Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ

ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಮಹಿಳೆಯೊಬ್ಬಳು ಬುದ್ಧನ ಪ್ರತಿಮೆ ಹತ್ತಿರುವ ವಿಚಾರ ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಚೂಡಿ ಹಾಕಿರುವ ಮಹಿಳೆ ಮತ್ತೊಬ್ಬಳು ಮಹಿಳೆ ಜತೆ ಸೇರಿ ಸಾಹಸ ಮಾಡಿದ್ದಾರೆ. ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು

ಥಾಯ್ ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ
ಥೈಯ್ಲೆಂಡ್
Follow us
ನಯನಾ ರಾಜೀವ್
|

Updated on: Mar 09, 2025 | 2:01 PM

ಥಾಯ್ಲೆಂಡ್​, ಮಾರ್ಚ್​ 09: ದೇವಸ್ಥಾನದಲ್ಲಿ ಮಾವಿನ ಹಣ್ಣು ಕೀಳಲು ಮಹಿಳೆಯೊಬ್ಬಳು ಬುದ್ಧನ ಪ್ರತಿಮೆ ಹತ್ತಿರುವ ವಿಚಾರ ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಚೂಡಿ ಹಾಕಿರುವ ಮಹಿಳೆ ಮತ್ತೊಬ್ಬಳು ಮಹಿಳೆ ಜತೆ ಸೇರಿ ಸಾಹಸ ಮಾಡಿದ್ದಾರೆ. ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು.

ಅನೇಕ ಮಂದಿ ಇದನ್ನು ಖಂಡಿಸಿದ್ದಾರೆ. ಇಬ್ಬರು ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆ ಮಹಿಳೆಯರು ಎಲ್ಲಿಯವರು ಎಂದು ಇದುವರೆಗೂ ತಿಳಿಯದಿದ್ದರೂ ಅವರು ಭಾರತದವರಿರಬಹುದು ಎಂದು ಅಂದಾಜಿಸಿದ್ದಾರೆ. ಮಾವಿನ ಹಣ್ಣು ಕೀಳಲು ಮಹಿಳೆ ಥಾಯ್ ದೇವಾಲಯದ ಪ್ರತಿಮೆಯನ್ನು ಹತ್ತಿದ ವಿಡಿಯೋ ಆಕ್ರೋಶಕ್ಕೆ ಕಾರಣವಾಗಿದೆ.

View this post on Instagram

A post shared by BaliBatman (@balibatmann)

ಒಬ್ಬರು ಪ್ಲಾಸ್ಟಿಕ್ ಚೀಲವನ್ನು ಹಿಡಿದುಕೊಂಡು ದೇವಾಲಯದ ಕೆಳಗೆ ನಿಂತಿದ್ದಾರೆ, ಇನ್ನೊಬ್ಬರು ಮಾವಿನ ಹಣ್ಣು ಕಿತ್ತು ಕೆಳಗಿರುವ ಮಹಿಳೆಗೆ ಕೊಡುತ್ತಿರುವ ವಿಡಿಯೋ ಇದಾಗಿದೆ.

ವಿಯೆಟ್ನಾಂಗೆ ಭೇಟಿ ನೀಡಿದ ಭಾರತೀಯ ಪ್ರವಾಸಿಗರೊಬ್ಬರು ತಮ್ಮ ದೇಶದ ಮರ್ಯಾದೆಯನ್ನು ಕಳೆದಿದ್ದಕ್ಕೆ ಇಬ್ಬರನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಯೊಬ್ಬ ಭಾರತೀಯನು ತಮ್ಮ ಖ್ಯಾತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಅದನ್ನು ನೀವು ಹಾಳು ಮಾಡುತ್ತಿದ್ದೀರಾ ಎಂದು ಪೋಸ್ಟ್​ನಲ್ಲಿ ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ