AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣೇಶೋತ್ಸವ ಮೆರವಣಿಗೆಯಲ್ಲಿ ಬುರ್ಖಾ ಧರಿಸಿ ನೃತ್ಯ; ತಮಿಳುನಾಡಿನ ವ್ಯಕ್ತಿಯ ಬಂಧನ

ಗಣೇಶ ಚತುರ್ಥಿ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಉದ್ದೇಶ ಹೊಂದಿದೆ ಎಂಬ ದೂರಿನ ಆಧಾರದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

Viral Video: ಗಣೇಶೋತ್ಸವ ಮೆರವಣಿಗೆಯಲ್ಲಿ ಬುರ್ಖಾ ಧರಿಸಿ ನೃತ್ಯ; ತಮಿಳುನಾಡಿನ ವ್ಯಕ್ತಿಯ ಬಂಧನ
ಗಣೇಶ ಚತುರ್ಥಿ ಮೆರವಣಿಗೆಯಲ್ಲಿ ಬುರ್ಖಾ ಧರಿಸಿ ನೃತ್ಯ
ಸುಷ್ಮಾ ಚಕ್ರೆ
|

Updated on: Sep 25, 2023 | 3:20 PM

Share

ವೆಲ್ಲೂರು: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸಿ ಗಣೇಶೋತ್ಸವದಲ್ಲಿ ನೃತ್ಯ ಮಾಡಿದ ವ್ಯಕ್ತಿಯನ್ನು ಜಿಲ್ಲಾ ಪೊಲೀಸರು ಅರುಣ್ ಕುಮಾರ್ ಎಂದು ಗುರುತಿಸಿದ್ದು, ಕೋಮು ಭಾವನೆಯನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಿದ್ದಾರೆ.

ಗಣೇಶ ಚತುರ್ಥಿ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಉದ್ದೇಶ ಹೊಂದಿದೆ ಎಂಬ ದೂರಿನ ಆಧಾರದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೇರಳದ ಮಾಲ್​ನ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​, ಬುರ್ಖಾ ಧರಿಸಿ ಪ್ರವೇಶಿಸಿದ್ದ ಟೆಕ್ಕಿ

ಈ ಘಟನೆ ಸೆಪ್ಟೆಂಬರ್ 21ರಂದು ನಡೆದಿದೆ ಎನ್ನಲಾಗಿದೆ. ಸುಮಾರು 3 ನಿಮಿಷಗಳ ಕಾಲ ಇರುವ ಈ ವಿಡಿಯೋ ಅಂತರ್ಜಾಲದಲ್ಲಿ ಟ್ರೆಂಡ್ ಆಗಿದ್ದು, ಈ ಘಟನೆಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಆಧರಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಈ ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಪತ್ತೆ ಹಚ್ಚಲು ಹುಡುಕಾಟ ಆರಂಭಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್