Video News: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡ ಯುವಕ, ತೀವ್ರ ಕಳವಳ ವ್ಯಕ್ತಪಡಿಸಿದ ಸ್ವಾತಿ ಮಲಿವಾಲ್

ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡುತ್ತಿದೆ ವೀಡಿಯೊ ವೈರಲ್​​ ಆಗಿರುವ ಬಗ್ಗೆ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ

Video News: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡ ಯುವಕ, ತೀವ್ರ ಕಳವಳ ವ್ಯಕ್ತಪಡಿಸಿದ ಸ್ವಾತಿ ಮಲಿವಾಲ್
ವೈರಲ್ ನ್ಯೂಸ್​
Follow us
|

Updated on: Apr 28, 2023 | 2:45 PM

ದೆಹಲಿ: ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡಿಕೊಂಡಿರುವ ವೀಡಿಯೊ ವೈರಲ್​​ ಆಗಿರುವ ಬಗ್ಗೆ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಇಂದು (ಏ28) ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡುತ್ತಿರುವ ವೀಡಿಯೊ ಎಲ್ಲ ಕಡೆ ವೈರಲ್ ಆಗಿದೆ. ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡಿರುವ ಯುವಕನ ಸುತ್ತಮುತ್ತಿನಲ್ಲಿ ಕುಳಿತಿದ್ದ ಇತರ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡಿದೆ, ಈ ಕಾರಣಕ್ಕೆ ಪಕ್ಕದಲ್ಲೇ ಕುಳಿತ ಪ್ರಯಾಣಿಕರು ದೂರ ಸರಿದಿದ್ದಾರೆ.

ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ನೀಡಿರುವುದಾಗಿ ಟ್ವಿಟರ್‌ನಲ್ಲಿ ಮಲಿವಾಲ್ ಹೇಳಿದ್ದಾರೆ. ದೆಹಲಿ ಮೆಟ್ರೋದಲ್ಲಿ ವ್ಯಕ್ತಿಯೊಬ್ಬರು ನಾಚಿಕೆಯಿಲ್ಲದೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೈರಲ್ ವೀಡಿಯೊ ಕಂಡುಬಂದಿದೆ. ಇದು ತುಂಬಾ ಅಸಹ್ಯಕರ ಮತ್ತು ನೋವಿನ ಸಂಗತಿಯಾಗಿದೆ. ಈ ನಾಚಿಕೆಗೇಡಿನ ಕೃತ್ಯದ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ನಾನು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ಸೂಚನೆ ನೀಡುತ್ತಿದ್ದೇನೆ ಎಂದು ಟ್ವಿಟರ್​​ನಲ್ಲಿ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ:Viral Video: ಡಾಕ್ಟರ್ ಆದ ಪುಟ್ಟ ಹುಡುಗ! ಅವರ ಮನೆ ನಾಯಿನೇ ಅವನಿಗೆ ಪೇಶೆಂಟ್; ಹೇಗಿದೆ ನೋಡಿ ಈ ಜೋಡಿ

ಯುವಕನೊಬ್ಬ ಮೊಬೈಲ್ ಫೋನ್‌ನಲ್ಲಿ ನೀಲಿಚಿತ್ರ ನೋಡುತ್ತಾ ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡುತ್ತಿರುವ ಬಗ್ಗೆ ವೀಡಿಯೊದಲ್ಲಿ ತೋರಿಸಲಾಗಿದೆ. ಈ ಬಗ್ಗೆ ಆತನ ಸುತ್ತಲು ಕುಳಿತಿದ್ದ ಇತರ ಪ್ರಯಾಣಿಕರು ಆತನಿಂದ ದೂರ ಹೋಗಿದ್ದಾರೆ. ಇದೀಗ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಘಟನೆಯನ್ನು ಮತ್ತೊಬ್ಬ ಪ್ರಯಾಣಿಕರು ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ ಆತನ ಈ ಕೃತ್ಯವನ್ನು ಯಾರು ವಿರೋಧಿಸಿಲ್ಲ ಮತ್ತು ತಡೆಯುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಮೆಟ್ರೋದಲ್ಲಿ ಇಂತಹ ಘಟನೆ ಇದೇ ಮೊದಲಲ್ಲ, ಇತ್ತೀಚಿನ ವೈರಲ್ ವೀಡಿಯೊದಲ್ಲಿ ಮಹಿಳೆಯೊಬ್ಬರು ಬ್ರಾ ಮತ್ತು ಮಿನಿಸ್ಕರ್ಟ್‌ ಹಾಕಿಕೊಂಡು ರೈಲಿನಲ್ಲಿ ಪ್ರಯಾಣಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಸಾಮಾಜಿಕ ಶಿಷ್ಟಾಚಾರ ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಲು DMRC ಪ್ರಯಾಣಿಕರನ್ನು ಒತ್ತಾಯಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ