಟ್ ಆಫ್ ಸ್ಲೀಪ್ ಎಂದು ಸಂದೇಶವನ್ನು ಕಳುಹಿಸಲಾಗಿದೆ.

Wakefit Solutions ಕಂಪೆನಿಯ ಈ ಸರ್ಪ್ರೈಸ್ ರಜೆಯ ಕುರಿತು ಉದ್ಯೋಗಿಗಳಿಗೆ ಕಳುಹಿಸಲಾದ ಮೇಲ್‌ನ ಸಂದೇಶದ ಸ್ಕ್ರೀನ್‌ಶಾಟ್ ಇದೀಗಾ ಭಾರೀ ವೈರಲ್​ ಆಗುತ್ತಿದೆ. ಇಲ್ಲಿದೆ ನೋಡಿ ಪೋಸ್ಟ್​​.

ಇದನ್ನೂ ಓದಿ: ಆರೋಗ್ಯವಂತ ವ್ಯಕ್ತಿ ಎಷ್ಟು ಹೊತ್ತು ನಿದ್ರೆ ಮಾಡಬೇಕು? ತಜ್ಞರು ಹೇಳುವುದೇನು?

ಆರೋಗ್ಯವನ್ನು ಕಾಪಾಡುವಲ್ಲಿ ನಿದ್ರೆ ಎಷ್ಟು ಮುಖ್ಯ. ಇಂದು ನೀವು ನಿಮ್ಮ ಆರೋಗ್ಯವನ್ನು ಕಾಪಾಡುವ ಸಲುವಾಗಿ ಈ ವಿಶೇಷ ರಜೆಯನ್ನು ನಿದ್ದೆಗಾಗಿ ಮೀಸಲಿಡಿ. ನಿಮ್ಮನ್ನು ಆರೋಗ್ಯವಾಗಿಡಿ. ವಿಶ್ರಾಂತಿ ಪಡೆಯಲು ಇಂದು ಪರಿಪೂರ್ಣ ಅವಕಾಶವಿದೆ ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಕಂಪೆನಿಯೂ ಸರ್ಪ್ರೈಸ್ ನೀಡಿದ್ದು, ಇದೇ ಮೊದಲಲ್ಲ. ಕಳೆದ ವರ್ಷ ವಿಶ್ರಾಂತಿಸುವ ಹಕ್ಕು (Right to Nap policy) ನೀಡಿದ್ದು, ಅದು ಎಲ್ಲಾ ಉದ್ಯೋಗಿಗಳಿಗೆ ತಮ್ಮ ಕೆಲಸದ ಸಮಯದಲ್ಲಿ 30 ನಿಮಿಷಗಳ ಕಿರು ನಿದ್ದೆ ಮಾಡಲು ಅವಕಾಶ ಮಾಡಿಕೊಟ್ಟಿತು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ :

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ