Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಹೋಮ್​ ಗಾರ್ಡ್ ಪೊಲೀಸ್​​ ಅಧಿಕಾರಿಯೊಬ್ಬರು  ನೀರಿನ ಸುಳಿಗೆ ಸಿಲುಕಿದ್ದ ನಾಯಿಯನ್ನು ತನ್ನ ಪ್ರಾಣ ಒತ್ತೆಯಿಟ್ಟು ರಕ್ಷಸಿದ ಘಟನೆ ನಡೆದಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ಎನ್ನುವವರು ಹಂಚಿಕೊಂಡಿದ್ದಾರೆ.

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ
ನಾಯಿಯನ್ನು ರಕ್ಷಿಸಿದ ಅಧಿಕಾರಿ
Follow us
TV9 Web
| Updated By: Digi Tech Desk

Updated on:Jan 28, 2022 | 12:23 PM

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವೈರಲ್​ ವಿಡಿಯೋಗಳು ನೆಟ್ಟಿಗರ ಮನ ಮುಟ್ಟುವಂತೆ ಇರುತ್ತವೆ. ಹೃದಯ ಸ್ಪರ್ಶಿ ಘಟನೆಗಳು, ಮಾನವೀಯ ಘಟನೆಗಳು ನೋಡುಗರನ್ನು ಧನಾತ್ಮಕವಾಗಿ ಯೋಚಿಸುವಂತೆ  ಮಾಡುತ್ತದೆ. ಅಂತಹದ್ದೆ ಒಂದು ಘಟನೆ ಈಗ ತೆಲಂಗಾಣ (Telangana) ದಲ್ಲಿ ನಡೆದಿದೆ. ಹೋಮ್​ ಗಾರ್ಡ್ (Home Guard)​​ ಪೊಲೀಸ್​​ ಅಧಿಕಾರಿಯೊಬ್ಬರು  ನೀರಿನ ಸುಳಿಗೆ ಸಿಲುಕಿದ್ದ ನಾಯಿಯನ್ನು ತನ್ನ ಪ್ರಾಣ ಒತ್ತೆಯಿಟ್ಟು ರಕ್ಷಸಿದ ಘಟನೆ ನಡೆದಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ (IPS Officer) ದಿಪಾಂಶು ಕಬ್ರಾ ಎನ್ನುವವರು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಜೋರಾಗಿ ನೀರು ಹರಿಯುತ್ತಿದ್ದ ಪಕ್ಕದಲ್ಲಿ ನಾಯಿಯೊಂದು ಹೆದರಿಕೊಂಡು ಕುಳಿತಿರವುದನ್ನು ಕಾಣಬಹುದು. ನಂತರ ಹೆದರಿದ ನಾಯಿಯನ್ನು ನೋಡಿ ಜೆಸಿಬಿಯ ಮೂಲಕ ಅಲ್ಲಿಗೆ ತೆರಳಿ ಪೊಲೀಸ್​ ಅಧಿಕಾರಿಯೊಬ್ಬರು ನಾಯಿಯನ್ನು ರಕ್ಷಿಸಿದ್ದಾರೆ. ನಾಯಿಯನ್ನು ರಕ್ಷಿಸಿದ ಪೊಲೀಸ್​ ಅಧಿಕಾರಿಯನ್ನು ಮುಝಿಬ್​ ರಶೀದ್​ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣ ರಾಜ್ಯ ಪೊಲೀಸ್ ಅಧಿಕಾರಿಯಾಗಿದ್ದಾರೆ. ವಿಡಿಯೋ ನೋಡಿ ನೆಟ್ಟಿಗರು ಮಾನವೀಯ ಗುಣ ಇನ್ನೂ ಇದೆ ಎಂದು ಕಾಮೆಂಟ್​ ಮಾಡಿದ್ದಾರೆ.

ವಿಡಿಯೋವನ್ನು ಹಂಚಿಕೊಂಡ ಐಪಿಎಸ್​ ಅಧಿಕಾರಿ, ನೀರಿನ ಸುಳಿಯನ್ನು ನೋಡಿ ಹೆದರಿ ಕುಳಿತ ನಾಯಿಯನ್ನು ರಕ್ಷಿಸಿದ ನಮ್ಮ ಅಧಿಕಾರಿ ಸ್ವತಃ ಜೆಸಿಬಿಯನ್ನು ಕರೆಸಿ ಪ್ರಾಣಿಯನ್ನು ರಕ್ಷಿಸಿದ್ದಾರೆ. ಅವರ ಪ್ರಾಣವನ್ನು ಲೆಕ್ಕಿಸದೆ ನಾಯಿಯನ್ನು ರಕ್ಷಿಸಿದ ಅವರ ದೈರ್ಯಕ್ಕೆ ನನ್ನ ಸಲಾಂ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅದ ವೀಡಿಯೋ ನೆಟ್ಟಿಗರ ಮನ ಗೆದ್ದಿದೆ. ವಿಡಿಯೋ ಹಂಚಿಕೊಂಡಾಗಿನಿಂದ ಈವರೆಗೆ 7 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ;

Viral Video; ಹಿಮಪಾತದ ನಡುವೆ ಜೆಸಿಬಿ ಏರಿ ಮದುವೆ ಮಂಟಪಕ್ಕೆ ಬಂದ ವರ

Viral: ಆಲೂಗಡ್ಡೆ ಪದಾರ್ಥ ಎಸೆದು ಕಿತ್ತಾಡಿಕೊಂಡ ಮಹಿಳಾ ಖೈದಿಗಳು; ಅವರಿಗೆ ನ್ಯಾಯಾಲಯ ವಿಧಿಸಿದ ದಂಡವೆಷ್ಟು ಗೊತ್ತಾ?

Published On - 9:45 am, Fri, 28 January 22

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?