Sign In

By signing in or creating an account, you agree with Associated Broadcasting Company's Terms & Conditions and Privacy Policy.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು

ಪ್ರತೀ ವರ್ಷ ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಈ ಕಂಪೆನಿ ತಮ್ಮ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ಘೋಷಣೆ ಮಾಡಿದೆ.

Surprise Holiday: ಇ-ಮೇಲ್ ​​ಚೆಕ್​​​ ಮಾಡಿ ಆಫೀಸಿಗೆ ಹೊರಡಿ, ಇಂದು ನಿಮಗೂ ರಜೆ ಇರಬಹುದು
ಅಂತರಾಷ್ಟ್ರೀಯ ನಿದ್ರಾ ದಿನ
Follow us
ಅಕ್ಷತಾ ವರ್ಕಾಡಿ
|

Updated on: Mar 17, 2023 | 10:50 AM

ಬೆಂಗಳೂರಿನ ಕಂಪನಿಯೊಂದು ತನ್ನ ಉದ್ಯೋಗಿಗಳ ಆರೋಗ್ಯ ಕ್ಷೇಮಕ್ಕಾಗಿ ಇಂದು ಆಫೀಸಿಗೆ ಬರಬೇಡಿ, ಮಲಗಿ ವಿಶ್ರಾಂತಿಸಿ ಎಂದು  ರಜೆಯನ್ನು ಘೋಷಿಸಿದೆ. ಮಾರ್ಚ್​ 17ರಂದು ಅಂತರಾಷ್ಟ್ರೀಯ ನಿದ್ರಾ ದಿನ(World Sleep Day ) ವಾಗಿ ಘೋಷಿಸಲಾಗಿದ್ದು,  ಈ ದಿನದ ಅಂಗವಾಗಿ ಈ ಕಂಪೆನಿ ತನ್ನ ಉದ್ಯೋಗಿಗಳಿಗೆ ಸರ್ಪ್ರೈಸ್ ​​​ ಆಗಿ ರಜೆಯನ್ನು ನೀಡಿದೆ.  ಕಂಪೆನಿಯ ಸಿಬ್ಬಂದಿಗಳಿಗೆ ಹೆಚ್​​ಆರ್​​​​ ಡಿಪಾರ್ಟ್​ಮೆಂಟ್​​ನಿಂದ ಮೇಲ್​​ ಬಂದಿದ್ದು, ಸರ್ಪ್ರೈಸ್ ಹಾಲಿಡೇ, ಅನೌನ್ಸಿಂಗ್ ದಿ ಗಿಫ್ಟ್ ಆಫ್ ಸ್ಲೀಪ್ ಎಂದು ಸಂದೇಶವನ್ನು ಕಳುಹಿಸಲಾಗಿದೆ.

Wakefit Solutions ಕಂಪೆನಿಯ ಈ ಸರ್ಪ್ರೈಸ್ ರಜೆಯ ಕುರಿತು ಉದ್ಯೋಗಿಗಳಿಗೆ ಕಳುಹಿಸಲಾದ ಮೇಲ್‌ನ ಸಂದೇಶದ ಸ್ಕ್ರೀನ್‌ಶಾಟ್ ಇದೀಗಾ ಭಾರೀ ವೈರಲ್​ ಆಗುತ್ತಿದೆ. ಇಲ್ಲಿದೆ ನೋಡಿ ಪೋಸ್ಟ್​​.

ಇದನ್ನೂ ಓದಿ: ಆರೋಗ್ಯವಂತ ವ್ಯಕ್ತಿ ಎಷ್ಟು ಹೊತ್ತು ನಿದ್ರೆ ಮಾಡಬೇಕು? ತಜ್ಞರು ಹೇಳುವುದೇನು?

ಆರೋಗ್ಯವನ್ನು ಕಾಪಾಡುವಲ್ಲಿ ನಿದ್ರೆ ಎಷ್ಟು ಮುಖ್ಯ. ಇಂದು ನೀವು ನಿಮ್ಮ ಆರೋಗ್ಯವನ್ನು ಕಾಪಾಡುವ ಸಲುವಾಗಿ ಈ ವಿಶೇಷ ರಜೆಯನ್ನು ನಿದ್ದೆಗಾಗಿ ಮೀಸಲಿಡಿ. ನಿಮ್ಮನ್ನು ಆರೋಗ್ಯವಾಗಿಡಿ. ವಿಶ್ರಾಂತಿ ಪಡೆಯಲು ಇಂದು ಪರಿಪೂರ್ಣ ಅವಕಾಶವಿದೆ ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಕಂಪೆನಿಯೂ ಸರ್ಪ್ರೈಸ್ ನೀಡಿದ್ದು, ಇದೇ ಮೊದಲಲ್ಲ. ಕಳೆದ ವರ್ಷ ವಿಶ್ರಾಂತಿಸುವ ಹಕ್ಕು (Right to Nap policy) ನೀಡಿದ್ದು, ಅದು ಎಲ್ಲಾ ಉದ್ಯೋಗಿಗಳಿಗೆ ತಮ್ಮ ಕೆಲಸದ ಸಮಯದಲ್ಲಿ 30 ನಿಮಿಷಗಳ ಕಿರು ನಿದ್ದೆ ಮಾಡಲು ಅವಕಾಶ ಮಾಡಿಕೊಟ್ಟಿತು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ :

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!