AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಹೋಮ್​ ಗಾರ್ಡ್ ಪೊಲೀಸ್​​ ಅಧಿಕಾರಿಯೊಬ್ಬರು  ನೀರಿನ ಸುಳಿಗೆ ಸಿಲುಕಿದ್ದ ನಾಯಿಯನ್ನು ತನ್ನ ಪ್ರಾಣ ಒತ್ತೆಯಿಟ್ಟು ರಕ್ಷಸಿದ ಘಟನೆ ನಡೆದಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ಎನ್ನುವವರು ಹಂಚಿಕೊಂಡಿದ್ದಾರೆ.

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ
ನಾಯಿಯನ್ನು ರಕ್ಷಿಸಿದ ಅಧಿಕಾರಿ
TV9 Web
| Edited By: |

Updated on:Jan 28, 2022 | 12:23 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವೈರಲ್​ ವಿಡಿಯೋಗಳು ನೆಟ್ಟಿಗರ ಮನ ಮುಟ್ಟುವಂತೆ ಇರುತ್ತವೆ. ಹೃದಯ ಸ್ಪರ್ಶಿ ಘಟನೆಗಳು, ಮಾನವೀಯ ಘಟನೆಗಳು ನೋಡುಗರನ್ನು ಧನಾತ್ಮಕವಾಗಿ ಯೋಚಿಸುವಂತೆ  ಮಾಡುತ್ತದೆ. ಅಂತಹದ್ದೆ ಒಂದು ಘಟನೆ ಈಗ ತೆಲಂಗಾಣ (Telangana) ದಲ್ಲಿ ನಡೆದಿದೆ. ಹೋಮ್​ ಗಾರ್ಡ್ (Home Guard)​​ ಪೊಲೀಸ್​​ ಅಧಿಕಾರಿಯೊಬ್ಬರು  ನೀರಿನ ಸುಳಿಗೆ ಸಿಲುಕಿದ್ದ ನಾಯಿಯನ್ನು ತನ್ನ ಪ್ರಾಣ ಒತ್ತೆಯಿಟ್ಟು ರಕ್ಷಸಿದ ಘಟನೆ ನಡೆದಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ (IPS Officer) ದಿಪಾಂಶು ಕಬ್ರಾ ಎನ್ನುವವರು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಜೋರಾಗಿ ನೀರು ಹರಿಯುತ್ತಿದ್ದ ಪಕ್ಕದಲ್ಲಿ ನಾಯಿಯೊಂದು ಹೆದರಿಕೊಂಡು ಕುಳಿತಿರವುದನ್ನು ಕಾಣಬಹುದು. ನಂತರ ಹೆದರಿದ ನಾಯಿಯನ್ನು ನೋಡಿ ಜೆಸಿಬಿಯ ಮೂಲಕ ಅಲ್ಲಿಗೆ ತೆರಳಿ ಪೊಲೀಸ್​ ಅಧಿಕಾರಿಯೊಬ್ಬರು ನಾಯಿಯನ್ನು ರಕ್ಷಿಸಿದ್ದಾರೆ. ನಾಯಿಯನ್ನು ರಕ್ಷಿಸಿದ ಪೊಲೀಸ್​ ಅಧಿಕಾರಿಯನ್ನು ಮುಝಿಬ್​ ರಶೀದ್​ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣ ರಾಜ್ಯ ಪೊಲೀಸ್ ಅಧಿಕಾರಿಯಾಗಿದ್ದಾರೆ. ವಿಡಿಯೋ ನೋಡಿ ನೆಟ್ಟಿಗರು ಮಾನವೀಯ ಗುಣ ಇನ್ನೂ ಇದೆ ಎಂದು ಕಾಮೆಂಟ್​ ಮಾಡಿದ್ದಾರೆ.

ವಿಡಿಯೋವನ್ನು ಹಂಚಿಕೊಂಡ ಐಪಿಎಸ್​ ಅಧಿಕಾರಿ, ನೀರಿನ ಸುಳಿಯನ್ನು ನೋಡಿ ಹೆದರಿ ಕುಳಿತ ನಾಯಿಯನ್ನು ರಕ್ಷಿಸಿದ ನಮ್ಮ ಅಧಿಕಾರಿ ಸ್ವತಃ ಜೆಸಿಬಿಯನ್ನು ಕರೆಸಿ ಪ್ರಾಣಿಯನ್ನು ರಕ್ಷಿಸಿದ್ದಾರೆ. ಅವರ ಪ್ರಾಣವನ್ನು ಲೆಕ್ಕಿಸದೆ ನಾಯಿಯನ್ನು ರಕ್ಷಿಸಿದ ಅವರ ದೈರ್ಯಕ್ಕೆ ನನ್ನ ಸಲಾಂ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅದ ವೀಡಿಯೋ ನೆಟ್ಟಿಗರ ಮನ ಗೆದ್ದಿದೆ. ವಿಡಿಯೋ ಹಂಚಿಕೊಂಡಾಗಿನಿಂದ ಈವರೆಗೆ 7 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ;

Viral Video; ಹಿಮಪಾತದ ನಡುವೆ ಜೆಸಿಬಿ ಏರಿ ಮದುವೆ ಮಂಟಪಕ್ಕೆ ಬಂದ ವರ

Viral: ಆಲೂಗಡ್ಡೆ ಪದಾರ್ಥ ಎಸೆದು ಕಿತ್ತಾಡಿಕೊಂಡ ಮಹಿಳಾ ಖೈದಿಗಳು; ಅವರಿಗೆ ನ್ಯಾಯಾಲಯ ವಿಧಿಸಿದ ದಂಡವೆಷ್ಟು ಗೊತ್ತಾ?

Published On - 9:45 am, Fri, 28 January 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ