AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 56ನೇ ವಯಸ್ಸಿನ ಈ ರಾಜನಿಗೆ 16 ಮದುವೆ, 45 ಮಕ್ಕಳು

ಪ್ರತಿ ವರ್ಷ ದಕ್ಷಿಣ ಆಫ್ರಿಕಾದ ಸ್ವಾಜಿಲ್ಯಾಂಡ್​ನಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಉಮ್ಲಂಗಾ ಹಬ್ಬ ನಡೆಯುತ್ತದೆ. ಈ ಉತ್ಸವದಲ್ಲಿ 10,000ಕ್ಕೂ ಹೆಚ್ಚು ಯುವತಿಯರು ಭಾಗವಹಿಸುತ್ತಾರೆ. ಈ ಯುವತಿರು ರಾಜ ಸೇರಿದಂತೆ ಹಬ್ಬ ನೋಡಲು ಬಂದವರ ಮುಂದೆ ಬೆತ್ತಲೆಯಾಗಿ ಕುಣಿಯಬೇಕು. ನಂತರ ತನಗೆ ಇಷ್ಟವಾದ ಯುವತಿನ್ನು ರಾಜ ಹೊಸ ರಾಣಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾನೆ. ಇಲ್ಲಿಯವರೆಗೆ ಈ ರಾಜನಿಗೆ 16 ಹೆಂಡತಿಯರು ಮತ್ತು 45 ಮಕ್ಕಳಿದ್ದಾರೆ.

Viral News: 56ನೇ ವಯಸ್ಸಿನ ಈ ರಾಜನಿಗೆ 16 ಮದುವೆ, 45 ಮಕ್ಕಳು
Swaziland's King Mswati III
ಅಕ್ಷತಾ ವರ್ಕಾಡಿ
|

Updated on: Nov 23, 2024 | 11:32 AM

Share

ಇಂದಿಗೂ ಜಗತ್ತಿನಲ್ಲಿ ರಾಜಪ್ರಭುತ್ವವನ್ನು ಅನುಸರಿಸುವ ಹಲವು ದೇಶಗಳಿವೆ. ಅಲ್ಲಿ ರಾಜರು ತಮ್ಮ ಇಚ್ಛೆಯಂತೆ ಕಾನೂನುಗಳನ್ನು ಮಾಡಿ ದಬ್ಬಾಳಿಕೆಯಿಂದ ಆಡಳಿತ ನಡೆಸುತ್ತಾರೆ. ಅಂತಹ ಒಂದು ಸಾಮ್ರಾಜ್ಯವು ದಕ್ಷಿಣ ಆಫ್ರಿಕಾದ ಮೊಜಾಂಬಿಕ್ ಬಳಿ ಇದೆ. ಇದನ್ನು ಸ್ವಾಜಿಲ್ಯಾಂಡ್, ಇಸ್ವತಿ ಸಾಮ್ರಾಜ್ಯ ಎಂದು ಕರೆಯಲಾಗುತ್ತದೆ. ಈ ಪ್ರದೇಶವನ್ನು Mswati III ಹಲವು ವರ್ಷಗಳಿಂದ ಆಳುತ್ತಿದ್ದಾನೆ. ಈತನ ಮದುವೆಯ ಸಂಬಂಧಿಸಿದ ಆಚರಣೆಗೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಈ ಇಸ್ವತಿ ಸಾಮ್ರಾಜ್ಯದಲ್ಲಿ ಪ್ರತಿ ವರ್ಷ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಉಮ್ಲಂಗಾ ಹಬ್ಬ ನಡೆಯುತ್ತದೆ. ಈ ಉತ್ಸವದಲ್ಲಿ 10,000ಕ್ಕೂ ಹೆಚ್ಚು ಕನ್ಯೆಯರು ಭಾಗವಹಿಸುತ್ತಾರೆ. ಈ ಕನ್ಯೆಯರು ರಾಜ ಸೇರಿದಂತೆ ಹಬ್ಬ ನೋಡಲು ಬಂದವರ ಮುಂದೆ ಬೆತ್ತಲೆಯಾಗಿ ಡ್ಯಾನ್ಸ್ ಮಾಡಬೇಕು. ನಂತರ ತನಗೆ ಇಷ್ಟವಾದ ಯುವತಿನ್ನು ರಾಜ ಹೊಸ ರಾಣಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾನೆ. ಇಲ್ಲಿಯವರೆಗೆ ಈ ರಾಜನಿಗೆ 16 ಹೆಂಡತಿಯರು ಮತ್ತು 45 ಮಕ್ಕಳಿದ್ದಾರೆ.

ಇದನ್ನೂ ಓದಿ: ಈ ದೇಶದವರು ನಿದ್ದೆಯಲ್ಲಿ ಅಗ್ರಸ್ಥಾನ, ಭಾರತಕ್ಕೆ ಎಷ್ಟನೇ ಸ್ಥಾನ?; ಗ್ಲೋಬಲ್ ಸ್ಲೀಪ್ ಸಮೀಕ್ಷೆಯ ವರದಿ ಇಲ್ಲಿದೆ

ಆದರೆ, ಯಾವುದೇ ಯುವತಿಯರು ಈ ರೀತಿ ಬೆತ್ತಲೆಯಾಗಿ ನೃತ್ಯ ಮಾಡಲು ಒಪ್ಪದಿದ್ದರೆ, ಯುವತಿಯ ಮನೆಯವರಿಗೆ ಭಾರಿ ದಂಡ ವಿಧಿಸಲಾಗುತ್ತದೆ. ಒಂದೆಡೆ ದೇಶದ ಜನತೆ ಬಡತನ, ಹಸಿವಿನಿಂದ ನರಳುತ್ತಿದ್ದರೆ ಮತ್ತೊಂದೆಡೆ ರಾಜ ಐಷಾರಾಮಿ ಜೀವನಶೈಲಿಯನ್ನು ನಡೆಸುತ್ತಿದ್ದನೆಂದು ಆರೋಪಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ