AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಹಾವು ರಕ್ಷಕ, ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
TV9 Web
| Edited By: |

Updated on: Sep 09, 2021 | 12:14 PM

Share

ಹಾವು ಹಿಡಿಯುವ ಕಲೆ ಅಷ್ಟು ಸುಲಭವಲ್ಲ. ಅಪಾಯಕಾರಿಯೂ ಹೌದು. ವಿಷಕಾರಿ ಹಾವು ಹಿಡಿಯುವಲ್ಲಿ ಸಾಮಾನ್ಯ ಜನರು ಎಂದೂ ಮುಂದಾಗಬಾರದು. ಪರಿಣಿತರು ಹಾಗೂ ತರಬೇತಿ ದಾರರು ಮಾತ್ರ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗುತ್ತಾರೆ.  ಇದೀಗ ಫುಲ್ ಸುದ್ದಿಯಲ್ಲಿವ ವಿಡಿಯೋದಲ್ಲಿ ಹಾವು ರಕ್ಷನ ಕೌಶಲ್ಯ ನೋಡಿದ ನೆಟ್ಟಿಗರು ಆಶ್ವರ್ಯಗೊಂಡಿದ್ದಾರೆ. ನಾಗರಹಾವು ಸ್ಕೂಟರ್​ನ ಹ್ಯಾಂಡಲ್ ಒಳಗೆ ಸಿಲುಕಿಕೊಂಡಿದೆ. ಹಾವು ರಕ್ಷಕ ನೀರು ತುಂಬಿಸುವ ಪ್ಲಾಸ್ಟಿಕ್ ಕ್ಯಾನ್​ನಲ್ಲಿ ಹಾವನ್ನು ತುಂಬಿದ್ದಾನೆ. ಚಮತ್ಕಾರಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋ ಒಂದು ವರ್ಷಕ್ಕಿಂತ ಹಳೆಯದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ. ಎರಡು ನಿಮಿಷಗಳಿರುವ ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಸ್ಕೂಟರ್ ಹ್ಯಾಂಡಲ್​ನಲ್ಲಿ ಅಡಗಿ ಕುಳಿತಿದ್ದ ನಾಗರ ಹಾವನ್ನು ಬುದ್ದಿವಂತಿಕೆಯಿಂದ ಬಾಟಲಿಯ ಒಳಗೆ ಹೋಗುವಂತೆ ಮಾಡಿದ ಹಾವು ರಕ್ಷಕನ ಚಮತ್ಕಾರದ ವಿಡಿಯೋವಿದು.

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಆತ ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ. ವಿಡಿಯೋ ನೋಡಿದ ನೆಟ್ಟಿಗರು ಹಾವು ರಕ್ಷಕನ ಬುದ್ಧಿವಂತಿಕೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಐಎಫ್ಎಸ್ ಅಧಿಕಾರಿ ಸುಸಂತಾ ನಂದಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಫುಲ್ ವೈರಲ್ ಆಗಿದ್ದು 20,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾವು ರಕ್ಷಕನ ಕೌಶಲ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ ಆದರೆ ನೀವೂ ಹೀಗೆಲ್ಲಾ ಮಾಡದಿರಿ.

ಇದನ್ನೂ ಓದಿ:

Shocking News: ಹಾವು ಕಡಿತಕ್ಕೆ ಸೇಡು ತೀರಿಸಿಕೊಳ್ಳಲು ಹಾವನ್ನೇ ಜಗಿದ ಕುಡಿದು ಅಮಲಿನಲ್ಲಿದ್ದ ಯುವಕರು!‘

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು