AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ

Elephant : ವನ್ಯಪ್ರಾಣಿಗಳ ತಂಟೆಗೆ ಹೋದರೆ ನಿಮ್ಮನ್ನು ಸುಮ್ಮನೇ ಬಿಡಲಾರವು. ಈ ಆನೆಗಳ ಹಿಂಡನ್ನು ಗಮನಿಸಿ. ಇಲ್ಲಿರುವ ಹುಡುಗ ಆನೆಗೆ ಕೋಲಿನಿಂದ ಹೊಡೆದಿದ್ದಾನೆ. ಹೇಗೆ ಆನೆ ಬೆನ್ನಟ್ಟಿದೆ ನೋಡಿ.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ
ಬೆನ್ನಟ್ಟಿದ ಆನೆ
TV9 Web
| Updated By: ಶ್ರೀದೇವಿ ಕಳಸದ|

Updated on:Dec 05, 2022 | 1:32 PM

Share

Viral Video : ಕಾಡುಪ್ರಾಣಿಗಳನ್ನು ತಡವಿದರೆ ಅವು ನಮ್ಮನ್ನು ಸುಮ್ಮನೇ ಬಿಡುವುದಿಲ್ಲ. ಈಗಾಗಲೇ ವೈರಲ್ ಆದ ವಿಡಿಯೋದಲ್ಲಿ ಅವುಗಳ ಸ್ವಭಾವವನ್ನು ಗಮನಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಆನೆಗಳ ಹಿಂಡೊಂದು ಈ ಹುಡುಗರ ಬೆನ್ನ ಹಿಂದೆ ಇದೆ. ಕೋಲಿನಿಂದ ಆನೆಯನ್ನು ಹೊಡೆದಿದ್ದಾನೆ. ಆನೆ ಅವನನ್ನು ಬೆನ್ನಟ್ಟಿದೆ. ನೆಟ್ಟಿಗರು ಇವನ ನಡೆವಳಿಕೆಯಿಂದ ಆಕ್ರೋಶಗೊಂಡಿದ್ದಾರೆ. ಈ ಹುಡುಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅರಣ್ಯ ಸೇವಾ ಅಧಿಕಾರಿ ಸುರೇಂದರ್ ಮೆಹ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಭಾನುವಾರದಂದು ಹಂಚಿಕೊಂಡ ಈ ವಿಡಿಯೋ 14,000ಕ್ಕೂ ಹೆಚ್ಚು ಜನರನ್ನು ತಲುಪಿದೆ. ಇದು ಯಾವಾಗ ಎಲ್ಲಿ ವಿಡಿಯೋ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಎಂಥ ಹುಚ್ಚು ಈ ಹುಡುಗರಿಗೆ ಎಂದಿದ್ದಾರೆ ಒಬ್ಬರು. ಅರಣ್ಯ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇನ್ನೂ ಒಬ್ಬರು. ಈ ಆನೆಗಳು ಸುಮ್ಮಸುಮ್ಮನೆ ಮನುಷ್ಯರ ಮೇಲೆ ಆಕ್ರಮಣ ಮಾಡುವುದಿಲ್ಲ, ಈ ವಿಡಿಯೋನೇ ಸಾಕ್ಷಿ ಎಂದಿದ್ದಾರೆ ಮಗದೊಬ್ಬರು. ಆಸ್ತಿ, ಬೆಳೆಹಾನಿ ವಿಷಯವಾಗಿ ಅರಣ್ಯ ಇಲಾಖೆ ಗಮನಹರಿಸಬೇಕು, ಇದಕ್ಕಾಗಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:32 pm, Mon, 5 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?