AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral VIdeo: ಫುಟ್ಬಾಲ್​​​ ಪಂದ್ಯದಲ್ಲಿ ಸೋತ ವಿದ್ಯಾರ್ಥಿಗಳಿಗೆ ಒದ್ದು ಮನಬಂದಂತೆ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೋ ವೈರಲ್

ದೈಹಿಕ ಶಿಕ್ಷಕ ಅಣ್ಣಾಮಲೈ ಎಂದು ಗುರುತಿಸಲಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಂಗಗಿರಿ ಜಿಲ್ಲಾ ಶಿಕ್ಷಣಾಧಿಕಾರಿ ತಂಡ ತನಿಖೆ ನಡೆಸಿ, ಅಣ್ಣಾಮಲೈ ಅವರನ್ನು ಅಮಾನತುಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral VIdeo: ಫುಟ್ಬಾಲ್​​​ ಪಂದ್ಯದಲ್ಲಿ ಸೋತ ವಿದ್ಯಾರ್ಥಿಗಳಿಗೆ ಒದ್ದು ಮನಬಂದಂತೆ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on:Aug 14, 2024 | 11:11 AM

Share

ತಮಿಳುನಾಡು: ಫುಟ್ಬಾಲ್ ಆಟದಲ್ಲಿ ಕಳಪೆ ಪ್ರದರ್ಶನ ನೀಡಿ ಸೋತಿದ್ದಕ್ಕೆ ದೈಹಿಕ ಶಿಕ್ಷಕರೊಬ್ಬರು ವಿದ್ಯಾರ್ಥಿಗಳನ್ನು ಕಾಲಿನಲ್ಲಿ ಒದ್ದು ಮನಬಂದಂತೆ ಥಳಿಸಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಗಳಿಗೆ ಕಪಾಳಮೋಕ್ಷ ಮಾಡುತ್ತಾ ಮನಬಂದಂತೆ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ದೈಹಿಕ ಶಿಕ್ಷಕ ಅಣ್ಣಾಮಲೈ ಎಂದು ಗುರುತಿಸಲಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಂಗಗಿರಿ ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆ ಆರಂಭಿಸಿದ್ದು, ಅಣ್ಣಾಮಲೈ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

@vani_mehrotra ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದೆ. ವಿಡಿಯೊದಲ್ಲಿ, ಶಿಕ್ಷಕ ತಂಡದ ಗೋಲ್ ಕೀಪರ್ ವಿದ್ಯಾರ್ಥಿಗೆ, “ನೀನು ಗಂಡಸಾ ಅಥವಾ ಹೆಂಗಸಾ? ಎಂದು ಬೈದು ಎಲ್ಲರ ಮುಂದೆ ಹೊಡೆದು ಅವಮಾನಿಸುತ್ತಿರುವುದನ್ನು ಕಾಣಬಹುದು. ಈ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Wed, 14 August 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು