AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ

Elephant : ವನ್ಯಪ್ರಾಣಿಗಳ ತಂಟೆಗೆ ಹೋದರೆ ನಿಮ್ಮನ್ನು ಸುಮ್ಮನೇ ಬಿಡಲಾರವು. ಈ ಆನೆಗಳ ಹಿಂಡನ್ನು ಗಮನಿಸಿ. ಇಲ್ಲಿರುವ ಹುಡುಗ ಆನೆಗೆ ಕೋಲಿನಿಂದ ಹೊಡೆದಿದ್ದಾನೆ. ಹೇಗೆ ಆನೆ ಬೆನ್ನಟ್ಟಿದೆ ನೋಡಿ.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ
ಬೆನ್ನಟ್ಟಿದ ಆನೆ
TV9 Web
| Edited By: ಶ್ರೀದೇವಿ ಕಳಸದ|

Updated on:Dec 05, 2022 | 1:32 PM

Share

Viral Video : ಕಾಡುಪ್ರಾಣಿಗಳನ್ನು ತಡವಿದರೆ ಅವು ನಮ್ಮನ್ನು ಸುಮ್ಮನೇ ಬಿಡುವುದಿಲ್ಲ. ಈಗಾಗಲೇ ವೈರಲ್ ಆದ ವಿಡಿಯೋದಲ್ಲಿ ಅವುಗಳ ಸ್ವಭಾವವನ್ನು ಗಮನಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಆನೆಗಳ ಹಿಂಡೊಂದು ಈ ಹುಡುಗರ ಬೆನ್ನ ಹಿಂದೆ ಇದೆ. ಕೋಲಿನಿಂದ ಆನೆಯನ್ನು ಹೊಡೆದಿದ್ದಾನೆ. ಆನೆ ಅವನನ್ನು ಬೆನ್ನಟ್ಟಿದೆ. ನೆಟ್ಟಿಗರು ಇವನ ನಡೆವಳಿಕೆಯಿಂದ ಆಕ್ರೋಶಗೊಂಡಿದ್ದಾರೆ. ಈ ಹುಡುಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅರಣ್ಯ ಸೇವಾ ಅಧಿಕಾರಿ ಸುರೇಂದರ್ ಮೆಹ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಭಾನುವಾರದಂದು ಹಂಚಿಕೊಂಡ ಈ ವಿಡಿಯೋ 14,000ಕ್ಕೂ ಹೆಚ್ಚು ಜನರನ್ನು ತಲುಪಿದೆ. ಇದು ಯಾವಾಗ ಎಲ್ಲಿ ವಿಡಿಯೋ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಎಂಥ ಹುಚ್ಚು ಈ ಹುಡುಗರಿಗೆ ಎಂದಿದ್ದಾರೆ ಒಬ್ಬರು. ಅರಣ್ಯ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇನ್ನೂ ಒಬ್ಬರು. ಈ ಆನೆಗಳು ಸುಮ್ಮಸುಮ್ಮನೆ ಮನುಷ್ಯರ ಮೇಲೆ ಆಕ್ರಮಣ ಮಾಡುವುದಿಲ್ಲ, ಈ ವಿಡಿಯೋನೇ ಸಾಕ್ಷಿ ಎಂದಿದ್ದಾರೆ ಮಗದೊಬ್ಬರು. ಆಸ್ತಿ, ಬೆಳೆಹಾನಿ ವಿಷಯವಾಗಿ ಅರಣ್ಯ ಇಲಾಖೆ ಗಮನಹರಿಸಬೇಕು, ಇದಕ್ಕಾಗಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:32 pm, Mon, 5 December 22

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ