AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು

Chennai Rain : ಮಳೆ ಬಂದಿದೆ. ರಸ್ತೆಯಲ್ಲೂ ದೇವಸ್ಥಾನದಲ್ಲೂ ನೀರು ಆವರಿಸಿದೆ. ಮುಹೂರ್ತ ಮೀರಿದೆ. ತಡವಾಗಿ ಮದುವೆಯಾಗಿದೆ. ಅಂತೂ ಮದುವೆಯಾಗಿದೆ. ಹೇಗಿದೆ ನೋಡಿ ವಿಡಿಯೋ.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು
Tamil Nadu rains delay weddings couples get married in waterlogged temple in Chennai
TV9 Web
| Edited By: |

Updated on:Nov 11, 2022 | 6:12 PM

Share

Viral Video : ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾಗಶಃ ಪ್ರದೇಶಗಳು ಜಲಾವೃತಗೊಂಡಿವೆ. ದೇವಸ್ಥಾನ ಮತ್ತು ಸಾರ್ವಜನಿಕ ಪ್ರದೇಶಗಳಿಂದ ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದರೂ ಮದುವೆ, ಇನ್ನಿತರೆ ಶುಭಕಾರ್ಯಗಳು ಮಾತ್ರ ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಚೆನ್ನೈನ ದೇವಸ್ಥಾನದಲ್ಲಿ ಜೋಡಿಯೊಂದು ಮಳೆಯ ಆರ್ಭಟದಿಂದಾಗಿ ಮುಹೂರ್ತ ಮೀರಿ ಮದುವೆಯಾಗಿದೆ.

ಎಎನ್​ಐ ಹಂಚಿಕೊಂಡ ಈ ವಿಡಿಯೋದಲ್ಲಿ ದಂಪತಿ ನೀರಿನಲ್ಲಿಯೇ ನಡೆದುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ದೇವಸ್ಥಾನದ ಒಳಗೂ ಹೊರಗೂ ಮಳೆನೀರು ಸಾಕಷ್ಟು ಆವರಿಸಿದೆ. ಸಾವಿರಾರು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಇದಕ್ಕೆ ಪ್ರತಿಕ್ರಿಯಿಸಿದ್ಧಾರೆ. ಆದರೆ ಸಾಕಷ್ಟು ಜನ ಮದುವೆ, ಮದುಮಕ್ಕಳ ಬಗ್ಗೆ ವಿವೇಕ ಕಳೆದುಕೊಂಡು ತಮಾಷೆ ಮಾಡಿದ್ದಾರೆ.

ಮದುವೆಗೂ ಮಳೆಗೂ ಮದುಮಕ್ಕಳ ಪರಸ್ಪರ ಆಯ್ಕೆಗೂ ಏನು ಸಂಬಂಧ? ಯಾಕೋ ನೆಟ್ಟಿಗರು ಹೆಚ್ಚು ಅಸಂಬದ್ಧರಾಗಿ ವರ್ತಿಸಿದೆ ಈ ವಿಷಯವಾಗಿ. ಚೆನ್ನೈನ ಮಳೆನೀರು ವ್ಯವಸ್ಥೆ ಸರಿಯಾಗಿಲ್ಲ ಎಂದಿದ್ಧಾರೆ ಕೆಲವರು. ಇನ್ನೂ ಸಮಯವಿದೆ ಇದೇ ಮಳೆಯಲ್ಲಿ ತಪ್ಪಿಸಿಕೊಳ್ಳಬಹುದು ಎಂದು ಯಾರೋ ಒಬ್ಬರು ಹೇಳಿದ್ದಾರೆ.

ನಿಮಗೇನು ಅನ್ನಿಸುತ್ತದೆ ಈ ಬಗ್ಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:10 pm, Fri, 11 November 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು