AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಮಂಚಿರ್ಯಾಲ್‌ನ ಹಮಾಲಿವಾಡದ ಎನ್‌ ರಂಗರಾವ್‌ (65) ದಿನಗೂಲಿ ಕಾರ್ಮಿಕ ಮಂಗಳವಾರ ಸಂಜೆ(ಜ.30) ಚಹಾ ಕುಡಿಯುವ ವೇಳೆ ಚಕ್ಕುಲಿ ತಿಂದಿದ್ದಾರೆ. ಎಲ್ಲರ ಜೊತೆಯಲ್ಲಿ ಮಾತನಾಡುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದ ರಂಗರಾವ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

Viral News: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Feb 01, 2024 | 2:34 PM

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಕುಳಿತವರು ಕುಳಿತಿದ್ದಂತೆ, ನಿಂತಿದ್ದವರು ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಈಗಷ್ಟೇ ಖುಷಿಯಿಂದ ಮಾತನಾಡುತ್ತಿದ್ದ ವ್ಯಕ್ತಿ ಕ್ಷಣಾರ್ಧದಲ್ಲೇ ಸಾವನ್ನಪ್ಪುತ್ತಿರುವುದು ಸಾಮಾನ್ಯವಾಗಿದೆ. ಇದೀಗಾ ಅಂತದ್ದೇ ಘಟನೆಯೊಂದು ತೆಲಂಗಾಣದ ಮಂಚಿರ್ಯಾಲ್​​​​​​​​ನಲ್ಲಿ ನಡೆದಿದೆ. ಮೃತ ವ್ಯಕ್ತಿ ಸಂಜೆಯ ಚಹಾದ ಸಮಯದಲ್ಲಿ ಚಕ್ಕುಲಿ ತಿಂದಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ, ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಮಂಚಿರ್ಯಾಲ್‌ನ ಹಮಾಲಿವಾಡದ ಎನ್‌ ರಂಗರಾವ್‌ (65) ದಿನಗೂಲಿ ಕಾರ್ಮಿಕ ಮಂಗಳವಾರ ಸಂಜೆ(ಜ.30) ಚಹಾ ಕುಡಿಯುವ ವೇಳೆ ಚಕ್ಕುಲಿ ತಿಂದಿದ್ದಾರೆ. ಎಲ್ಲರ ಜೊತೆಯಲ್ಲಿ ಮಾತನಾಡುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದ ರಂಗರಾವ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಇದನ್ನೂ ಓದಿ: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ರಂಗರಾವ್ ಸಾವಿನ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂಜೆಯ ವೇಳೆ ಚಹಾದ ಜೊತೆಗೆ ಸೇವಿಸಿದ್ದ ಚಕ್ಕುಲಿ ಗಂಟಲಲ್ಲಿ ಸಿಕ್ಕಿ ಉಸಿರುಗಟ್ಟಿ ರಂಗರಾವ್ ಮೃತಪಟ್ಟಿರುವುದು ತನಿಖೆಯ ವೇಳೆ ತಿಳಿದುಬಂದಿದ್ದು, ಮಂಚಿರ್ಯಾಲ ಸಬ್ ಇನ್ಸ್ ಪೆಕ್ಟರ್ ರಾಜೇಂದರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್