AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ

ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಮಹಿಳೆಯೊಬ್ಬಳು ಬುದ್ಧನ ಪ್ರತಿಮೆ ಹತ್ತಿರುವ ವಿಚಾರ ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಚೂಡಿ ಹಾಕಿರುವ ಮಹಿಳೆ ಮತ್ತೊಬ್ಬಳು ಮಹಿಳೆ ಜತೆ ಸೇರಿ ಸಾಹಸ ಮಾಡಿದ್ದಾರೆ. ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು

ಥಾಯ್ ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ
ಥೈಯ್ಲೆಂಡ್
ನಯನಾ ರಾಜೀವ್
|

Updated on: Mar 09, 2025 | 2:01 PM

Share

ಥಾಯ್ಲೆಂಡ್​, ಮಾರ್ಚ್​ 09: ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಮಹಿಳೆಯೊಬ್ಬಳು ಬುದ್ಧನ ಪ್ರತಿಮೆ ಹತ್ತಿರುವ ವಿಚಾರ ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಚೂಡಿ ಹಾಕಿರುವ ಮಹಿಳೆ ಮತ್ತೊಬ್ಬಳು ಮಹಿಳೆ ಜತೆ ಸೇರಿ ಸಾಹಸ ಮಾಡಿದ್ದಾರೆ. ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು.

ಅನೇಕ ಮಂದಿ ಇದನ್ನು ಖಂಡಿಸಿದ್ದಾರೆ. ಇಬ್ಬರು ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆ ಮಹಿಳೆಯರು ಎಲ್ಲಿಯವರು ಎಂದು ಇದುವರೆಗೂ ತಿಳಿಯದಿದ್ದರೂ ಅವರು ಭಾರತದವರಿರಬಹುದು ಎಂದು ಅಂದಾಜಿಸಿದ್ದಾರೆ. ಮಾವಿನ ಹಣ್ಣು ಕೀಳಲು ಮಹಿಳೆ ಥಾಯ್ ದೇವಾಲಯದ ಪ್ರತಿಮೆಯನ್ನು ಹತ್ತಿದ ವಿಡಿಯೋ ಆಕ್ರೋಶಕ್ಕೆ ಕಾರಣವಾಗಿದೆ.

View this post on Instagram

A post shared by BaliBatman (@balibatmann)

ಒಬ್ಬರು ಪ್ಲಾಸ್ಟಿಕ್ ಚೀಲವನ್ನು ಹಿಡಿದುಕೊಂಡು ದೇವಾಲಯದ ಕೆಳಗೆ ನಿಂತಿದ್ದಾರೆ, ಇನ್ನೊಬ್ಬರು ಮಾವಿನ ಹಣ್ಣು ಕಿತ್ತು ಕೆಳಗಿರುವ ಮಹಿಳೆಗೆ ಕೊಡುತ್ತಿರುವ ವಿಡಿಯೋ ಇದಾಗಿದೆ.

ವಿಯೆಟ್ನಾಂಗೆ ಭೇಟಿ ನೀಡಿದ ಭಾರತೀಯ ಪ್ರವಾಸಿಗರೊಬ್ಬರು ತಮ್ಮ ದೇಶದ ಮರ್ಯಾದೆಯನ್ನು ಕಳೆದಿದ್ದಕ್ಕೆ ಇಬ್ಬರನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಯೊಬ್ಬ ಭಾರತೀಯನು ತಮ್ಮ ಖ್ಯಾತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಅದನ್ನು ನೀವು ಹಾಳು ಮಾಡುತ್ತಿದ್ದೀರಾ ಎಂದು ಪೋಸ್ಟ್​ನಲ್ಲಿ ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ