ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು

Chennai Rain : ಮಳೆ ಬಂದಿದೆ. ರಸ್ತೆಯಲ್ಲೂ ದೇವಸ್ಥಾನದಲ್ಲೂ ನೀರು ಆವರಿಸಿದೆ. ಮುಹೂರ್ತ ಮೀರಿದೆ. ತಡವಾಗಿ ಮದುವೆಯಾಗಿದೆ. ಅಂತೂ ಮದುವೆಯಾಗಿದೆ. ಹೇಗಿದೆ ನೋಡಿ ವಿಡಿಯೋ.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು
Tamil Nadu rains delay weddings couples get married in waterlogged temple in Chennai
Follow us
| Updated By: ಶ್ರೀದೇವಿ ಕಳಸದ

Updated on:Nov 11, 2022 | 6:12 PM

Viral Video : ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾಗಶಃ ಪ್ರದೇಶಗಳು ಜಲಾವೃತಗೊಂಡಿವೆ. ದೇವಸ್ಥಾನ ಮತ್ತು ಸಾರ್ವಜನಿಕ ಪ್ರದೇಶಗಳಿಂದ ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದರೂ ಮದುವೆ, ಇನ್ನಿತರೆ ಶುಭಕಾರ್ಯಗಳು ಮಾತ್ರ ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಚೆನ್ನೈನ ದೇವಸ್ಥಾನದಲ್ಲಿ ಜೋಡಿಯೊಂದು ಮಳೆಯ ಆರ್ಭಟದಿಂದಾಗಿ ಮುಹೂರ್ತ ಮೀರಿ ಮದುವೆಯಾಗಿದೆ.

ಎಎನ್​ಐ ಹಂಚಿಕೊಂಡ ಈ ವಿಡಿಯೋದಲ್ಲಿ ದಂಪತಿ ನೀರಿನಲ್ಲಿಯೇ ನಡೆದುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ದೇವಸ್ಥಾನದ ಒಳಗೂ ಹೊರಗೂ ಮಳೆನೀರು ಸಾಕಷ್ಟು ಆವರಿಸಿದೆ. ಸಾವಿರಾರು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಇದಕ್ಕೆ ಪ್ರತಿಕ್ರಿಯಿಸಿದ್ಧಾರೆ. ಆದರೆ ಸಾಕಷ್ಟು ಜನ ಮದುವೆ, ಮದುಮಕ್ಕಳ ಬಗ್ಗೆ ವಿವೇಕ ಕಳೆದುಕೊಂಡು ತಮಾಷೆ ಮಾಡಿದ್ದಾರೆ.

ಮದುವೆಗೂ ಮಳೆಗೂ ಮದುಮಕ್ಕಳ ಪರಸ್ಪರ ಆಯ್ಕೆಗೂ ಏನು ಸಂಬಂಧ? ಯಾಕೋ ನೆಟ್ಟಿಗರು ಹೆಚ್ಚು ಅಸಂಬದ್ಧರಾಗಿ ವರ್ತಿಸಿದೆ ಈ ವಿಷಯವಾಗಿ. ಚೆನ್ನೈನ ಮಳೆನೀರು ವ್ಯವಸ್ಥೆ ಸರಿಯಾಗಿಲ್ಲ ಎಂದಿದ್ಧಾರೆ ಕೆಲವರು. ಇನ್ನೂ ಸಮಯವಿದೆ ಇದೇ ಮಳೆಯಲ್ಲಿ ತಪ್ಪಿಸಿಕೊಳ್ಳಬಹುದು ಎಂದು ಯಾರೋ ಒಬ್ಬರು ಹೇಳಿದ್ದಾರೆ.

ನಿಮಗೇನು ಅನ್ನಿಸುತ್ತದೆ ಈ ಬಗ್ಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:10 pm, Fri, 11 November 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ