AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು

ಪ್ರತೀ ವರ್ಷ ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಈ ಕಂಪೆನಿ ತಮ್ಮ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ಘೋಷಣೆ ಮಾಡಿದೆ.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು
ಅಂತರಾಷ್ಟ್ರೀಯ ನಿದ್ರಾ ದಿನ
ಅಕ್ಷತಾ ವರ್ಕಾಡಿ
|

Updated on: Mar 17, 2023 | 10:50 AM

Share

ಬೆಂಗಳೂರಿನ ಕಂಪನಿಯೊಂದು ತನ್ನ ಉದ್ಯೋಗಿಗಳ ಆರೋಗ್ಯ ಕ್ಷೇಮಕ್ಕಾಗಿ ಇಂದು ಆಫೀಸಿಗೆ ಬರಬೇಡಿ, ಮಲಗಿ ವಿಶ್ರಾಂತಿಸಿ ಎಂದು  ರಜೆಯನ್ನು ಘೋಷಿಸಿದೆ. ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನ(World Sleep Day ) ವಾಗಿ ಘೋಷಿಸಲಾಗಿದ್ದು,  ಈ ದಿನದ ಅಂಗವಾಗಿ ಈ ಕಂಪೆನಿ ತನ್ನ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ನೀಡಿದೆ.  ಕಂಪೆನಿಯ ಸಿಬ್ಬಂದಿಗಳಿಗೆ ಹೆಚ್​​ಆರ್​​​​ ಡಿಪಾರ್ಟ್​ಮೆಂಟ್​​ನಿಂದ ಮೇಲ್​​ ಬಂದಿದ್ದು, ಸರ್ಪ್ರೈಸ್ ಹಾಲಿಡೇ, ಅನೌನ್ಸಿಂಗ್ ದಿ ಗಿಫ್ಟ್ ಆಫ್ ಸ್ಲೀಪ್ ಎಂದು ಸಂದೇಶವನ್ನು ಕಳುಹಿಸಲಾಗಿದೆ.

Wakefit Solutions ಕಂಪೆನಿಯ ಈ ಸರ್ಪ್ರೈಸ್ ರಜೆಯ ಕುರಿತು ಉದ್ಯೋಗಿಗಳಿಗೆ ಕಳುಹಿಸಲಾದ ಮೇಲ್‌ನ ಸಂದೇಶದ ಸ್ಕ್ರೀನ್‌ಶಾಟ್ ಇದೀಗಾ ಭಾರೀ ವೈರಲ್​ ಆಗುತ್ತಿದೆ. ಇಲ್ಲಿದೆ ನೋಡಿ ಪೋಸ್ಟ್​​.

ಇದನ್ನೂ ಓದಿ: ಆರೋಗ್ಯವಂತ ವ್ಯಕ್ತಿ ಎಷ್ಟು ಹೊತ್ತು ನಿದ್ರೆ ಮಾಡಬೇಕು? ತಜ್ಞರು ಹೇಳುವುದೇನು?

ಆರೋಗ್ಯವನ್ನು ಕಾಪಾಡುವಲ್ಲಿ ನಿದ್ರೆ ಎಷ್ಟು ಮುಖ್ಯ. ಇಂದು ನೀವು ನಿಮ್ಮ ಆರೋಗ್ಯವನ್ನು ಕಾಪಾಡುವ ಸಲುವಾಗಿ ಈ ವಿಶೇಷ ರಜೆಯನ್ನು ನಿದ್ದೆಗಾಗಿ ಮೀಸಲಿಡಿ. ನಿಮ್ಮನ್ನು ಆರೋಗ್ಯವಾಗಿಡಿ. ವಿಶ್ರಾಂತಿ ಪಡೆಯಲು ಇಂದು ಪರಿಪೂರ್ಣ ಅವಕಾಶವಿದೆ ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಕಂಪೆನಿಯೂ ಸರ್ಪ್ರೈಸ್ ನೀಡಿದ್ದು, ಇದೇ ಮೊದಲಲ್ಲ. ಕಳೆದ ವರ್ಷ ವಿಶ್ರಾಂತಿಸುವ ಹಕ್ಕು (Right to Nap policy) ನೀಡಿದ್ದು, ಅದು ಎಲ್ಲಾ ಉದ್ಯೋಗಿಗಳಿಗೆ ತಮ್ಮ ಕೆಲಸದ ಸಮಯದಲ್ಲಿ 30 ನಿಮಿಷಗಳ ಕಿರು ನಿದ್ದೆ ಮಾಡಲು ಅವಕಾಶ ಮಾಡಿಕೊಟ್ಟಿತು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ :

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ