AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು

Chennai Rain : ಮಳೆ ಬಂದಿದೆ. ರಸ್ತೆಯಲ್ಲೂ ದೇವಸ್ಥಾನದಲ್ಲೂ ನೀರು ಆವರಿಸಿದೆ. ಮುಹೂರ್ತ ಮೀರಿದೆ. ತಡವಾಗಿ ಮದುವೆಯಾಗಿದೆ. ಅಂತೂ ಮದುವೆಯಾಗಿದೆ. ಹೇಗಿದೆ ನೋಡಿ ವಿಡಿಯೋ.

ಚೆನ್ನೈನಲ್ಲಿ ಮಳೆರಾಯನ ಆರ್ಭಟ, ತಡವಾಗಿ ನಡೆದ ಮದುವೆ; ತಲೆಗೊಬ್ಬರಂತೆ ಮಾತಾಡುತ್ತಿರುವ ನೆಟ್ಟಿಗರು
Tamil Nadu rains delay weddings couples get married in waterlogged temple in Chennai
TV9 Web
| Edited By: ಶ್ರೀದೇವಿ ಕಳಸದ|

Updated on:Nov 11, 2022 | 6:12 PM

Share

Viral Video : ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾಗಶಃ ಪ್ರದೇಶಗಳು ಜಲಾವೃತಗೊಂಡಿವೆ. ದೇವಸ್ಥಾನ ಮತ್ತು ಸಾರ್ವಜನಿಕ ಪ್ರದೇಶಗಳಿಂದ ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದರೂ ಮದುವೆ, ಇನ್ನಿತರೆ ಶುಭಕಾರ್ಯಗಳು ಮಾತ್ರ ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಚೆನ್ನೈನ ದೇವಸ್ಥಾನದಲ್ಲಿ ಜೋಡಿಯೊಂದು ಮಳೆಯ ಆರ್ಭಟದಿಂದಾಗಿ ಮುಹೂರ್ತ ಮೀರಿ ಮದುವೆಯಾಗಿದೆ.

ಎಎನ್​ಐ ಹಂಚಿಕೊಂಡ ಈ ವಿಡಿಯೋದಲ್ಲಿ ದಂಪತಿ ನೀರಿನಲ್ಲಿಯೇ ನಡೆದುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ದೇವಸ್ಥಾನದ ಒಳಗೂ ಹೊರಗೂ ಮಳೆನೀರು ಸಾಕಷ್ಟು ಆವರಿಸಿದೆ. ಸಾವಿರಾರು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಇದಕ್ಕೆ ಪ್ರತಿಕ್ರಿಯಿಸಿದ್ಧಾರೆ. ಆದರೆ ಸಾಕಷ್ಟು ಜನ ಮದುವೆ, ಮದುಮಕ್ಕಳ ಬಗ್ಗೆ ವಿವೇಕ ಕಳೆದುಕೊಂಡು ತಮಾಷೆ ಮಾಡಿದ್ದಾರೆ.

ಮದುವೆಗೂ ಮಳೆಗೂ ಮದುಮಕ್ಕಳ ಪರಸ್ಪರ ಆಯ್ಕೆಗೂ ಏನು ಸಂಬಂಧ? ಯಾಕೋ ನೆಟ್ಟಿಗರು ಹೆಚ್ಚು ಅಸಂಬದ್ಧರಾಗಿ ವರ್ತಿಸಿದೆ ಈ ವಿಷಯವಾಗಿ. ಚೆನ್ನೈನ ಮಳೆನೀರು ವ್ಯವಸ್ಥೆ ಸರಿಯಾಗಿಲ್ಲ ಎಂದಿದ್ಧಾರೆ ಕೆಲವರು. ಇನ್ನೂ ಸಮಯವಿದೆ ಇದೇ ಮಳೆಯಲ್ಲಿ ತಪ್ಪಿಸಿಕೊಳ್ಳಬಹುದು ಎಂದು ಯಾರೋ ಒಬ್ಬರು ಹೇಳಿದ್ದಾರೆ.

ನಿಮಗೇನು ಅನ್ನಿಸುತ್ತದೆ ಈ ಬಗ್ಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:10 pm, Fri, 11 November 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ