Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಯಿಂದ ಮುಡಿಯವರೆಗೆ ಕೆರೆದುಕೊಳ್ಳುವುದೂ ಒಂದು ಕಲೆ ಎನ್ನುತ್ತಿದೆ ಈ ಮರಿಯಾನೆ

Baby Elephant : ಮಣ್ಣಾಟ, ಮೈಕೆರೆದುಕೊಳ್ಳುವುದೆಂದರೆ ಆನೆಗಳಿಗೆ ಸ್ವರ್ಗ. ಈ ಮರಿಯಾನೆ ಮಾತ್ರ ಯಾರನ್ನೂ ಅವಲಂಬಿಸದೆ ತನ್ನ ಮೈಯನ್ನು ತಾನೇ ಹೇಗೆ ಕೆರೆದುಕೊಳ್ಳುತ್ತಿದೆ ನೋಡಿ.

ಅಡಿಯಿಂದ ಮುಡಿಯವರೆಗೆ ಕೆರೆದುಕೊಳ್ಳುವುದೂ ಒಂದು ಕಲೆ ಎನ್ನುತ್ತಿದೆ ಈ ಮರಿಯಾನೆ
ಮರಿಯಾನೆ ತನ್ನ ಮೈ ಕೆರೆದುಕೊಳ್ಳುತ್ತಿರುವುದು
Follow us
TV9 Web
| Updated By: ಶ್ರೀದೇವಿ ಕಳಸದ

Updated on: Dec 06, 2022 | 3:22 PM

Viral Video : ನಮಗಾದರೆ ಕೈಗಳಿವೆ ಕೆರೆದುಕೊಳ್ಳಲು. ಪ್ರಾಣಿಗಳೇನು ಮಾಡಬೇಕು? ಎಮ್ಮೆ ದನಕರುಗಳು ಲೈಟಿನ ಕಂಬಗಳಿಗೆ ಮೈ ತಿಕ್ಕಿಕೊಳ್ಳುವುದನ್ನು ನೋಡಿದ್ದೀರಿ. ಹಂದಿಗಳು ಗೋಡೆಗಳಿಗೆ ಮೈ ಉಜ್ಜಿಕೊಳ್ಳುವುದನ್ನು ನೋಡಿದ್ದೀರಿ. ಕಾಡಿನ ಆನೆಗಳು ಹೇಗೆ ಮೈಯುಜ್ಜಿಕೊಳ್ಳುತ್ತವೆ ಹಾಗಿದ್ದರೆ? ವೈರಲ್ ಆಗಿರುವ ಈ ವಿಡಿಯೋ ನೋಡಿ. ಮೈ ಕೆರೆದುಕೊಳ್ಳುವುದೂ ಒಂದು ಕಲೆ! ಎನ್ನುವಂತಿದೆ ಈ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನ್ಯಾಂಬೆನಿ ಇದು ಈ ಆನೆಮರಿಯ ಹೆಸರು. ಸಾಮಾನ್ಯವಾಗಿ ಆನೆಗಳಿಗೆ ಮಣ್ಣಿನಿಂದ ಸ್ನಾನ ಮಾಡುವುದು ಮತ್ತು ಮೈ ಕೆರೆದುಕೊಳ್ಳುವುದು ಬಹಳ ಪ್ರಿಯ. ಮರಿಗಳು ಇದಕ್ಕಾಗಿ ಪೋಷಕರನ್ನು ಆಶ್ರಯಿಸುತ್ತವೆ. ಆದರೆ ಈ ನ್ಯಾಂಬೆನಿ ಪುಟ್ಟ ವಯಸ್ಸಿನಲ್ಲಿಯೇ ಸ್ವಾವಲಂಬಿಯಾಗಿದ್ದಾಳೆ. ತನ್ನ ಮೈ ತಾನೇ ಕೆರೆದುಕೊಳ್ಳುತ್ತಿದ್ದಾಳೆ. ಸುಮಾರು ಐದು ನಿಮಿಷಗಳ ತನಕ ತನ್ನ ಮೈಯನ್ನು ತಾನೇ ಕೆರೆದುಕೊಂಡಿದ್ದಾಳೆ. ಈ ವಿಡಿಯೋ ಅನ್ನು 1 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ. 19,000ಕ್ಕೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮುದ್ದಾದ ನ್ಯಾಂಬೆನಿ, ಎಷ್ಟು ಚೆಂದ ಇದೆ ಈ ಆನೆಮರಿ ಎಂದಿದ್ದಾರೆ ಹಲವರು. ಇವಳು ನನ್ನ ಸಾಕುಮಗಳು ಎಂದು ಅನೇಕರು ಹೇಳಿದ್ದಾರೆ.

ಈ ಕುರಿತು ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ