AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಲ್ಲಿ ಹುಡುಕಿದ್ರೂ ದುಡ್ಡಿಲ್ಲ, ಮುಂದಿನ ಸಲನಾದ್ರೂ ದುಡ್ದು ಇಟ್ಟು ಹೋಗು; ಮನೆ ಮಾಲೀಕರಿಗೆ ಪತ್ರ ಬರೆದ ಕಳ್ಳ

ದುಡ್ಡಿಗಾಗಿ ಕಳ್ಳತನ, ದರೋಡೆ ಮಾಡುವುದನ್ನು ನೀವು ನೋಡುತ್ತೀರಿ. ಆದರೆ ಇಲ್ಲೊಬ್ಬ ಕಳ್ಳನು ಮನೆ ನುಗಿದ್ದು, ಈ ವೇಳೆ ಏನು ಸಿಗದಾಗಿದೆ. ಕೊನೆಗೆ ಮನೆ ಮಾಲೀಕರಿಗೆ ಪತ್ರ ಬರೆದು ಸಲಹೆ ಸಲಹೆ ನೀಡಿದ್ದಾನೆ. ಈ ಕಳ್ಳ ಬರೆದ ಪತ್ರವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಎಲ್ಲಿ ಹುಡುಕಿದ್ರೂ ದುಡ್ಡಿಲ್ಲ, ಮುಂದಿನ ಸಲನಾದ್ರೂ ದುಡ್ದು ಇಟ್ಟು ಹೋಗು; ಮನೆ ಮಾಲೀಕರಿಗೆ ಪತ್ರ ಬರೆದ ಕಳ್ಳ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Nov 26, 2025 | 4:51 PM

Share

ತಮಿಳುನಾಡು, ನವೆಂಬರ್ 26: ಹಣ ಕಂಡರೆ ಹೆಣ ಕೂಡ ಬಾಯಿ ಬಿಡುತ್ತೆ. ಹೀಗಾಗಿ ಕೆಲವರು ಮೈ ದಂಡಿಸಿ ದುಡಿಯದೇ ಕಳ್ಳತನದ (theft) ಹಾದಿ ಹಿಡಿಯುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನು ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ (Tirunelveli District of Tamil Nadu) ವಿಚಿತ್ರ ಘಟನೆಯೊಂದು ನಡೆದಿದೆ. ಪಲಯಪೆಟ್ಟೈ ಪ್ರದೇಶದ ಮನೆಯೊಂದಕ್ಕೆ ನುಗ್ಗಿದ ಕಳ್ಳನು ಕದಿಯಲು ಏನು ಸಿಗದ ಕಾರಣ ನಿರಾಸೆಗೊಂಡಿದ್ದಾನೆ. ಕೊನೆಗೆ ಮನೆಮಾಲೀಕರಿಗೆ ಪತ್ರ ಬರೆದಿಟ್ಟು ಹೋಗಿದ್ದು, ಈ ಪತ್ರವು ವೈರಲ್ ಆಗಿದೆ.

ಮನೆಗೆ ನುಗ್ಗಿದ ಕಳ್ಳನು ಹಣ, ಆಭರಣದ ಹುಡುಕಾಟದಲ್ಲಿದ್ದಾಗ ಹುಂಡಿಯಲ್ಲಿದ್ದ 2,000 ರೂ ಮಾತ್ರ ಸಿಕ್ಕಿದೆ. ಇದರಿಂದ ಹತಾಶೆಗೊಂದು ಮನೆಮಾಲೀಕರಿಗೆ ಪತ್ರ ಬರೆಯಲು ನಿರ್ಧರಿಸಿದ್ದಾನೆ. ಈ ಮನೆಯಲ್ಲಿ ಒಂದು ರೂಪಾಯಿ ಕೂಡ ಇಲ್ಲ, ಮುಂದಿನ ಬಾರಿ ಯಾರಾದರೂ ಕದಿಯಲು ಬಂದಾಗ, ಅವರು ಮೋಸ ಹೋಗದಂತೆ ಹಣವನ್ನು ಇಟ್ಟುಕೊಳ್ಳಿ ಎಂದು ಸಲಹೆ ನೀಡಿದ್ದಾನೆ.

ಇದನ್ನೂ ಓದಿ:ಅಂಗಡಿಗೆ ನುಗ್ಗಿದ ಕಳ್ಳನ ಮನಸ್ಸನ್ನು ಗೆದ್ದು ತಂದೆಯನ್ನು ಕಾಪಾಡಿದ ಪುಟಾಣಿ

ಈ ಮನೆಯ ಭದ್ರತಾ ವ್ಯವಸ್ಥೆಯನ್ನು ಟೀಕಿಸಿದ್ದು, ಒಂದೇ ಒಂದು ರೂಪಾಯಿ ಹಣವಿಲ್ಲ, ಇಷ್ಟೊಂದು ಸಿಸಿಟಿವಿ ಕ್ಯಾಮೆರಾಗಳು ಏಕೆ? ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾನೆ. ಕೊನೆಗೆ ಮುನ್ನೆಚ್ಚರಿಕೆಯಾಗಿ ಈ ಕೃತ್ಯವು ದಾಖಲಾಗದಂತೆ ನೋಡಿಕೊಳ್ಳಲು ಸಿಸಿಟಿವಿ ಕ್ಯಾಮೆರಾದ ಹಾರ್ಡ್ ಡಿಸ್ಕ್ ಕದ್ದೋಯ್ದಿದ್ದಾನೆ. ಅಷ್ಟೇ ಅಲ್ಲದೆ, ಪತ್ರ ಬರೆದ ವೇಳೆಯ ಯಾವುದೇ ಪುರಾವೆಗಳನ್ನು ಬಿಟ್ಟಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್