AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು

Chennai Rain : ಮಳೆ ಬಂದಿದೆ. ರಸ್ತೆಯಲ್ಲೂ ದೇವಸ್ಥಾನದಲ್ಲೂ ನೀರು ಆವರಿಸಿದೆ. ಮುಹೂರ್ತ ಮೀರಿದೆ. ತಡವಾಗಿ ಮದುವೆಯಾಗಿದೆ. ಅಂತೂ ಮದುವೆಯಾಗಿದೆ. ಹೇಗಿದೆ ನೋಡಿ ವಿಡಿಯೋ.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು
Tamil Nadu rains delay weddings couples get married in waterlogged temple in Chennai
TV9 Web
| Edited By: |

Updated on:Nov 11, 2022 | 6:12 PM

Share

Viral Video : ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾಗಶಃ ಪ್ರದೇಶಗಳು ಜಲಾವೃತಗೊಂಡಿವೆ. ದೇವಸ್ಥಾನ ಮತ್ತು ಸಾರ್ವಜನಿಕ ಪ್ರದೇಶಗಳಿಂದ ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದರೂ ಮದುವೆ, ಇನ್ನಿತರೆ ಶುಭಕಾರ್ಯಗಳು ಮಾತ್ರ ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಚೆನ್ನೈನ ದೇವಸ್ಥಾನದಲ್ಲಿ ಜೋಡಿಯೊಂದು ಮಳೆಯ ಆರ್ಭಟದಿಂದಾಗಿ ಮುಹೂರ್ತ ಮೀರಿ ಮದುವೆಯಾಗಿದೆ.

ಎಎನ್​ಐ ಹಂಚಿಕೊಂಡ ಈ ವಿಡಿಯೋದಲ್ಲಿ ದಂಪತಿ ನೀರಿನಲ್ಲಿಯೇ ನಡೆದುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ದೇವಸ್ಥಾನದ ಒಳಗೂ ಹೊರಗೂ ಮಳೆನೀರು ಸಾಕಷ್ಟು ಆವರಿಸಿದೆ. ಸಾವಿರಾರು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಇದಕ್ಕೆ ಪ್ರತಿಕ್ರಿಯಿಸಿದ್ಧಾರೆ. ಆದರೆ ಸಾಕಷ್ಟು ಜನ ಮದುವೆ, ಮದುಮಕ್ಕಳ ಬಗ್ಗೆ ವಿವೇಕ ಕಳೆದುಕೊಂಡು ತಮಾಷೆ ಮಾಡಿದ್ದಾರೆ.

ಮದುವೆಗೂ ಮಳೆಗೂ ಮದುಮಕ್ಕಳ ಪರಸ್ಪರ ಆಯ್ಕೆಗೂ ಏನು ಸಂಬಂಧ? ಯಾಕೋ ನೆಟ್ಟಿಗರು ಹೆಚ್ಚು ಅಸಂಬದ್ಧರಾಗಿ ವರ್ತಿಸಿದೆ ಈ ವಿಷಯವಾಗಿ. ಚೆನ್ನೈನ ಮಳೆನೀರು ವ್ಯವಸ್ಥೆ ಸರಿಯಾಗಿಲ್ಲ ಎಂದಿದ್ಧಾರೆ ಕೆಲವರು. ಇನ್ನೂ ಸಮಯವಿದೆ ಇದೇ ಮಳೆಯಲ್ಲಿ ತಪ್ಪಿಸಿಕೊಳ್ಳಬಹುದು ಎಂದು ಯಾರೋ ಒಬ್ಬರು ಹೇಳಿದ್ದಾರೆ.

ನಿಮಗೇನು ಅನ್ನಿಸುತ್ತದೆ ಈ ಬಗ್ಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:10 pm, Fri, 11 November 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ