AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 56ನೇ ವಯಸ್ಸಿನ ಈ ರಾಜನಿಗೆ 16 ಮದುವೆ, 45 ಮಕ್ಕಳು

ಪ್ರತಿ ವರ್ಷ ದಕ್ಷಿಣ ಆಫ್ರಿಕಾದ ಸ್ವಾಜಿಲ್ಯಾಂಡ್​ನಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಉಮ್ಲಂಗಾ ಹಬ್ಬ ನಡೆಯುತ್ತದೆ. ಈ ಉತ್ಸವದಲ್ಲಿ 10,000ಕ್ಕೂ ಹೆಚ್ಚು ಯುವತಿಯರು ಭಾಗವಹಿಸುತ್ತಾರೆ. ಈ ಯುವತಿರು ರಾಜ ಸೇರಿದಂತೆ ಹಬ್ಬ ನೋಡಲು ಬಂದವರ ಮುಂದೆ ಬೆತ್ತಲೆಯಾಗಿ ಕುಣಿಯಬೇಕು. ನಂತರ ತನಗೆ ಇಷ್ಟವಾದ ಯುವತಿನ್ನು ರಾಜ ಹೊಸ ರಾಣಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾನೆ. ಇಲ್ಲಿಯವರೆಗೆ ಈ ರಾಜನಿಗೆ 16 ಹೆಂಡತಿಯರು ಮತ್ತು 45 ಮಕ್ಕಳಿದ್ದಾರೆ.

Viral News: 56ನೇ ವಯಸ್ಸಿನ ಈ ರಾಜನಿಗೆ 16 ಮದುವೆ, 45 ಮಕ್ಕಳು
Swaziland's King Mswati III
ಅಕ್ಷತಾ ವರ್ಕಾಡಿ
|

Updated on: Nov 23, 2024 | 11:32 AM

Share

ಇಂದಿಗೂ ಜಗತ್ತಿನಲ್ಲಿ ರಾಜಪ್ರಭುತ್ವವನ್ನು ಅನುಸರಿಸುವ ಹಲವು ದೇಶಗಳಿವೆ. ಅಲ್ಲಿ ರಾಜರು ತಮ್ಮ ಇಚ್ಛೆಯಂತೆ ಕಾನೂನುಗಳನ್ನು ಮಾಡಿ ದಬ್ಬಾಳಿಕೆಯಿಂದ ಆಡಳಿತ ನಡೆಸುತ್ತಾರೆ. ಅಂತಹ ಒಂದು ಸಾಮ್ರಾಜ್ಯವು ದಕ್ಷಿಣ ಆಫ್ರಿಕಾದ ಮೊಜಾಂಬಿಕ್ ಬಳಿ ಇದೆ. ಇದನ್ನು ಸ್ವಾಜಿಲ್ಯಾಂಡ್, ಇಸ್ವತಿ ಸಾಮ್ರಾಜ್ಯ ಎಂದು ಕರೆಯಲಾಗುತ್ತದೆ. ಈ ಪ್ರದೇಶವನ್ನು Mswati III ಹಲವು ವರ್ಷಗಳಿಂದ ಆಳುತ್ತಿದ್ದಾನೆ. ಈತನ ಮದುವೆಯ ಸಂಬಂಧಿಸಿದ ಆಚರಣೆಗೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಈ ಇಸ್ವತಿ ಸಾಮ್ರಾಜ್ಯದಲ್ಲಿ ಪ್ರತಿ ವರ್ಷ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಉಮ್ಲಂಗಾ ಹಬ್ಬ ನಡೆಯುತ್ತದೆ. ಈ ಉತ್ಸವದಲ್ಲಿ 10,000ಕ್ಕೂ ಹೆಚ್ಚು ಕನ್ಯೆಯರು ಭಾಗವಹಿಸುತ್ತಾರೆ. ಈ ಕನ್ಯೆಯರು ರಾಜ ಸೇರಿದಂತೆ ಹಬ್ಬ ನೋಡಲು ಬಂದವರ ಮುಂದೆ ಬೆತ್ತಲೆಯಾಗಿ ಡ್ಯಾನ್ಸ್ ಮಾಡಬೇಕು. ನಂತರ ತನಗೆ ಇಷ್ಟವಾದ ಯುವತಿನ್ನು ರಾಜ ಹೊಸ ರಾಣಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾನೆ. ಇಲ್ಲಿಯವರೆಗೆ ಈ ರಾಜನಿಗೆ 16 ಹೆಂಡತಿಯರು ಮತ್ತು 45 ಮಕ್ಕಳಿದ್ದಾರೆ.

ಇದನ್ನೂ ಓದಿ: ಈ ದೇಶದವರು ನಿದ್ದೆಯಲ್ಲಿ ಅಗ್ರಸ್ಥಾನ, ಭಾರತಕ್ಕೆ ಎಷ್ಟನೇ ಸ್ಥಾನ?; ಗ್ಲೋಬಲ್ ಸ್ಲೀಪ್ ಸಮೀಕ್ಷೆಯ ವರದಿ ಇಲ್ಲಿದೆ

ಆದರೆ, ಯಾವುದೇ ಯುವತಿಯರು ಈ ರೀತಿ ಬೆತ್ತಲೆಯಾಗಿ ನೃತ್ಯ ಮಾಡಲು ಒಪ್ಪದಿದ್ದರೆ, ಯುವತಿಯ ಮನೆಯವರಿಗೆ ಭಾರಿ ದಂಡ ವಿಧಿಸಲಾಗುತ್ತದೆ. ಒಂದೆಡೆ ದೇಶದ ಜನತೆ ಬಡತನ, ಹಸಿವಿನಿಂದ ನರಳುತ್ತಿದ್ದರೆ ಮತ್ತೊಂದೆಡೆ ರಾಜ ಐಷಾರಾಮಿ ಜೀವನಶೈಲಿಯನ್ನು ನಡೆಸುತ್ತಿದ್ದನೆಂದು ಆರೋಪಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!