AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು ಗಳಗಳನೆ ಅತ್ತ ಮಹಿಳಾ ಅಧಿಕಾರಿ

ಗುತ್ತಿಗೆದಾರರಿಂದ ಅಧಿಕಾರಿ ಕೆ.ಜಗಜ್ಯೋತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಲಂಚ ತೆಗೆದುಕೊಂಡಿರುವ ಹಣವನ್ನು ಟೇಬಲ್​​ ಮೇಲಿಟ್ಟುಕೊಂಡು ಗಳಗಳನೆ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅನಗತ್ಯ ಲಾಭ ಪಡೆಯಲು ತನ್ನ ಕರ್ತವ್ಯದಲ್ಲಿ ಅಪ್ರಾಮಾಣಿಕತೆ ತೋರಿರುವುದರಿಂದ ಆಕೆಯನ್ನು ಬಂಧಿಸಲಾಗಿದ್ದು, ಹೈದರಾಬಾದ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Video Viral: ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು ಗಳಗಳನೆ ಅತ್ತ ಮಹಿಳಾ ಅಧಿಕಾರಿ
ಕೆ.ಜಗಜ್ಯೋತಿ
ಅಕ್ಷತಾ ವರ್ಕಾಡಿ
|

Updated on: Feb 21, 2024 | 1:02 PM

Share

ತೆಲಂಗಾಣದ ಬುಡಕಟ್ಟು ಕಲ್ಯಾಣ ಇಂಜಿನಿಯರಿಂಗ್ ಇಲಾಖೆಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಸುಮಾರು 84,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲಂಚ ತೆಗೆದುಕೊಂಡಿರುವ ಹಣವನ್ನು ಟೇಬಲ್​​ ಮೇಲಿಟ್ಟುಕೊಂಡು ಗಳಗಳನೆ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ದೂರು ಸ್ವೀಕರಿಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಂಚದ ರೂಪದಲ್ಲಿ ಹಣ ಸ್ವೀಕರಿಸುತ್ತಿದ್ದ ಅಧಿಕಾರಿ ಕೆ.ಜಗಜ್ಯೋತಿಯವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೈದರಾಬಾದ್‌ನ ಮಸಾಬ್ ಟ್ಯಾಂಕ್ ಪ್ರದೇಶದ ಬೋಡುಕರ್ ಗಂಗಣ್ಣ ಎಂಬ ಗುತ್ತಿಗೆದಾರರಿಂದ ಅಧಿಕಾರಿ ಕೆ.ಜಗಜ್ಯೋತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಅನಗತ್ಯ ಲಾಭ ಪಡೆಯಲು ಜ್ಯೋತಿ ತನ್ನ ಕರ್ತವ್ಯದಲ್ಲಿ ಅಪ್ರಾಮಾಣಿಕತೆ ತೋರಿರುವುದರಿಂದ ಆಕೆಯನ್ನು ಬಂಧಿಸಲಾಗಿದ್ದು, ಹೈದರಾಬಾದ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ವಿಡಿಯೋ ಇಲ್ಲಿದೆ ನೋಡಿ:

@InformedAlerts ಎಂಬ ಟ್ವಿಟರ್​​ ಖಾತೆಯಲ್ಲಿ ಮಹಿಳಾ ಅಧಿಕಾರಿ ಲಂಚ ಸ್ವೀಕರಿಸಿ ಸಿಕ್ಕಿ ಬಿದ್ದಿರುವ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ತಾನು ಸಿಕ್ಕಿ ಬೀಳುತ್ತಿದ್ದಂತೆ ಗಳಗಳನೆ ಅಳುತ್ತಿರುವ ಮಹಿಳಾ ಅಧಿಕಾರಿಯನ್ನು ಕಾಣಬಹುದು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು