AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ

Kaala Chashma : ‘ಸ್ವಲ್ಪ ಕಾಯಿರಿ’ ಕ್ಯಾಪ್ಷನ್​ ಓದಿದ ನೆಟ್ಟಿಗರೆಲ್ಲ, ಇನ್ನೂ ಎಷ್ಟಂತ ಕಾಯುವುದು, ಇನ್ನೂ ಕಾಯುತ್ತಲೇ ಇದ್ದೇವೆ, ಕೊನೇತನಕ ಕಾಯ್ದೆವು, ಇನ್ನೂ ಜಬರ್​ದಸ್ತಾಗಿರಬೇಕಿತ್ತು ಎನ್ನುತ್ತಿದ್ದಾರೆ ವಿಡಿಯೋ ನೋಡಿದವರೆಲ್ಲ. ನೀವೇನಂತೀರಿ?

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ
The bride danced for Kala Chashma
TV9 Web
| Edited By: ಶ್ರೀದೇವಿ ಕಳಸದ|

Updated on:Nov 24, 2022 | 5:45 PM

Share

Viral Video : ಮೇಲ್ಮಧ್ಯಮ ವರ್ಗದ ಭಾರತೀಯ ಮದುವೆಗಳ ರೀತಿ ರಿವಾಜುಗಳು ಸಿನೆಮಾ ಮತ್ತು ಟೆಲಿವಿಷನ್​ ಸಂಸ್ಕೃತಿಯಿಂದ ಪ್ರಭಾವಿತಗೊಂಡಿದ್ದನ್ನು ದಶಕಗಳಿಂದ ನೋಡುತ್ತಲೇ ಇದ್ದೀರಿ. ವಧುವೆಂದರೆ ನಾಚಿಕೊಂಡು ನವಿರಾದ ಭಾವಹೊತ್ತು ಮುಸುಕು ಹೊದ್ದುಕೊಂಡು ಕುಳಿತುಕೊಳ್ಳವ ಜಮಾನಾ ಇದಲ್ಲ. ಬಾಲಿವುಡ್​ ಹೀರೋಯಿನ್​ನಂತೆ ಮಂಟಪಕ್ಕೆ ಜಬರ್​ದಸ್ತಾಗಿಯೇ ಆಕೆ ಪ್ರವೇಶ ನೀಡುತ್ತಾಳೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಕಾಲಾ ಚಷ್ಮಾ ಹಾಡಿಗೆ ವಧು ಹೆಜ್ಜೆ ಹಾಕಿದ್ದಾಳೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ವಧುವಿನೊಂದಿಗೆ ಸ್ನೇಹಿತರು ಮತ್ತು ಕುಟುಂಬದವರೂ ಹೆಜ್ಜೆ ಹಾಕಿದ್ದಾರೆ. ವೈಶಾಲಿ ಯಾದವ್ ಎನ್ನುವವರು ಮೊದಲಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ನಂತರ ನ್ಯೂ ಬ್ರೈಡೆಡ್​ ಡೈರೀಸ್​ ಪುಟದಲ್ಲಿ ಇದು ಮರುಹಂಚಿಕೆಯಾಗಿದೆ. ‘ಇದಕ್ಕಾಗಿ ನೀವು ಕಾಯಬೇಕು’ ಎಂಬ ಶೀರ್ಷಿಕೆ ಈ ವಿಡಿಯೋಗೆ ಇದೆ. ನೆಟ್ಟಿಗರು ಈ ಕ್ಯಾಪ್ಷನ್​ಗಾಗಿ ಕಾಲೆಳೆದಿದ್ದಾರೆ. ಕೊನೇತನಕ ನೋಡಿದೆ ಇನ್ನು ಕಾಯುವುದೇನೂ ಇಲ್ಲ. ಕಾಯುವಂಥದ್ದೇನೂ  ಇಲ್ಲ ಇದರಲ್ಲಿ ಎಂದಿದ್ದಾರೆ.

1.7 ಮಿಲಿಯನ್ ಜನರು ಈ ವಿಡಿಯೋ ನೋಡಿದ್ದಾರೆ. 1.5 ಲಕ್ಷಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:43 pm, Thu, 24 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು