AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು

Chennai Rain : ಮಳೆ ಬಂದಿದೆ. ರಸ್ತೆಯಲ್ಲೂ ದೇವಸ್ಥಾನದಲ್ಲೂ ನೀರು ಆವರಿಸಿದೆ. ಮುಹೂರ್ತ ಮೀರಿದೆ. ತಡವಾಗಿ ಮದುವೆಯಾಗಿದೆ. ಅಂತೂ ಮದುವೆಯಾಗಿದೆ. ಹೇಗಿದೆ ನೋಡಿ ವಿಡಿಯೋ.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು
Tamil Nadu rains delay weddings couples get married in waterlogged temple in Chennai
TV9 Web
| Edited By: ಶ್ರೀದೇವಿ ಕಳಸದ|

Updated on:Nov 11, 2022 | 6:12 PM

Share

Viral Video : ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾಗಶಃ ಪ್ರದೇಶಗಳು ಜಲಾವೃತಗೊಂಡಿವೆ. ದೇವಸ್ಥಾನ ಮತ್ತು ಸಾರ್ವಜನಿಕ ಪ್ರದೇಶಗಳಿಂದ ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದರೂ ಮದುವೆ, ಇನ್ನಿತರೆ ಶುಭಕಾರ್ಯಗಳು ಮಾತ್ರ ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಚೆನ್ನೈನ ದೇವಸ್ಥಾನದಲ್ಲಿ ಜೋಡಿಯೊಂದು ಮಳೆಯ ಆರ್ಭಟದಿಂದಾಗಿ ಮುಹೂರ್ತ ಮೀರಿ ಮದುವೆಯಾಗಿದೆ.

ಎಎನ್​ಐ ಹಂಚಿಕೊಂಡ ಈ ವಿಡಿಯೋದಲ್ಲಿ ದಂಪತಿ ನೀರಿನಲ್ಲಿಯೇ ನಡೆದುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ದೇವಸ್ಥಾನದ ಒಳಗೂ ಹೊರಗೂ ಮಳೆನೀರು ಸಾಕಷ್ಟು ಆವರಿಸಿದೆ. ಸಾವಿರಾರು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಇದಕ್ಕೆ ಪ್ರತಿಕ್ರಿಯಿಸಿದ್ಧಾರೆ. ಆದರೆ ಸಾಕಷ್ಟು ಜನ ಮದುವೆ, ಮದುಮಕ್ಕಳ ಬಗ್ಗೆ ವಿವೇಕ ಕಳೆದುಕೊಂಡು ತಮಾಷೆ ಮಾಡಿದ್ದಾರೆ.

ಮದುವೆಗೂ ಮಳೆಗೂ ಮದುಮಕ್ಕಳ ಪರಸ್ಪರ ಆಯ್ಕೆಗೂ ಏನು ಸಂಬಂಧ? ಯಾಕೋ ನೆಟ್ಟಿಗರು ಹೆಚ್ಚು ಅಸಂಬದ್ಧರಾಗಿ ವರ್ತಿಸಿದೆ ಈ ವಿಷಯವಾಗಿ. ಚೆನ್ನೈನ ಮಳೆನೀರು ವ್ಯವಸ್ಥೆ ಸರಿಯಾಗಿಲ್ಲ ಎಂದಿದ್ಧಾರೆ ಕೆಲವರು. ಇನ್ನೂ ಸಮಯವಿದೆ ಇದೇ ಮಳೆಯಲ್ಲಿ ತಪ್ಪಿಸಿಕೊಳ್ಳಬಹುದು ಎಂದು ಯಾರೋ ಒಬ್ಬರು ಹೇಳಿದ್ದಾರೆ.

ನಿಮಗೇನು ಅನ್ನಿಸುತ್ತದೆ ಈ ಬಗ್ಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:10 pm, Fri, 11 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು