Viral Photo: ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್; ಕಾಬೂಲ್​ನಲ್ಲಿರುವ ತಾಲಿಬಾನ್ ಉಗ್ರರ ಫೋಟೋ ವೈರಲ್

ಕಾಬೂಲ್​ನ ಮನೋರಂಜಾನ ಪಾರ್ಕ್​ನಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದೇ ಎಂಜಾಯ್ ಮಾಡುತ್ತಿರುವ ದೃಶ್ಯಗಳೂ ಸಹ ವೈರಲ್ ಆಗಿತ್ತು. ಇದೀಗ ಉಗ್ರರು ಐಸ್​ಕ್ರೀಮ್​​ ತಿನ್ನುತ್ತಿರುವ ದೃಶ್ಯವೊಂದು ವೈರಲ್ ಆಗಿದೆ.

Viral Photo: ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್; ಕಾಬೂಲ್​ನಲ್ಲಿರುವ ತಾಲಿಬಾನ್ ಉಗ್ರರ ಫೋಟೋ ವೈರಲ್
ಒಂದು ಕೈಲಿ ಗನ್, ಮತ್ತೊಂದು ಕೈಲಿ ಐಸ್​ಕ್ರೀಮ್
Follow us
| Updated By: shruti hegde

Updated on: Aug 20, 2021 | 11:22 AM

ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದಿರುವ ತಾಲಿಬಾನ್ ಉಗ್ರರು ಸಿಕ್ಕಾಪಟ್ಟೆ ಎಂಜಾಯ್ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಫ್ಘಾನಿ ಸಂಸತ್ತನ್ನು ಪ್ರವೇಶಿಸಿ ಎಲ್ಲೆಂದರಲ್ಲಿ ಕುಳಿತು ಮೊಬೈಲ್ ನೋಡುತ್ತಿರುವ ದೃಶ್ಯಗಳಿಂದ ಹಿಡಿದು, ಕಾಬೂಲ್​ನ ಮನೋರಂಜನಾ ಪಾರ್ಕ್​ನಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದೇ ಎಂಜಾಯ್ ಮಾಡುತ್ತಿರುವ ದೃಶ್ಯಗಳೂ ಸಹ ವೈರಲ್ ಆಗಿತ್ತು. ಇದೀಗ ಉಗ್ರರು ಐಸ್​ಕ್ರೀಮ್​​ ತಿನ್ನುತ್ತಿರುವ ದೃಶ್ಯವೊಂದು ವೈರಲ್ ಆಗಿದೆ. ಆದರೂ ಸಹ ಶಸ್ತ್ರಾಸ್ತ್ರಗಳನ್ನು ಬಿಡುತ್ತಿಲ್ಲ. ಒಂದು ಕೈಲಿ ಗನ್​, ಮತ್ತೊಂದು ಕೈಲಿ ಐಸ್​ಕ್ರೀಮ್​ ಕೋನ್​ ಹಿಡಿದಿರುವ ಫೋಟೋ ವೈರಲ್​ ಆಗಿದೆ.

ದೃಶ್ಯ ಕಾಬೂಲ್​ನ ಐಸ್​ಕ್ರೀಮ್​ ಪಾರ್ಲರ್ ಎದುರು ನಿಂತಿರುವ ಚಿತ್ರ. ಈ ದೃಶ್ಯವನ್ನು ಟೋಲೋ ನ್ಯೂಸ್ ಜರ್ನಲಿಸ್ಟ್ ಅಬ್ದುಲ್ಲಾಹ್ ಒಮೆರಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಾಬೂಲ್​​ ಮನರಂಜನಾ ಪಾರ್ಕ್​​ನಲ್ಲಿ ತಾಲಿಬಾನ್ ಉಗ್ರರ ಎಂಜಾಯ್​ಮೆಂಟ್​; ಆಟ ಆಡೋವಾಗಲೂ ಶಸ್ತ್ರ ಕೈಬಿಡುತ್ತಿಲ್ಲ ತಾಲಿಬಾನ್​ ಉಗ್ರರು ಕೈಯಲ್ಲಿ ಬಂದೂಕು ಹಿಡಿದು, ಕಾಬೂಲ್​ನ ಮನರಂಜನಾ ಪಾರ್ಕ್​ವೊಂದರಲ್ಲಿ ಎಲೆಕ್ಟ್ರಿಕ್​ ಬಂಪರ್​ ಕಾರ್​ ಆಟ ಆಡುತ್ತಿರುವುದನ್ನು ಒಂದು ವಿಡಿಯೋದಲ್ಲಿ ನೋಡಬಹುದು. ಹಾಗೇ, ಇನ್ನೊಂದು ಪ್ರತ್ಯೇಕ ವಿಡಿಯೋದಲ್ಲಿ ಆಟದ ಕುದುರೆಗಳನ್ನೇರಿ ಎಂಜಾಯ್​ ಮಾಡುತ್ತಿದ್ದಾರೆ. ಮತ್ತೊಂದಷ್ಟು ಉಗ್ರರು ಸುತ್ತಲೂ ನಿಂತು ನೋಡುತ್ತಿದ್ದಾರೆ. ಉಗ್ರರ ಕೈವಶವಾದ ತಾಲಿಬಾನ್​​ನಿಂದ ಪರಾರಿಯಾಗಲು ಸಾವಿರಾರು ಜನರು ಯುಎಸ್​ ಮಿಲಿಟರಿ ವಿಮಾನವನ್ನು ಬೇಕಾಬಿಟ್ಟಿ ಹತ್ತಿ, ನೂಕುನುಗ್ಗಲು ಉಂಟಾದ ವಿಡಿಯೋಗಳು ವೈರಲ್​ ಆಗಿದ್ದವು.

ಇದನ್ನು ಓದಿ: Video: ಕಾಬೂಲ್​​ ಮನರಂಜನಾ ಪಾರ್ಕ್​​ನಲ್ಲಿ ತಾಲಿಬಾನ್ ಉಗ್ರರ ಎಂಜಾಯ್​ಮೆಂಟ್​; ಆಟ ಆಡೋವಾಗಲೂ ಶಸ್ತ್ರ ಕೈಬಿಡುತ್ತಿಲ್ಲ

Video: ಶಸ್ತ್ರಾಸ್ತ್ರ ಸಹಿತವಾಗಿಯೇ ಸಂಸತ್ತು ಪ್ರವೇಶಿಸಿ, ಎಲ್ಲೆಂದರಲ್ಲಿ ಕುಳಿತ ತಾಲಿಬಾನ್​ ಉಗ್ರರು; ಅಧ್ಯಕ್ಷರ ಭವನದಲ್ಲೂ ಕಾರುಬಾರು

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು