AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ

Elephant : ವನ್ಯಪ್ರಾಣಿಗಳ ತಂಟೆಗೆ ಹೋದರೆ ನಿಮ್ಮನ್ನು ಸುಮ್ಮನೇ ಬಿಡಲಾರವು. ಈ ಆನೆಗಳ ಹಿಂಡನ್ನು ಗಮನಿಸಿ. ಇಲ್ಲಿರುವ ಹುಡುಗ ಆನೆಗೆ ಕೋಲಿನಿಂದ ಹೊಡೆದಿದ್ದಾನೆ. ಹೇಗೆ ಆನೆ ಬೆನ್ನಟ್ಟಿದೆ ನೋಡಿ.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ
ಬೆನ್ನಟ್ಟಿದ ಆನೆ
TV9 Web
| Edited By: |

Updated on:Dec 05, 2022 | 1:32 PM

Share

Viral Video : ಕಾಡುಪ್ರಾಣಿಗಳನ್ನು ತಡವಿದರೆ ಅವು ನಮ್ಮನ್ನು ಸುಮ್ಮನೇ ಬಿಡುವುದಿಲ್ಲ. ಈಗಾಗಲೇ ವೈರಲ್ ಆದ ವಿಡಿಯೋದಲ್ಲಿ ಅವುಗಳ ಸ್ವಭಾವವನ್ನು ಗಮನಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಆನೆಗಳ ಹಿಂಡೊಂದು ಈ ಹುಡುಗರ ಬೆನ್ನ ಹಿಂದೆ ಇದೆ. ಕೋಲಿನಿಂದ ಆನೆಯನ್ನು ಹೊಡೆದಿದ್ದಾನೆ. ಆನೆ ಅವನನ್ನು ಬೆನ್ನಟ್ಟಿದೆ. ನೆಟ್ಟಿಗರು ಇವನ ನಡೆವಳಿಕೆಯಿಂದ ಆಕ್ರೋಶಗೊಂಡಿದ್ದಾರೆ. ಈ ಹುಡುಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅರಣ್ಯ ಸೇವಾ ಅಧಿಕಾರಿ ಸುರೇಂದರ್ ಮೆಹ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಭಾನುವಾರದಂದು ಹಂಚಿಕೊಂಡ ಈ ವಿಡಿಯೋ 14,000ಕ್ಕೂ ಹೆಚ್ಚು ಜನರನ್ನು ತಲುಪಿದೆ. ಇದು ಯಾವಾಗ ಎಲ್ಲಿ ವಿಡಿಯೋ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಎಂಥ ಹುಚ್ಚು ಈ ಹುಡುಗರಿಗೆ ಎಂದಿದ್ದಾರೆ ಒಬ್ಬರು. ಅರಣ್ಯ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇನ್ನೂ ಒಬ್ಬರು. ಈ ಆನೆಗಳು ಸುಮ್ಮಸುಮ್ಮನೆ ಮನುಷ್ಯರ ಮೇಲೆ ಆಕ್ರಮಣ ಮಾಡುವುದಿಲ್ಲ, ಈ ವಿಡಿಯೋನೇ ಸಾಕ್ಷಿ ಎಂದಿದ್ದಾರೆ ಮಗದೊಬ್ಬರು. ಆಸ್ತಿ, ಬೆಳೆಹಾನಿ ವಿಷಯವಾಗಿ ಅರಣ್ಯ ಇಲಾಖೆ ಗಮನಹರಿಸಬೇಕು, ಇದಕ್ಕಾಗಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:32 pm, Mon, 5 December 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ