AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಹಾವು ರಕ್ಷಕ, ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
TV9 Web
| Edited By: |

Updated on: Sep 09, 2021 | 12:14 PM

Share

ಹಾವು ಹಿಡಿಯುವ ಕಲೆ ಅಷ್ಟು ಸುಲಭವಲ್ಲ. ಅಪಾಯಕಾರಿಯೂ ಹೌದು. ವಿಷಕಾರಿ ಹಾವು ಹಿಡಿಯುವಲ್ಲಿ ಸಾಮಾನ್ಯ ಜನರು ಎಂದೂ ಮುಂದಾಗಬಾರದು. ಪರಿಣಿತರು ಹಾಗೂ ತರಬೇತಿ ದಾರರು ಮಾತ್ರ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗುತ್ತಾರೆ.  ಇದೀಗ ಫುಲ್ ಸುದ್ದಿಯಲ್ಲಿವ ವಿಡಿಯೋದಲ್ಲಿ ಹಾವು ರಕ್ಷನ ಕೌಶಲ್ಯ ನೋಡಿದ ನೆಟ್ಟಿಗರು ಆಶ್ವರ್ಯಗೊಂಡಿದ್ದಾರೆ. ನಾಗರಹಾವು ಸ್ಕೂಟರ್​ನ ಹ್ಯಾಂಡಲ್ ಒಳಗೆ ಸಿಲುಕಿಕೊಂಡಿದೆ. ಹಾವು ರಕ್ಷಕ ನೀರು ತುಂಬಿಸುವ ಪ್ಲಾಸ್ಟಿಕ್ ಕ್ಯಾನ್​ನಲ್ಲಿ ಹಾವನ್ನು ತುಂಬಿದ್ದಾನೆ. ಚಮತ್ಕಾರಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋ ಒಂದು ವರ್ಷಕ್ಕಿಂತ ಹಳೆಯದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ. ಎರಡು ನಿಮಿಷಗಳಿರುವ ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಸ್ಕೂಟರ್ ಹ್ಯಾಂಡಲ್​ನಲ್ಲಿ ಅಡಗಿ ಕುಳಿತಿದ್ದ ನಾಗರ ಹಾವನ್ನು ಬುದ್ದಿವಂತಿಕೆಯಿಂದ ಬಾಟಲಿಯ ಒಳಗೆ ಹೋಗುವಂತೆ ಮಾಡಿದ ಹಾವು ರಕ್ಷಕನ ಚಮತ್ಕಾರದ ವಿಡಿಯೋವಿದು.

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಆತ ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ. ವಿಡಿಯೋ ನೋಡಿದ ನೆಟ್ಟಿಗರು ಹಾವು ರಕ್ಷಕನ ಬುದ್ಧಿವಂತಿಕೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಐಎಫ್ಎಸ್ ಅಧಿಕಾರಿ ಸುಸಂತಾ ನಂದಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಫುಲ್ ವೈರಲ್ ಆಗಿದ್ದು 20,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾವು ರಕ್ಷಕನ ಕೌಶಲ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ ಆದರೆ ನೀವೂ ಹೀಗೆಲ್ಲಾ ಮಾಡದಿರಿ.

ಇದನ್ನೂ ಓದಿ:

Shocking News: ಹಾವು ಕಡಿತಕ್ಕೆ ಸೇಡು ತೀರಿಸಿಕೊಳ್ಳಲು ಹಾವನ್ನೇ ಜಗಿದ ಕುಡಿದು ಅಮಲಿನಲ್ಲಿದ್ದ ಯುವಕರು!‘

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?