AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಯಿಂದ ಮುಡಿಯವರೆಗೆ ಕೆರೆದುಕೊಳ್ಳುವುದೂ ಒಂದು ಕಲೆ ಎನ್ನುತ್ತಿದೆ ಈ ಮರಿಯಾನೆ

Baby Elephant : ಮಣ್ಣಾಟ, ಮೈಕೆರೆದುಕೊಳ್ಳುವುದೆಂದರೆ ಆನೆಗಳಿಗೆ ಸ್ವರ್ಗ. ಈ ಮರಿಯಾನೆ ಮಾತ್ರ ಯಾರನ್ನೂ ಅವಲಂಬಿಸದೆ ತನ್ನ ಮೈಯನ್ನು ತಾನೇ ಹೇಗೆ ಕೆರೆದುಕೊಳ್ಳುತ್ತಿದೆ ನೋಡಿ.

ಅಡಿಯಿಂದ ಮುಡಿಯವರೆಗೆ ಕೆರೆದುಕೊಳ್ಳುವುದೂ ಒಂದು ಕಲೆ ಎನ್ನುತ್ತಿದೆ ಈ ಮರಿಯಾನೆ
ಮರಿಯಾನೆ ತನ್ನ ಮೈ ಕೆರೆದುಕೊಳ್ಳುತ್ತಿರುವುದು
TV9 Web
| Edited By: |

Updated on: Dec 06, 2022 | 3:22 PM

Share

Viral Video : ನಮಗಾದರೆ ಕೈಗಳಿವೆ ಕೆರೆದುಕೊಳ್ಳಲು. ಪ್ರಾಣಿಗಳೇನು ಮಾಡಬೇಕು? ಎಮ್ಮೆ ದನಕರುಗಳು ಲೈಟಿನ ಕಂಬಗಳಿಗೆ ಮೈ ತಿಕ್ಕಿಕೊಳ್ಳುವುದನ್ನು ನೋಡಿದ್ದೀರಿ. ಹಂದಿಗಳು ಗೋಡೆಗಳಿಗೆ ಮೈ ಉಜ್ಜಿಕೊಳ್ಳುವುದನ್ನು ನೋಡಿದ್ದೀರಿ. ಕಾಡಿನ ಆನೆಗಳು ಹೇಗೆ ಮೈಯುಜ್ಜಿಕೊಳ್ಳುತ್ತವೆ ಹಾಗಿದ್ದರೆ? ವೈರಲ್ ಆಗಿರುವ ಈ ವಿಡಿಯೋ ನೋಡಿ. ಮೈ ಕೆರೆದುಕೊಳ್ಳುವುದೂ ಒಂದು ಕಲೆ! ಎನ್ನುವಂತಿದೆ ಈ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನ್ಯಾಂಬೆನಿ ಇದು ಈ ಆನೆಮರಿಯ ಹೆಸರು. ಸಾಮಾನ್ಯವಾಗಿ ಆನೆಗಳಿಗೆ ಮಣ್ಣಿನಿಂದ ಸ್ನಾನ ಮಾಡುವುದು ಮತ್ತು ಮೈ ಕೆರೆದುಕೊಳ್ಳುವುದು ಬಹಳ ಪ್ರಿಯ. ಮರಿಗಳು ಇದಕ್ಕಾಗಿ ಪೋಷಕರನ್ನು ಆಶ್ರಯಿಸುತ್ತವೆ. ಆದರೆ ಈ ನ್ಯಾಂಬೆನಿ ಪುಟ್ಟ ವಯಸ್ಸಿನಲ್ಲಿಯೇ ಸ್ವಾವಲಂಬಿಯಾಗಿದ್ದಾಳೆ. ತನ್ನ ಮೈ ತಾನೇ ಕೆರೆದುಕೊಳ್ಳುತ್ತಿದ್ದಾಳೆ. ಸುಮಾರು ಐದು ನಿಮಿಷಗಳ ತನಕ ತನ್ನ ಮೈಯನ್ನು ತಾನೇ ಕೆರೆದುಕೊಂಡಿದ್ದಾಳೆ. ಈ ವಿಡಿಯೋ ಅನ್ನು 1 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ. 19,000ಕ್ಕೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮುದ್ದಾದ ನ್ಯಾಂಬೆನಿ, ಎಷ್ಟು ಚೆಂದ ಇದೆ ಈ ಆನೆಮರಿ ಎಂದಿದ್ದಾರೆ ಹಲವರು. ಇವಳು ನನ್ನ ಸಾಕುಮಗಳು ಎಂದು ಅನೇಕರು ಹೇಳಿದ್ದಾರೆ.

ಈ ಕುರಿತು ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ