AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು

ಧೋನಿಯೊಂದಿಗಿನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್​ ಆಗಿದೆ.

ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು
ಎಂಎಸ್​ ಧೋನಿ, ಚಿಯಾನ್​ ವಿಕ್ರಮ್​
TV9 Web
| Edited By: |

Updated on: Feb 01, 2022 | 5:38 PM

Share

ತಮ್ಮದೇ ವಿಭಿನ್ನ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ತಮಿಳು ನಟ ಚಿಯಾನ್ ವಿಕ್ರಮ್ (Chiyan Vikram) ​​ ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂ ಎಸ್​ ಧೋನಿ (MS Dhoni) ಅವರನ್ನು ಭೇಟಿಯಾಗಿದ್ದಾರೆ. ಧೋನಿಯೊಂದಿಗಿನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್ (Viral Photo)​ ಆಗಿದೆ. ಟ್ವಿಟರ್​ನಲ್ಲಿ ಹೊಂಚಿಕೊಂಡ ಫೋಟೋಗಳು ವೈರಲ್​ ಆಗಿದೆ.

ಐಪಿಎಲ್​ ನಲ್ಲಿ  ಚೆನ್ನೈ ಸೂಪರ್​ ಕಿಂಗ್ಸ್​ ತಂಡದಲ್ಲಿರುವ ಧೋನಿ ಅವರಿಗೆ ಚೆನ್ನೈನಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಚೆನ್ನೈ ಅಭಿಮಾನಿಗಳು ಅವರನ್ನು ಥಾಲಾ ಎಂದೇ ಕರೆಯುತ್ತಾರೆ. ಇತ್ತೀಚೆಗೆ ಧೋನಿ ಸ್ಟಾರ್ ಹೊಟೇಲ್​ವೊಂದಕ್ಕೆ ತೆರಳಿದ್ದ ವೇಳೆ ಆಕಸ್ಮಾತ್​ ಆಗಿ ನಟ ಚಿಯಾನ್​ ವಿಕ್ರಮ್​ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಫೋಟೊವನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫೋಟೋ ನೋಡಿ ಸಂತಸಗೊಂಡಿದ್ದಾರೆ.  ಜೀವಕರಣ ಎನ್ನುವ ಟ್ವಿಟರ್​ ಬಳಕೆದಾರರು ಈ ಫೋಟೋವನ್ನು ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಈ ಹಿಂದೆ ಎಂಎಸ್​ ಧೋನಿ ಅವರು ವಿಜಯ್  ಅವರನ್ನು ಭೇಟಿಯಾಗಿದ್ದರು. ಈ ವೇಳೆಯೂ ಹಂಚಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಸದ್ಯ ವಿಕ್ರಮ್​ ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಮಹಾನ್​, ಕೋಬ್ರಾ ಸೇರಿದಂತೆ ಹಲವು ಸಿನಿಮಾಗಳ ಶೂಟಿಂಗ್​ನಲ್ಲಿ ವಿಕ್ರಮ್​ ಸಖತ್​ ಬ್ಯಸಿಯಾಗಿದ್ದಾರೆ.

ಇದನ್ನೂ ಓದಿ:

ನಿಧಿ ನೆನಪಲ್ಲೇ ಸಾಗಿದ ‘ಲವ್ ಮಾಕ್ಟೇಲ್ 2’ ಟ್ರೇಲರ್; ನೀವಂದುಕೊಂಡಷ್ಟು ಸುಲಭವಿಲ್ಲ ಈ ಕೇಸ್

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ