AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಹಾವು ರಕ್ಷಕ, ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ.

Viral Video: ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
ಹಾವು ರಕ್ಷಕನ ಕೌಶಲ್ಯ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು; ವಿಡಿಯೋ ವೈರಲ್​
TV9 Web
| Updated By: shruti hegde|

Updated on: Sep 09, 2021 | 12:14 PM

Share

ಹಾವು ಹಿಡಿಯುವ ಕಲೆ ಅಷ್ಟು ಸುಲಭವಲ್ಲ. ಅಪಾಯಕಾರಿಯೂ ಹೌದು. ವಿಷಕಾರಿ ಹಾವು ಹಿಡಿಯುವಲ್ಲಿ ಸಾಮಾನ್ಯ ಜನರು ಎಂದೂ ಮುಂದಾಗಬಾರದು. ಪರಿಣಿತರು ಹಾಗೂ ತರಬೇತಿ ದಾರರು ಮಾತ್ರ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗುತ್ತಾರೆ.  ಇದೀಗ ಫುಲ್ ಸುದ್ದಿಯಲ್ಲಿವ ವಿಡಿಯೋದಲ್ಲಿ ಹಾವು ರಕ್ಷನ ಕೌಶಲ್ಯ ನೋಡಿದ ನೆಟ್ಟಿಗರು ಆಶ್ವರ್ಯಗೊಂಡಿದ್ದಾರೆ. ನಾಗರಹಾವು ಸ್ಕೂಟರ್​ನ ಹ್ಯಾಂಡಲ್ ಒಳಗೆ ಸಿಲುಕಿಕೊಂಡಿದೆ. ಹಾವು ರಕ್ಷಕ ನೀರು ತುಂಬಿಸುವ ಪ್ಲಾಸ್ಟಿಕ್ ಕ್ಯಾನ್​ನಲ್ಲಿ ಹಾವನ್ನು ತುಂಬಿದ್ದಾನೆ. ಚಮತ್ಕಾರಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋ ಒಂದು ವರ್ಷಕ್ಕಿಂತ ಹಳೆಯದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ. ಎರಡು ನಿಮಿಷಗಳಿರುವ ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಸ್ಕೂಟರ್ ಹ್ಯಾಂಡಲ್​ನಲ್ಲಿ ಅಡಗಿ ಕುಳಿತಿದ್ದ ನಾಗರ ಹಾವನ್ನು ಬುದ್ದಿವಂತಿಕೆಯಿಂದ ಬಾಟಲಿಯ ಒಳಗೆ ಹೋಗುವಂತೆ ಮಾಡಿದ ಹಾವು ರಕ್ಷಕನ ಚಮತ್ಕಾರದ ವಿಡಿಯೋವಿದು.

ಪ್ರಾರಂಭದಲ್ಲಿ ಸ್ಕೂಟರಿನ ಹ್ಯಾಂಡಲ್ಅನ್ನು ರಾಡ್​ನಿಂದ ತೆಗೆಯುತ್ತಿದ್ದಂತೆಯೇ ದೈತ್ಯಾಕಾರದ ನಾಗರ ಹಾವು ತಲೆಯೆತ್ತಿ ನಿಂತಿದೆ. ಸ್ವಲ್ಪ ಸಮಯದ ಬಳಿಕ ಆತ ನೀರು ತುಂಬಿಸುವ ಕ್ಯಾನ್​ನಲ್ಲಿ ಹಾವು ಸರಾಗವಾಗಿ ಹೋಗುವಂತೆ ಮಾಡಿದ್ದಾನೆ. ವಿಡಿಯೋ ನೋಡಿದ ನೆಟ್ಟಿಗರು ಹಾವು ರಕ್ಷಕನ ಬುದ್ಧಿವಂತಿಕೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಐಎಫ್ಎಸ್ ಅಧಿಕಾರಿ ಸುಸಂತಾ ನಂದಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಫುಲ್ ವೈರಲ್ ಆಗಿದ್ದು 20,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾವು ರಕ್ಷಕನ ಕೌಶಲ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ ಆದರೆ ನೀವೂ ಹೀಗೆಲ್ಲಾ ಮಾಡದಿರಿ.

ಇದನ್ನೂ ಓದಿ:

Shocking News: ಹಾವು ಕಡಿತಕ್ಕೆ ಸೇಡು ತೀರಿಸಿಕೊಳ್ಳಲು ಹಾವನ್ನೇ ಜಗಿದ ಕುಡಿದು ಅಮಲಿನಲ್ಲಿದ್ದ ಯುವಕರು!‘

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ