AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಝಾಲಿಮಾ ಹಾಡಿಗೆ ಲಿಪ್-ಸಿಂಕ್ ಮಾಡಿದ ಟಾಂಜೇನಿಯಾದ ವ್ಯಕ್ತಿ; ವಿಡಿಯೊ ನೋಡಿ

Zaalima song: ಝಾಲಿಮಾ ಹಾಡಿಗೆ ಲಿಪ್​-ಸಿಂಕ್ ಮಾಡಿದ ಟಾಂಜೇನಿಯಾದ ವ್ಯಕ್ತಿ​. ವಿಡಿಯೊ ಸೋಷಿಯಲ್​ ಮೀಡಿಯಾದಲ್ಲಿ ಫುಲ್​ ವೈರಲ್​ ನೆಟ್ಟಿಗರು ಅದ್ಭುತ ಎಂದು ಪ್ರತಿಕ್ರಿಯಿಸಿದ ವಿಡಿಯೊ ನೋಡಿ.

Viral Video: ಝಾಲಿಮಾ ಹಾಡಿಗೆ ಲಿಪ್-ಸಿಂಕ್ ಮಾಡಿದ ಟಾಂಜೇನಿಯಾದ ವ್ಯಕ್ತಿ; ವಿಡಿಯೊ ನೋಡಿ
TV9 Web
| Edited By: |

Updated on:Nov 30, 2021 | 11:06 AM

Share

ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿಯವರ ಶೇರ್ಷಾ ಚಿತ್ರ ಹಾಡು ರಾತನ್ ಲಂಬಿಯಾನ್​ಗೆ ಟಾಂಜೇನಿಯಾದ ಅಣ್ಣ-ತಂಗಿಯರಿಬ್ಬರು ಲಿಪ್ ಸಿಂಕ್ ಮಾಡಿರುವ ವಿಡಿಯೊವನ್ನು ನೀವು ಈ ಹಿಂದೆ ನೋಡಿದ್ದೀರಾ? ಇದೀಗ ಮತ್ತೊಂದು ವಿಡಿಯೊದೊಂದಿಗೆ ಟಾಂಜೇನಿಯಾದ ವ್ಯಕ್ತಿ ಬಂದಿದ್ದಾರೆ. ಶಾರುಖ್ ಖಾನ್ ಮತ್ತು ಮಹಿರಾ ಖಾನ್ ಅವರ ಝಾಲಿಮಾ ಹಾಡಿಗೆ ಲಿಪ್ ಸಿಂಕ್ ಮಾಡಿದ್ದಾರೆ. ವಿಡಿಯೊ ಮತ್ತೊಮ್ಮೆ ನೆಟ್ಟಿಗರ ಗಮನ ಸೆಳೆದಿದೆ. 221 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೊವನ್ನು ವೀಕ್ಷಿಸಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ಸಕತ್ ವೈರಲ್ ಆಗಿದೆ.

ಇದೀಗ ವೈರಲ್ ಆದ ವಿಡಿಯೊದಲ್ಲಿ ಟಾಂಜೇಲಿಯಾದ ವ್ಯಕ್ತಿ ಕಿಲಿ ಪೌಲ್ ಝಾಲಿಮಾ ಹಾಡಿಗೆ ಲಿಪ್ ಸಿಂಕ್ ಮಾಡಿದ್ದಾರೆ. ಶಾರುಖ್ ಖಾನ್ ಮತ್ತು ಮಹಿರಾ ಖಾನ್ ನಟಿಸಿರುವ ಚಿತ್ರ ಹಾಡನ್ನು ಇವರು ಹೇಳುತ್ತಿದ್ದಾರೆ. ಒಂದು ಚೂರು ತಪ್ಪದೇ ಲಿಪ್ ಸಿಂಕ್ ಮಾಡಿರುವ ವಿಡಿಯೊ ಕಂಡು ನೆಟ್ಟಿಗರು ವಾವ್! ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಎಷ್ಟು ಅದ್ಭುತವಾಗಿ ಲಿಪ್ ಸಿಂಕ್ ಮಾಡುತ್ತಿದ್ದಾರೆ ಎಂದು ಇನ್ನು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

View this post on Instagram

A post shared by Kili Paul (@kili_paul)

ನನ್ನ ನೆಚ್ಚಿನ ಹಾಡಿದು, ಭಾರತೀಯರಿಗೆ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಬೆಂಬಲವು ಅತ್ಯಂತ ದೊಡ್ಡ ಮಟ್ಟದ್ದು, ನಿಮ್ಮ ಪ್ರೀತಿ ಮತ್ತು ಬೆಂಬಲ ಯಾವಾಗಲೂ ಬೇಕು ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಪೋಸ್ಟ್ ಮಾಡಲಾಗಿದೆ. ಝಾಲಿಮಾ 2017ರಲ್ಲಿ ರಯೀಸ್ ಚಲನ ಚಿತ್ರದ ಹಾಡು. ಇದರನ್ನು ಅರಿಜೀತ್ ಸಿಂಗ್ ಮತ್ತು ಹರ್ಷದೀಪ್ ಕೌರ್ ಹಾಡಿದ್ದಾರೆ. ಹಾಡಿನ ಸಾಹಿತ್ಯವನ್ನು ಅಮಿತಾಭ್ ಭಟ್ಟಾಚಾರ್ಯ ರಚಿಸಿದ್ದಾರೆ. ಚಲನ ಚಿತ್ರ ಹಾಡು ಇಲ್ಲಿದೆ;

ಇದನ್ನೂ ಓದಿ:

Janani Video Song: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ‘ಜನನಿ’ ಹಾಡು? ಪ್ರೇಕ್ಷಕರ ಕಣ್ಣುಗಳನ್ನು ತೇವ ಆಗಿಸುತ್ತೆ ಈ ಸಾಂಗ್​

Viral Video: ಸಂಗೀತ ವಾದ್ಯ ನುಡಿಸುತ್ತಾ ಮನಿಕೆ ಮಗೆ ಹಿತೆ ಹಾಡು ಹಾಡಿದ 10 ವರ್ಷದ ಪುಟ್ಟ ಬಾಲಕ; ವಿಡಿಯೊ ನೋಡಿ

Published On - 10:25 am, Tue, 30 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ