AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು

ಪ್ರತೀ ವರ್ಷ ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಈ ಕಂಪೆನಿ ತಮ್ಮ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ಘೋಷಣೆ ಮಾಡಿದೆ.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು
ಅಂತರಾಷ್ಟ್ರೀಯ ನಿದ್ರಾ ದಿನ
ಅಕ್ಷತಾ ವರ್ಕಾಡಿ
|

Updated on: Mar 17, 2023 | 10:50 AM

Share

ಬೆಂಗಳೂರಿನ ಕಂಪನಿಯೊಂದು ತನ್ನ ಉದ್ಯೋಗಿಗಳ ಆರೋಗ್ಯ ಕ್ಷೇಮಕ್ಕಾಗಿ ಇಂದು ಆಫೀಸಿಗೆ ಬರಬೇಡಿ, ಮಲಗಿ ವಿಶ್ರಾಂತಿಸಿ ಎಂದು  ರಜೆಯನ್ನು ಘೋಷಿಸಿದೆ. ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನ(World Sleep Day ) ವಾಗಿ ಘೋಷಿಸಲಾಗಿದ್ದು,  ಈ ದಿನದ ಅಂಗವಾಗಿ ಈ ಕಂಪೆನಿ ತನ್ನ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ನೀಡಿದೆ.  ಕಂಪೆನಿಯ ಸಿಬ್ಬಂದಿಗಳಿಗೆ ಹೆಚ್​​ಆರ್​​​​ ಡಿಪಾರ್ಟ್​ಮೆಂಟ್​​ನಿಂದ ಮೇಲ್​​ ಬಂದಿದ್ದು, ಸರ್ಪ್ರೈಸ್ ಹಾಲಿಡೇ, ಅನೌನ್ಸಿಂಗ್ ದಿ ಗಿಫ್ಟ್ ಆಫ್ ಸ್ಲೀಪ್ ಎಂದು ಸಂದೇಶವನ್ನು ಕಳುಹಿಸಲಾಗಿದೆ.

Wakefit Solutions ಕಂಪೆನಿಯ ಈ ಸರ್ಪ್ರೈಸ್ ರಜೆಯ ಕುರಿತು ಉದ್ಯೋಗಿಗಳಿಗೆ ಕಳುಹಿಸಲಾದ ಮೇಲ್‌ನ ಸಂದೇಶದ ಸ್ಕ್ರೀನ್‌ಶಾಟ್ ಇದೀಗಾ ಭಾರೀ ವೈರಲ್​ ಆಗುತ್ತಿದೆ. ಇಲ್ಲಿದೆ ನೋಡಿ ಪೋಸ್ಟ್​​.

ಇದನ್ನೂ ಓದಿ: ಆರೋಗ್ಯವಂತ ವ್ಯಕ್ತಿ ಎಷ್ಟು ಹೊತ್ತು ನಿದ್ರೆ ಮಾಡಬೇಕು? ತಜ್ಞರು ಹೇಳುವುದೇನು?

ಆರೋಗ್ಯವನ್ನು ಕಾಪಾಡುವಲ್ಲಿ ನಿದ್ರೆ ಎಷ್ಟು ಮುಖ್ಯ. ಇಂದು ನೀವು ನಿಮ್ಮ ಆರೋಗ್ಯವನ್ನು ಕಾಪಾಡುವ ಸಲುವಾಗಿ ಈ ವಿಶೇಷ ರಜೆಯನ್ನು ನಿದ್ದೆಗಾಗಿ ಮೀಸಲಿಡಿ. ನಿಮ್ಮನ್ನು ಆರೋಗ್ಯವಾಗಿಡಿ. ವಿಶ್ರಾಂತಿ ಪಡೆಯಲು ಇಂದು ಪರಿಪೂರ್ಣ ಅವಕಾಶವಿದೆ ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಕಂಪೆನಿಯೂ ಸರ್ಪ್ರೈಸ್ ನೀಡಿದ್ದು, ಇದೇ ಮೊದಲಲ್ಲ. ಕಳೆದ ವರ್ಷ ವಿಶ್ರಾಂತಿಸುವ ಹಕ್ಕು (Right to Nap policy) ನೀಡಿದ್ದು, ಅದು ಎಲ್ಲಾ ಉದ್ಯೋಗಿಗಳಿಗೆ ತಮ್ಮ ಕೆಲಸದ ಸಮಯದಲ್ಲಿ 30 ನಿಮಿಷಗಳ ಕಿರು ನಿದ್ದೆ ಮಾಡಲು ಅವಕಾಶ ಮಾಡಿಕೊಟ್ಟಿತು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ :

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’