AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮರಿ ಇಟ್ಟ ಗುಬ್ಬಚ್ಚಿ, ಅಚ್ಚರಿಗೊಂಡ ಸ್ಥಳೀಯರು

ಬಿಸಿಲಿನ ಝಳ ಜೋರಾಗಿದೆ. ಹೀಗಾಗಿ ಜನರು ಹೊರಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿರುವಾಗ ಸುಡುವ ಬಿಸಿಲಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಾಣಿ ಪಕ್ಷಿಗಳು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿವೆ. ಇದೀಗ ತಿಂಗಳುಗಟ್ಟಲೆ ನಿಲ್ಲಿಸಿದ್ದ ಸ್ಕೂಟರ್‌ನಲ್ಲಿ ಗುಬ್ಬಚ್ಚಿಯೊಂದು ಗೂಡು ಕಟ್ಟಿ ಮೊಟ್ಟೆಗಳನ್ನು ಇಟ್ಟಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮರಿ ಇಟ್ಟ ಗುಬ್ಬಚ್ಚಿ, ಅಚ್ಚರಿಗೊಂಡ ಸ್ಥಳೀಯರು
ಗುಬ್ಬಚ್ಚಿ ಗೂಡುImage Credit source: Tv9 Telugu
ಸಾಯಿನಂದಾ
|

Updated on: Jun 01, 2026 | 4:37 PM

Share

ತೆಲಂಗಾಣ ಜೂನ್ 01: ಸಾಮಾನ್ಯವಾಗಿ ಗುಬ್ಬಚ್ಚಿಗಳು ಈ ಮರಗಳು ಇಲ್ಲವಾದರೆ ಮನೆಗಳ ಜಂತಿ, ಸಂದುಗಳು, ಛಾವಣಿಗಳನ್ನು ಆಶ್ರಯಿಸಿ ಗೂಡು ಕಟ್ಟುತ್ತವೆ. ಆದರೆ ಇದೀಗ ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟು ಮರಿ ಮಾಡಿದೆ. ಈ ಕುತೂಕಲಕಾರಿ ಘಟನೆಯೂ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾದಲ್ಲಿ (Vaira, Khammam district of Telangana) ನಡೆದಿದೆ. ಹೌದು, ಗುಬ್ಬಚ್ಚಿಯೊಂದು ಗುಬ್ಬಚ್ಚಿ ತನ್ನ ಮರಿಗಳನ್ನು ರಕ್ಷಿಸಲು ಆಯ್ಕೆ ಮಾಡಿಕೊಂಡ ಈ  ನೂತನ ಮಾರ್ಗದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.

ಗುಬ್ಬಚ್ಚಿಯೊಂದು ಸಂತಾನ ಅಭಿವೃದ್ಧಿಗೆ  ವೈರ ಪುರಸಭೆ ವ್ಯಾಪ್ತಿಯ ಲೀಲಾಸುಂದರಯ್ಯನಗರದ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನನ್ನು ಸುರಕ್ಷಿತ ತಾಣವನ್ನಾಗಿ ಮಾಡಿಕೊಂಡಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಕುಟುಂಬವೊಂದು ಬೇಸಿಗೆ ರಜೆಯಲ್ಲಿ ತಮ್ಮ ಊರಿಗೆ ತೆರಳಿದ್ದು. ಈ ದ್ವಿಚಕ್ರ ವಾಹನವು ಒಂದು ತಿಂಗಳಿಗೂ ಹೆಚ್ಚು ಕಾಲ ಮನೆಯ ಹೊರಭಾಗದಲ್ಲಿ ನಿಲ್ಲಿಸಲಾಗಿತ್ತು.

ಇದನ್ನೂ ಓದಿ: ಬಾಯಾರಿಕೆಯಿಂದ ಬಸ್ ಅಡ್ಡಗಟ್ಟಿ ನೀರು ಕುಡಿದ ಕೋತಿಗಳು; ವಿಡಿಯೋ ವೈರಲ್

ಹೀಗಾಗಿ ಸ್ಕೂಟಿಯ ಕೀ ಪಕ್ಕದಲ್ಲಿ ಒಂದು ಸಣ್ಣ ಖಾಲಿ ಜಾಗದಲ್ಲಿ ಗುಬ್ಬಚ್ಚಿ ಗೂಡು ಕಟ್ಟಿ, ಮೊಟ್ಟೆ ಇಟ್ಟು ಮರಿ ಮಾಡಿದೆ. ಈ ಗುಬ್ಬಚ್ಚಿಗಳು ಹೆಚ್ಚಾಗಿ ಸ್ಕೂಟಿಗೆ ಬರುವುದನ್ನು ಸ್ಥಳೀಯರು ಗಮನಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಕೂಟಿಯಲ್ಲಿ ಗುಬ್ಬಚ್ಚಿ ಗೂಡು  ಮೊಟ್ಟೆಗಳಿರುವುದು ಕಂಡು ಬಂದಿದೆ.  ಈ ಘಟನೆಯೂ ಸ್ಥಳೀಯರನ್ನು ಅಚ್ಚರಿಗೊಳಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?