AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು

ಧೋನಿಯೊಂದಿಗಿನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್​ ಆಗಿದೆ.

ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು
ಎಂಎಸ್​ ಧೋನಿ, ಚಿಯಾನ್​ ವಿಕ್ರಮ್​
TV9 Web
| Edited By: |

Updated on: Feb 01, 2022 | 5:38 PM

Share

ತಮ್ಮದೇ ವಿಭಿನ್ನ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ತಮಿಳು ನಟ ಚಿಯಾನ್ ವಿಕ್ರಮ್ (Chiyan Vikram) ​​ ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂ ಎಸ್​ ಧೋನಿ (MS Dhoni) ಅವರನ್ನು ಭೇಟಿಯಾಗಿದ್ದಾರೆ. ಧೋನಿಯೊಂದಿಗಿನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವಿಕ್ರಮ್​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್ (Viral Photo)​ ಆಗಿದೆ. ಟ್ವಿಟರ್​ನಲ್ಲಿ ಹೊಂಚಿಕೊಂಡ ಫೋಟೋಗಳು ವೈರಲ್​ ಆಗಿದೆ.

ಐಪಿಎಲ್​ ನಲ್ಲಿ  ಚೆನ್ನೈ ಸೂಪರ್​ ಕಿಂಗ್ಸ್​ ತಂಡದಲ್ಲಿರುವ ಧೋನಿ ಅವರಿಗೆ ಚೆನ್ನೈನಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಚೆನ್ನೈ ಅಭಿಮಾನಿಗಳು ಅವರನ್ನು ಥಾಲಾ ಎಂದೇ ಕರೆಯುತ್ತಾರೆ. ಇತ್ತೀಚೆಗೆ ಧೋನಿ ಸ್ಟಾರ್ ಹೊಟೇಲ್​ವೊಂದಕ್ಕೆ ತೆರಳಿದ್ದ ವೇಳೆ ಆಕಸ್ಮಾತ್​ ಆಗಿ ನಟ ಚಿಯಾನ್​ ವಿಕ್ರಮ್​ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಫೋಟೊವನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫೋಟೋ ನೋಡಿ ಸಂತಸಗೊಂಡಿದ್ದಾರೆ.  ಜೀವಕರಣ ಎನ್ನುವ ಟ್ವಿಟರ್​ ಬಳಕೆದಾರರು ಈ ಫೋಟೋವನ್ನು ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಈ ಹಿಂದೆ ಎಂಎಸ್​ ಧೋನಿ ಅವರು ವಿಜಯ್  ಅವರನ್ನು ಭೇಟಿಯಾಗಿದ್ದರು. ಈ ವೇಳೆಯೂ ಹಂಚಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಸದ್ಯ ವಿಕ್ರಮ್​ ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಮಹಾನ್​, ಕೋಬ್ರಾ ಸೇರಿದಂತೆ ಹಲವು ಸಿನಿಮಾಗಳ ಶೂಟಿಂಗ್​ನಲ್ಲಿ ವಿಕ್ರಮ್​ ಸಖತ್​ ಬ್ಯಸಿಯಾಗಿದ್ದಾರೆ.

ಇದನ್ನೂ ಓದಿ:

ನಿಧಿ ನೆನಪಲ್ಲೇ ಸಾಗಿದ ‘ಲವ್ ಮಾಕ್ಟೇಲ್ 2’ ಟ್ರೇಲರ್; ನೀವಂದುಕೊಂಡಷ್ಟು ಸುಲಭವಿಲ್ಲ ಈ ಕೇಸ್

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ