AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಾರತದ ಆರ್ಥಿಕ ರಾಜಧಾನಿಯನ್ನು ತಲುಪಲು ನೀವು ಈ ಮಾರ್ಗವಾಗಿ ಸಾಗಬೇಕು!

Mumbai: ''ನಾವು ಶ್ರೀಮಂತರು ಪ್ಲಾಸ್ಟಿಕ್​ ತುಂಬಾ ಬಳಸುತ್ತೇವೆ ಎಂದು ಒಬ್ಬರು. ಸ್ಥಳೀಯ ಉದ್ಯಮಿ ಮತ್ತು ರಾಜಕಾರಣಿಗಳಿಂದ ತಕ್ಷಣವೇ ಸ್ವಚ್ಚತಾ ಕಾರ್ಯಕ್ರಮ ಕೈಗೊಳ್ಳಿ ಎಂದು ಮತ್ತೊಬ್ಬರು.'' ಬೆಂಗಳೂರಿನಲ್ಲಿ ಏನು ಮಾಡೋದು?

Viral: ಭಾರತದ ಆರ್ಥಿಕ ರಾಜಧಾನಿಯನ್ನು ತಲುಪಲು ನೀವು ಈ ಮಾರ್ಗವಾಗಿ ಸಾಗಬೇಕು!
ಮುಂಬೈನ ಬಾಂದ್ರಾ ಪೂರ್ವ ರೈಲು ನಿಲ್ದಾಣ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Jun 30, 2023 | 5:14 PM

Share

Mumbai: ಮುಂಬೈ ಎಂಬ ಮಾಯಾನಗರಿ ಏನೆಲ್ಲ ಮೊದಲುಗಳಿಗೆ ಮೈಲುಗಲ್ಲಾಗಿದೆ. ಸಾಕಷ್ಟು ಮೇಲುಗೈಗಳಿಂದ ಬೀಗುತ್ತ ಬಂದಿದೆ. ಏನೇ ಆದರೂ ಅಲ್ಲಿಯ ಕೇರಿಗಳು ಮತ್ತು ರೈಲುನಿಲ್ದಾಣಗಳಿಗೆ ಕೊಳೆಯಿಂದ ಮುಕ್ತಿಯೇ ಇಲ್ಲವೇ ಎಂಬಂತಾಗಿದೆ. ಇದೀಗ ಬಾಂದ್ರಾ ಪೂರ್ವ ನಿಲ್ದಾಣದ ಫೋಟೋ ವೈರಲ್ ಆಗುತ್ತಿದೆ. ಭಾರತದ ಆರ್ಥಿಕ ರಾಜಧಾನಿಯನ್ನು (BKC)  ತಲುಪಲು ಈ ನಿಲ್ದಾಣದಲ್ಲಿಯೇ ಇಳಿದು ಸಾಗುತ್ತೀರಿ ಎಂಬ ಒಕ್ಕಣೆ ಈ ಟ್ವೀಟ್​ಗಿದೆ. ಈಗಂತೂ ಮಳೆಗಾಲ, ಇಂಥ ಸಂದರ್ಭದಲ್ಲಿ ಅಲ್ಲಿಯ ಪರಿಸ್ಥಿತಿ ಕೇಳಬೇಕೆ? ನೆಟ್ಟಿಗರು ಶ್ರೀಮಂತವರ್ಗವನ್ನು ಈ ಟ್ವೀಟಿನಡಿ ಕಟುವಾಡುತ್ತ ಟೀಕಿಸುತ್ತಿದ್ದಾರೆ.

ನಾವು ಶ್ರೀಮಂತರು ಪ್ಲಾಸ್ಟಿಕ್​ ಅನ್ನು ತುಂಬಾ ಬಳಸುತ್ತೇವೆ ಎಂದು ಒಬ್ಬರು. ಬಹುಮಹಡಿಗಳನ್ನು ಆಟೋ ರಿಕ್ಷಾಗಳು ಕೊಳೆಗೇರಿಗಳು ಆವರಿಸಿವೆ ಎಂದು ನನ್ನ ಭಾವನೆ ಎಂದು ಮತ್ತೊಬ್ಬರು. ರೈಲ್ವೆ ಇಲಾಖೆ ಮತ್ತು ಪುರಸಭೆಗಳು ಎಂದೂ ತಾರತಮ್ಯ ಮಾಡುವುದಿಲ್ಲ, ಎಲ್ಲಾ ಸ್ಥಳಗಳನ್ನು ಅವುಗಳು ಸಮಾನ ಭಾವದಿಂದ ಕಾಣುತ್ತವೆ ಎಂದು ಇನ್ನೂ ಒಬ್ಬರು. ಮುಂಬೈನಲ್ಲಿ ಅತ್ಯಂತ ತುಟ್ಟಿಸಂಗತಿ ಎಂದರೆ ಸ್ವಚ್ಛತೆ… ಹೀಗೆ ಪರಸ್ಪರ ಸಂಭಾಷಣೆಯನ್ನೇ ಸೃಷ್ಟಿಸಿದ್ಧಾರೆ ನೆಟ್ಟಿಗರು.

ಇದನ್ನೂ ಓದಿ : Viral Video: ಅಮೆರಿಕದ ಶಾಲೆಗಳಿಗಾಗಿ ಬುಲೆಟ್​ ಪ್ರೂಫ್​ ಕೊಠಡಿ; ನೆಟ್ಟಿಗರ ವಿಷಾದ

ಮಳೆಗಾಲ ಬಂದರೆ ಅತ್ಯಂತ ಕೊಳಕಿನಿಂದ ಕೂಡಿದ ನಗರಗಳಲ್ಲಿ ಇದು ಮೊದಲನೇ ಸ್ಥಾನದಲ್ಲಿ ನಿಲ್ಲುತ್ತದೆ ಎಂದು ಒಬ್ಬರು. ಹಾಗೇನಿಲ್ಲ ದೆಹಲಿ, ಕೊಲ್ಕತ್ತೆಯ ಪರಿಸ್ಥಿತಿ ಕೂಡ ಇದೇ ರೀತಿ ಎಂದು ಮತ್ತೊಬ್ಬರು. ಅಲ್ಲಿರುವ ರಾಜಕಾರಣಿಗಳು ಮತ್ತು ಉದ್ಯಮಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಕೂಡಲೇ ಹಮ್ಮಿಕೊಳ್ಳಿ ಎಂದು ಮಗದೊಬ್ಬರು. ನನಗೆ ಕಣ್ಣೀನ ದೋಷ ಇರುವುದರಿಂದ ಬಹಳ ಒಳ್ಳೆಯದೇ ಆಯಿತು ಎಂದು ಇನ್ನೂ ಒಬ್ಬರು. ಆರ್ಥಿಕ ವಿಷಯವಾಗಿ ನಾವು ಹತ್ತು ವರ್ಷಗಳಲ್ಲಿ 3 ಅಥವಾ 2ನೇ ಸ್ಥಾನ ಗಳಿಸೇವು. ಆದರೆ ಸ್ವಚ್ಛತೆ ವಿಷಯದಲ್ಲಿ 100 ವರ್ಷ ಕಳೆದರೂ ಸುಧಾರಣೆ ಸಾಧ್ಯವಿಲ್ಲ ಎಂದು ಒಬ್ಬರು ಹೇಳಿದ್ದಕ್ಕೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ನೀವೇನಂತೀರಿ ಈ ವಿಷಯವಾಗಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!