AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆತ್ಮರಕ್ಷಣೆ ಜಾಗೃತಿ ಮೂಡಿಸಲು ಸಮರ ಕಲೆ ಪ್ರದರ್ಶಿಸಿದ ವಧು; ವಿಡಿಯೋ ನೋಡಿ

ಆತ್ಮರಕ್ಷಣೆಯ ಮಹತ್ವದ ಜತೆಗೆ ಕಲೆಯ ಪ್ರಕಾರವನ್ನು ತಿಳಿಸಲು ಮದುವೆಯ ಬಳಿಕ ಜನರ ಮುಂದೆ ಸಾಂಪ್ರಾದಾಯಿಕ ಸಮರ ಕಲೆಯನ್ನು ಪ್ರದರ್ಶಿಸಿದ್ದೇನೆ. ಕಳೆದ ಮೂರು ವರ್ಷಗಳಿಂದ ನಾನು ಕಲೆಯನ್ನು ಅಭ್ಯಾಸ ಮಾಡುತ್ತಿದ್ದೇನೆ ಎಂದು ನಿಶಾ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Viral Video: ಆತ್ಮರಕ್ಷಣೆ ಜಾಗೃತಿ ಮೂಡಿಸಲು ಸಮರ ಕಲೆ ಪ್ರದರ್ಶಿಸಿದ ವಧು; ವಿಡಿಯೋ ನೋಡಿ
ಆತ್ಮರಕ್ಷಣೆ ಜಾಗೃತಿ ಮೂಡಿಸಲು ಸಮರ ಕಲೆ ಪ್ರದರ್ಶಿಸಿದ ವಧು
TV9 Web
| Edited By: |

Updated on:Jul 02, 2021 | 5:12 PM

Share

ಆತ್ಮವಿಶ್ವಾಸದ ಕುರಿತಾಗಿ ಜಾಗೃತಿ ಮೂಡಿಸಲು ಮಹಿಳೆ ಸಮರ ಕಲೆಯನ್ನು ಪ್ರದರ್ಶಿಸಿದ್ದಾರೆ. ತನ್ನ ಮದುವೆಯ ದಿನದಂದೇ ಸಿಂಗಾರಗೊಂಡ ಮದುವೆ ವಸ್ತ್ರದಲ್ಲಿಯೇ ವಧು ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ತಮಿಳುನಾಡಿನ ತೂತುಕುಡಿ ಜಿಲ್ಲೆಯ ವಧು ನಿಶಾ ಆತ್ಮರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಸಮರ ಕಲೆಯನ್ನು ಪ್ರದರ್ಶಿಸಿದ್ದಾರೆ. 22 ವರ್ಷದ ನಿಶಾ ತನ್ನ ಮದುವೆಯ ಉಡುಪಿನಲ್ಲಯೇ ಶಸ್ತ್ರಾಸ್ತ್ರಗಳನ್ನು ಹಿಡಿದು ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಸುಮಾರು ಮೂರು ವರ್ಷಗಳಿಂದ ಕಲಾ ಪ್ರಕಾರವನ್ನು ಅಭ್ಯಾಸ ಮಾಡುತ್ತಿರುವ ನಿಶಾ, ಮಹಿಳೆಯರಲ್ಲಿ ಆತ್ಮರಕ್ಷಣೆಯ ಮಹತ್ವವನ್ನು ಮತ್ತು ಕಲಾ ಪ್ರಕಾರವನ್ನು ಉತ್ತೇಜಿಸಲು ಬಯಸುತ್ತೇನೆ ಎಂದು ಎಎನ್ಐಗೆ ತಿಳಿಸಿದ್ದಾರೆ.

‘ಆತ್ಮರಕ್ಷಣೆಯ ಮಹತ್ವದ ಜತೆಗೆ ಕಲೆಯ ಪ್ರಕಾರವನ್ನು ತಿಳಿಸಲು ಮದುವೆಯ ಬಳಿಕ ಜನರ ಮುಂದೆ ಸಾಂಪ್ರಾದಾಯಿಕ ಸಮರ ಕಲೆಯನ್ನು ಪ್ರದರ್ಶಿಸಿದ್ದೇನೆ. ಕಳೆದ ಮೂರು ವರ್ಷಗಳಿಂದ ನಾನು ಕಲೆಯನ್ನು ಅಭ್ಯಾಸ ಮಾಡುತ್ತಿದ್ದೇನೆ. ಹೆಚ್ಚಿನ ಜನರು ಈ ಕಲೆಯನ್ನು ಕಲಿಯಬೇಕು ಎಂದು ನಿಶಾ ಅಭಿಪ್ರಾಯ ಹಂಚಿಕೊಂಡಿದ್ದಾರೆ’.

ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ದೌರ್ಜನ್ಯ, ಶೋಷಣೆ ಎದುರಿಸಲು ಮಹಿಳೆಯರು ಮಾರ್ಷಲ್ ಆರ್ಟ್ಸ್​, ಕರಾಟೆಯಂತಹ ಸಮರ ಕಲೆಗಳನ್ನು ಕಲಿಯಲು ಮುಂದಾಗುತ್ತಿದ್ದಾರೆ. ತಮ್ಮ ಆತ್ಮ ರಕ್ಷಣೆಗೆ ಇಂತಹ ಕಲೆಗಳು ಅವಶ್ಯಕ ಕೂಡ. ರಕ್ಷಣೆಯ ದಾರಿ ದೀಪವಾಗಿ ಸಮರ ಕಲೆಗಗಳು ಸಹಾಯ ಮಾಡುತ್ತವೆ.  ಸಮರ ಕಲೆಯನ್ನು ಜನರೆದುರು ಪ್ರದರ್ಶಿಸಿದ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Viral Video: ಮದುವೆ ದಿನ ಪತ್ನಿಯ ಜುಟ್ಟು ಹಿಡಿದು ತಲೆ ತಿರುಗಿಸಿ ಬಾಯಿಗೆ ಲಾಡು ತುರುಕಿದ ಪತಿ; ವಿಡಿಯೋ ನೋಡಿ ಕೋಪಗೊಂಡ ನೆಟ್ಟಿಗರು

Viral Video: ಆಶ್ಚರ್ಯ.. ಬರೋಬ್ಬರಿ 10 ಕೋಳಿ ಮೊಟ್ಟೆಗಳನ್ನು ಬಾಯಿಂದ ಹೊರ ಹಾಕುತ್ತಿದೆ ನಾಗರಹಾವು! ವಿಡಿಯೋ ನೋಡಿ

Published On - 3:12 pm, Fri, 2 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ