ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು

ಧೋನಿಯೊಂದಿಗಿನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್​ ಆಗಿದೆ.

ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು
ಎಂಎಸ್​ ಧೋನಿ, ಚಿಯಾನ್​ ವಿಕ್ರಮ್​
Follow us
| Updated By: Pavitra Bhat Jigalemane

Updated on: Feb 01, 2022 | 5:38 PM

ತಮ್ಮದೇ ವಿಭಿನ್ನ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ತಮಿಳು ನಟ ಚಿಯಾನ್ ವಿಕ್ರಮ್ (Chiyan Vikram) ​​ ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂ ಎಸ್​ ಧೋನಿ (MS Dhoni) ಅವರನ್ನು ಭೇಟಿಯಾಗಿದ್ದಾರೆ. ಧೋನಿಯೊಂದಿಗಿನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್ (Viral Photo)​ ಆಗಿದೆ. ಟ್ವಿಟರ್​ನಲ್ಲಿ ಹೊಂಚಿಕೊಂಡ ಫೋಟೋಗಳು ವೈರಲ್​ ಆಗಿದೆ.

ಐಪಿಎಲ್​ ನಲ್ಲಿ  ಚೆನ್ನೈ ಸೂಪರ್​ ಕಿಂಗ್ಸ್​ ತಂಡದಲ್ಲಿರುವ ಧೋನಿ ಅವರಿಗೆ ಚೆನ್ನೈನಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಚೆನ್ನೈ ಅಭಿಮಾನಿಗಳು ಅವರನ್ನು ಥಾಲಾ ಎಂದೇ ಕರೆಯುತ್ತಾರೆ. ಇತ್ತೀಚೆಗೆ ಧೋನಿ ಸ್ಟಾರ್ ಹೊಟೇಲ್​ವೊಂದಕ್ಕೆ ತೆರಳಿದ್ದ ವೇಳೆ ಆಕಸ್ಮಾತ್​ ಆಗಿ ನಟ ಚಿಯಾನ್​ ವಿಕ್ರಮ್​ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಫೋಟೊವನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫೋಟೋ ನೋಡಿ ಸಂತಸಗೊಂಡಿದ್ದಾರೆ.  ಜೀವಕರಣ ಎನ್ನುವ ಟ್ವಿಟರ್​ ಬಳಕೆದಾರರು ಈ ಫೋಟೋವನ್ನು ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಈ ಹಿಂದೆ ಎಂಎಸ್​ ಧೋನಿ ಅವರು ವಿಜಯ್  ಅವರನ್ನು ಭೇಟಿಯಾಗಿದ್ದರು. ಈ ವೇಳೆಯೂ ಹಂಚಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಸದ್ಯ ವಿಕ್ರಮ್​ ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಮಹಾನ್​, ಕೋಬ್ರಾ ಸೇರಿದಂತೆ ಹಲವು ಸಿನಿಮಾಗಳ ಶೂಟಿಂಗ್​ನಲ್ಲಿ ವಿಕ್ರಮ್​ ಸಖತ್​ ಬ್ಯಸಿಯಾಗಿದ್ದಾರೆ.

ಇದನ್ನೂ ಓದಿ:

ನಿಧಿ ನೆನಪಲ್ಲೇ ಸಾಗಿದ ‘ಲವ್ ಮಾಕ್ಟೇಲ್ 2’ ಟ್ರೇಲರ್; ನೀವಂದುಕೊಂಡಷ್ಟು ಸುಲಭವಿಲ್ಲ ಈ ಕೇಸ್

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ