AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ

Kaala Chashma : ‘ಸ್ವಲ್ಪ ಕಾಯಿರಿ’ ಕ್ಯಾಪ್ಷನ್​ ಓದಿದ ನೆಟ್ಟಿಗರೆಲ್ಲ, ಇನ್ನೂ ಎಷ್ಟಂತ ಕಾಯುವುದು, ಇನ್ನೂ ಕಾಯುತ್ತಲೇ ಇದ್ದೇವೆ, ಕೊನೇತನಕ ಕಾಯ್ದೆವು, ಇನ್ನೂ ಜಬರ್​ದಸ್ತಾಗಿರಬೇಕಿತ್ತು ಎನ್ನುತ್ತಿದ್ದಾರೆ ವಿಡಿಯೋ ನೋಡಿದವರೆಲ್ಲ. ನೀವೇನಂತೀರಿ?

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ
The bride danced for Kala Chashma
TV9 Web
| Edited By: |

Updated on:Nov 24, 2022 | 5:45 PM

Share

Viral Video : ಮೇಲ್ಮಧ್ಯಮ ವರ್ಗದ ಭಾರತೀಯ ಮದುವೆಗಳ ರೀತಿ ರಿವಾಜುಗಳು ಸಿನೆಮಾ ಮತ್ತು ಟೆಲಿವಿಷನ್​ ಸಂಸ್ಕೃತಿಯಿಂದ ಪ್ರಭಾವಿತಗೊಂಡಿದ್ದನ್ನು ದಶಕಗಳಿಂದ ನೋಡುತ್ತಲೇ ಇದ್ದೀರಿ. ವಧುವೆಂದರೆ ನಾಚಿಕೊಂಡು ನವಿರಾದ ಭಾವಹೊತ್ತು ಮುಸುಕು ಹೊದ್ದುಕೊಂಡು ಕುಳಿತುಕೊಳ್ಳವ ಜಮಾನಾ ಇದಲ್ಲ. ಬಾಲಿವುಡ್​ ಹೀರೋಯಿನ್​ನಂತೆ ಮಂಟಪಕ್ಕೆ ಜಬರ್​ದಸ್ತಾಗಿಯೇ ಆಕೆ ಪ್ರವೇಶ ನೀಡುತ್ತಾಳೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಕಾಲಾ ಚಷ್ಮಾ ಹಾಡಿಗೆ ವಧು ಹೆಜ್ಜೆ ಹಾಕಿದ್ದಾಳೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ವಧುವಿನೊಂದಿಗೆ ಸ್ನೇಹಿತರು ಮತ್ತು ಕುಟುಂಬದವರೂ ಹೆಜ್ಜೆ ಹಾಕಿದ್ದಾರೆ. ವೈಶಾಲಿ ಯಾದವ್ ಎನ್ನುವವರು ಮೊದಲಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ನಂತರ ನ್ಯೂ ಬ್ರೈಡೆಡ್​ ಡೈರೀಸ್​ ಪುಟದಲ್ಲಿ ಇದು ಮರುಹಂಚಿಕೆಯಾಗಿದೆ. ‘ಇದಕ್ಕಾಗಿ ನೀವು ಕಾಯಬೇಕು’ ಎಂಬ ಶೀರ್ಷಿಕೆ ಈ ವಿಡಿಯೋಗೆ ಇದೆ. ನೆಟ್ಟಿಗರು ಈ ಕ್ಯಾಪ್ಷನ್​ಗಾಗಿ ಕಾಲೆಳೆದಿದ್ದಾರೆ. ಕೊನೇತನಕ ನೋಡಿದೆ ಇನ್ನು ಕಾಯುವುದೇನೂ ಇಲ್ಲ. ಕಾಯುವಂಥದ್ದೇನೂ  ಇಲ್ಲ ಇದರಲ್ಲಿ ಎಂದಿದ್ದಾರೆ.

1.7 ಮಿಲಿಯನ್ ಜನರು ಈ ವಿಡಿಯೋ ನೋಡಿದ್ದಾರೆ. 1.5 ಲಕ್ಷಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:43 pm, Thu, 24 November 22

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು