AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ

ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಮಹಿಳೆಯೊಬ್ಬಳು ಬುದ್ಧನ ಪ್ರತಿಮೆ ಹತ್ತಿರುವ ವಿಚಾರ ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಚೂಡಿ ಹಾಕಿರುವ ಮಹಿಳೆ ಮತ್ತೊಬ್ಬಳು ಮಹಿಳೆ ಜತೆ ಸೇರಿ ಸಾಹಸ ಮಾಡಿದ್ದಾರೆ. ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು

ಥಾಯ್ ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ
ಥೈಯ್ಲೆಂಡ್
ನಯನಾ ರಾಜೀವ್
|

Updated on: Mar 09, 2025 | 2:01 PM

Share

ಥಾಯ್ಲೆಂಡ್​, ಮಾರ್ಚ್​ 09: ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಮಹಿಳೆಯೊಬ್ಬಳು ಬುದ್ಧನ ಪ್ರತಿಮೆ ಹತ್ತಿರುವ ವಿಚಾರ ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಚೂಡಿ ಹಾಕಿರುವ ಮಹಿಳೆ ಮತ್ತೊಬ್ಬಳು ಮಹಿಳೆ ಜತೆ ಸೇರಿ ಸಾಹಸ ಮಾಡಿದ್ದಾರೆ. ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು.

ಅನೇಕ ಮಂದಿ ಇದನ್ನು ಖಂಡಿಸಿದ್ದಾರೆ. ಇಬ್ಬರು ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆ ಮಹಿಳೆಯರು ಎಲ್ಲಿಯವರು ಎಂದು ಇದುವರೆಗೂ ತಿಳಿಯದಿದ್ದರೂ ಅವರು ಭಾರತದವರಿರಬಹುದು ಎಂದು ಅಂದಾಜಿಸಿದ್ದಾರೆ. ಮಾವಿನ ಹಣ್ಣು ಕೀಳಲು ಮಹಿಳೆ ಥಾಯ್ ದೇವಾಲಯದ ಪ್ರತಿಮೆಯನ್ನು ಹತ್ತಿದ ವಿಡಿಯೋ ಆಕ್ರೋಶಕ್ಕೆ ಕಾರಣವಾಗಿದೆ.

View this post on Instagram

A post shared by BaliBatman (@balibatmann)

ಒಬ್ಬರು ಪ್ಲಾಸ್ಟಿಕ್ ಚೀಲವನ್ನು ಹಿಡಿದುಕೊಂಡು ದೇವಾಲಯದ ಕೆಳಗೆ ನಿಂತಿದ್ದಾರೆ, ಇನ್ನೊಬ್ಬರು ಮಾವಿನ ಹಣ್ಣು ಕಿತ್ತು ಕೆಳಗಿರುವ ಮಹಿಳೆಗೆ ಕೊಡುತ್ತಿರುವ ವಿಡಿಯೋ ಇದಾಗಿದೆ.

ವಿಯೆಟ್ನಾಂಗೆ ಭೇಟಿ ನೀಡಿದ ಭಾರತೀಯ ಪ್ರವಾಸಿಗರೊಬ್ಬರು ತಮ್ಮ ದೇಶದ ಮರ್ಯಾದೆಯನ್ನು ಕಳೆದಿದ್ದಕ್ಕೆ ಇಬ್ಬರನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಯೊಬ್ಬ ಭಾರತೀಯನು ತಮ್ಮ ಖ್ಯಾತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಅದನ್ನು ನೀವು ಹಾಳು ಮಾಡುತ್ತಿದ್ದೀರಾ ಎಂದು ಪೋಸ್ಟ್​ನಲ್ಲಿ ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?