AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಯಿಂದ ಮುಡಿಯವರೆಗೆ ಕೆರೆದುಕೊಳ್ಳುವುದೂ ಒಂದು ಕಲೆ ಎನ್ನುತ್ತಿದೆ ಈ ಮರಿಯಾನೆ

Baby Elephant : ಮಣ್ಣಾಟ, ಮೈಕೆರೆದುಕೊಳ್ಳುವುದೆಂದರೆ ಆನೆಗಳಿಗೆ ಸ್ವರ್ಗ. ಈ ಮರಿಯಾನೆ ಮಾತ್ರ ಯಾರನ್ನೂ ಅವಲಂಬಿಸದೆ ತನ್ನ ಮೈಯನ್ನು ತಾನೇ ಹೇಗೆ ಕೆರೆದುಕೊಳ್ಳುತ್ತಿದೆ ನೋಡಿ.

ಅಡಿಯಿಂದ ಮುಡಿಯವರೆಗೆ ಕೆರೆದುಕೊಳ್ಳುವುದೂ ಒಂದು ಕಲೆ ಎನ್ನುತ್ತಿದೆ ಈ ಮರಿಯಾನೆ
ಮರಿಯಾನೆ ತನ್ನ ಮೈ ಕೆರೆದುಕೊಳ್ಳುತ್ತಿರುವುದು
TV9 Web
| Edited By: |

Updated on: Dec 06, 2022 | 3:22 PM

Share

Viral Video : ನಮಗಾದರೆ ಕೈಗಳಿವೆ ಕೆರೆದುಕೊಳ್ಳಲು. ಪ್ರಾಣಿಗಳೇನು ಮಾಡಬೇಕು? ಎಮ್ಮೆ ದನಕರುಗಳು ಲೈಟಿನ ಕಂಬಗಳಿಗೆ ಮೈ ತಿಕ್ಕಿಕೊಳ್ಳುವುದನ್ನು ನೋಡಿದ್ದೀರಿ. ಹಂದಿಗಳು ಗೋಡೆಗಳಿಗೆ ಮೈ ಉಜ್ಜಿಕೊಳ್ಳುವುದನ್ನು ನೋಡಿದ್ದೀರಿ. ಕಾಡಿನ ಆನೆಗಳು ಹೇಗೆ ಮೈಯುಜ್ಜಿಕೊಳ್ಳುತ್ತವೆ ಹಾಗಿದ್ದರೆ? ವೈರಲ್ ಆಗಿರುವ ಈ ವಿಡಿಯೋ ನೋಡಿ. ಮೈ ಕೆರೆದುಕೊಳ್ಳುವುದೂ ಒಂದು ಕಲೆ! ಎನ್ನುವಂತಿದೆ ಈ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನ್ಯಾಂಬೆನಿ ಇದು ಈ ಆನೆಮರಿಯ ಹೆಸರು. ಸಾಮಾನ್ಯವಾಗಿ ಆನೆಗಳಿಗೆ ಮಣ್ಣಿನಿಂದ ಸ್ನಾನ ಮಾಡುವುದು ಮತ್ತು ಮೈ ಕೆರೆದುಕೊಳ್ಳುವುದು ಬಹಳ ಪ್ರಿಯ. ಮರಿಗಳು ಇದಕ್ಕಾಗಿ ಪೋಷಕರನ್ನು ಆಶ್ರಯಿಸುತ್ತವೆ. ಆದರೆ ಈ ನ್ಯಾಂಬೆನಿ ಪುಟ್ಟ ವಯಸ್ಸಿನಲ್ಲಿಯೇ ಸ್ವಾವಲಂಬಿಯಾಗಿದ್ದಾಳೆ. ತನ್ನ ಮೈ ತಾನೇ ಕೆರೆದುಕೊಳ್ಳುತ್ತಿದ್ದಾಳೆ. ಸುಮಾರು ಐದು ನಿಮಿಷಗಳ ತನಕ ತನ್ನ ಮೈಯನ್ನು ತಾನೇ ಕೆರೆದುಕೊಂಡಿದ್ದಾಳೆ. ಈ ವಿಡಿಯೋ ಅನ್ನು 1 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ. 19,000ಕ್ಕೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮುದ್ದಾದ ನ್ಯಾಂಬೆನಿ, ಎಷ್ಟು ಚೆಂದ ಇದೆ ಈ ಆನೆಮರಿ ಎಂದಿದ್ದಾರೆ ಹಲವರು. ಇವಳು ನನ್ನ ಸಾಕುಮಗಳು ಎಂದು ಅನೇಕರು ಹೇಳಿದ್ದಾರೆ.

ಈ ಕುರಿತು ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ