AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಝಾಲಿಮಾ ಹಾಡಿಗೆ ಲಿಪ್-ಸಿಂಕ್ ಮಾಡಿದ ಟಾಂಜೇನಿಯಾದ ವ್ಯಕ್ತಿ; ವಿಡಿಯೊ ನೋಡಿ

Zaalima song: ಝಾಲಿಮಾ ಹಾಡಿಗೆ ಲಿಪ್​-ಸಿಂಕ್ ಮಾಡಿದ ಟಾಂಜೇನಿಯಾದ ವ್ಯಕ್ತಿ​. ವಿಡಿಯೊ ಸೋಷಿಯಲ್​ ಮೀಡಿಯಾದಲ್ಲಿ ಫುಲ್​ ವೈರಲ್​ ನೆಟ್ಟಿಗರು ಅದ್ಭುತ ಎಂದು ಪ್ರತಿಕ್ರಿಯಿಸಿದ ವಿಡಿಯೊ ನೋಡಿ.

Viral Video: ಝಾಲಿಮಾ ಹಾಡಿಗೆ ಲಿಪ್-ಸಿಂಕ್ ಮಾಡಿದ ಟಾಂಜೇನಿಯಾದ ವ್ಯಕ್ತಿ; ವಿಡಿಯೊ ನೋಡಿ
TV9 Web
| Edited By: |

Updated on:Nov 30, 2021 | 11:06 AM

Share

ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿಯವರ ಶೇರ್ಷಾ ಚಿತ್ರ ಹಾಡು ರಾತನ್ ಲಂಬಿಯಾನ್​ಗೆ ಟಾಂಜೇನಿಯಾದ ಅಣ್ಣ-ತಂಗಿಯರಿಬ್ಬರು ಲಿಪ್ ಸಿಂಕ್ ಮಾಡಿರುವ ವಿಡಿಯೊವನ್ನು ನೀವು ಈ ಹಿಂದೆ ನೋಡಿದ್ದೀರಾ? ಇದೀಗ ಮತ್ತೊಂದು ವಿಡಿಯೊದೊಂದಿಗೆ ಟಾಂಜೇನಿಯಾದ ವ್ಯಕ್ತಿ ಬಂದಿದ್ದಾರೆ. ಶಾರುಖ್ ಖಾನ್ ಮತ್ತು ಮಹಿರಾ ಖಾನ್ ಅವರ ಝಾಲಿಮಾ ಹಾಡಿಗೆ ಲಿಪ್ ಸಿಂಕ್ ಮಾಡಿದ್ದಾರೆ. ವಿಡಿಯೊ ಮತ್ತೊಮ್ಮೆ ನೆಟ್ಟಿಗರ ಗಮನ ಸೆಳೆದಿದೆ. 221 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೊವನ್ನು ವೀಕ್ಷಿಸಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ಸಕತ್ ವೈರಲ್ ಆಗಿದೆ.

ಇದೀಗ ವೈರಲ್ ಆದ ವಿಡಿಯೊದಲ್ಲಿ ಟಾಂಜೇಲಿಯಾದ ವ್ಯಕ್ತಿ ಕಿಲಿ ಪೌಲ್ ಝಾಲಿಮಾ ಹಾಡಿಗೆ ಲಿಪ್ ಸಿಂಕ್ ಮಾಡಿದ್ದಾರೆ. ಶಾರುಖ್ ಖಾನ್ ಮತ್ತು ಮಹಿರಾ ಖಾನ್ ನಟಿಸಿರುವ ಚಿತ್ರ ಹಾಡನ್ನು ಇವರು ಹೇಳುತ್ತಿದ್ದಾರೆ. ಒಂದು ಚೂರು ತಪ್ಪದೇ ಲಿಪ್ ಸಿಂಕ್ ಮಾಡಿರುವ ವಿಡಿಯೊ ಕಂಡು ನೆಟ್ಟಿಗರು ವಾವ್! ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಎಷ್ಟು ಅದ್ಭುತವಾಗಿ ಲಿಪ್ ಸಿಂಕ್ ಮಾಡುತ್ತಿದ್ದಾರೆ ಎಂದು ಇನ್ನು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

View this post on Instagram

A post shared by Kili Paul (@kili_paul)

ನನ್ನ ನೆಚ್ಚಿನ ಹಾಡಿದು, ಭಾರತೀಯರಿಗೆ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಬೆಂಬಲವು ಅತ್ಯಂತ ದೊಡ್ಡ ಮಟ್ಟದ್ದು, ನಿಮ್ಮ ಪ್ರೀತಿ ಮತ್ತು ಬೆಂಬಲ ಯಾವಾಗಲೂ ಬೇಕು ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಪೋಸ್ಟ್ ಮಾಡಲಾಗಿದೆ. ಝಾಲಿಮಾ 2017ರಲ್ಲಿ ರಯೀಸ್ ಚಲನ ಚಿತ್ರದ ಹಾಡು. ಇದರನ್ನು ಅರಿಜೀತ್ ಸಿಂಗ್ ಮತ್ತು ಹರ್ಷದೀಪ್ ಕೌರ್ ಹಾಡಿದ್ದಾರೆ. ಹಾಡಿನ ಸಾಹಿತ್ಯವನ್ನು ಅಮಿತಾಭ್ ಭಟ್ಟಾಚಾರ್ಯ ರಚಿಸಿದ್ದಾರೆ. ಚಲನ ಚಿತ್ರ ಹಾಡು ಇಲ್ಲಿದೆ;

ಇದನ್ನೂ ಓದಿ:

Janani Video Song: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ‘ಜನನಿ’ ಹಾಡು? ಪ್ರೇಕ್ಷಕರ ಕಣ್ಣುಗಳನ್ನು ತೇವ ಆಗಿಸುತ್ತೆ ಈ ಸಾಂಗ್​

Viral Video: ಸಂಗೀತ ವಾದ್ಯ ನುಡಿಸುತ್ತಾ ಮನಿಕೆ ಮಗೆ ಹಿತೆ ಹಾಡು ಹಾಡಿದ 10 ವರ್ಷದ ಪುಟ್ಟ ಬಾಲಕ; ವಿಡಿಯೊ ನೋಡಿ

Published On - 10:25 am, Tue, 30 November 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು