Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಹಾವು ರಕ್ಷಕ, ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
Follow us
TV9 Web
| Updated By: shruti hegde

Updated on: Sep 09, 2021 | 12:14 PM

ಹಾವು ಹಿಡಿಯುವ ಕಲೆ ಅಷ್ಟು ಸುಲಭವಲ್ಲ. ಅಪಾಯಕಾರಿಯೂ ಹೌದು. ವಿಷಕಾರಿ ಹಾವು ಹಿಡಿಯುವಲ್ಲಿ ಸಾಮಾನ್ಯ ಜನರು ಎಂದೂ ಮುಂದಾಗಬಾರದು. ಪರಿಣಿತರು ಹಾಗೂ ತರಬೇತಿ ದಾರರು ಮಾತ್ರ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗುತ್ತಾರೆ.  ಇದೀಗ ಫುಲ್ ಸುದ್ದಿಯಲ್ಲಿವ ವಿಡಿಯೋದಲ್ಲಿ ಹಾವು ರಕ್ಷನ ಕೌಶಲ್ಯ ನೋಡಿದ ನೆಟ್ಟಿಗರು ಆಶ್ವರ್ಯಗೊಂಡಿದ್ದಾರೆ. ನಾಗರಹಾವು ಸ್ಕೂಟರ್​ನ ಹ್ಯಾಂಡಲ್ ಒಳಗೆ ಸಿಲುಕಿಕೊಂಡಿದೆ. ಹಾವು ರಕ್ಷಕ ನೀರು ತುಂಬಿಸುವ ಪ್ಲಾಸ್ಟಿಕ್ ಕ್ಯಾನ್​ನಲ್ಲಿ ಹಾವನ್ನು ತುಂಬಿದ್ದಾನೆ. ಚಮತ್ಕಾರಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋ ಒಂದು ವರ್ಷಕ್ಕಿಂತ ಹಳೆಯದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ. ಎರಡು ನಿಮಿಷಗಳಿರುವ ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಸ್ಕೂಟರ್ ಹ್ಯಾಂಡಲ್​ನಲ್ಲಿ ಅಡಗಿ ಕುಳಿತಿದ್ದ ನಾಗರ ಹಾವನ್ನು ಬುದ್ದಿವಂತಿಕೆಯಿಂದ ಬಾಟಲಿಯ ಒಳಗೆ ಹೋಗುವಂತೆ ಮಾಡಿದ ಹಾವು ರಕ್ಷಕನ ಚಮತ್ಕಾರದ ವಿಡಿಯೋವಿದು.

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಆತ ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ. ವಿಡಿಯೋ ನೋಡಿದ ನೆಟ್ಟಿಗರು ಹಾವು ರಕ್ಷಕನ ಬುದ್ಧಿವಂತಿಕೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಐಎಫ್ಎಸ್ ಅಧಿಕಾರಿ ಸುಸಂತಾ ನಂದಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಫುಲ್ ವೈರಲ್ ಆಗಿದ್ದು 20,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾವು ರಕ್ಷಕನ ಕೌಶಲ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ ಆದರೆ ನೀವೂ ಹೀಗೆಲ್ಲಾ ಮಾಡದಿರಿ.

ಇದನ್ನೂ ಓದಿ:

Shocking News: ಹಾವು ಕಡಿತಕ್ಕೆ ಸೇಡು ತೀರಿಸಿಕೊಳ್ಳಲು ಹಾವನ್ನೇ ಜಗಿದ ಕುಡಿದು ಅಮಲಿನಲ್ಲಿದ್ದ ಯುವಕರು!‘

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ