AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ

Kaala Chashma : ‘ಸ್ವಲ್ಪ ಕಾಯಿರಿ’ ಕ್ಯಾಪ್ಷನ್​ ಓದಿದ ನೆಟ್ಟಿಗರೆಲ್ಲ, ಇನ್ನೂ ಎಷ್ಟಂತ ಕಾಯುವುದು, ಇನ್ನೂ ಕಾಯುತ್ತಲೇ ಇದ್ದೇವೆ, ಕೊನೇತನಕ ಕಾಯ್ದೆವು, ಇನ್ನೂ ಜಬರ್​ದಸ್ತಾಗಿರಬೇಕಿತ್ತು ಎನ್ನುತ್ತಿದ್ದಾರೆ ವಿಡಿಯೋ ನೋಡಿದವರೆಲ್ಲ. ನೀವೇನಂತೀರಿ?

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ
The bride danced for Kala Chashma
TV9 Web
| Edited By: ಶ್ರೀದೇವಿ ಕಳಸದ|

Updated on:Nov 24, 2022 | 5:45 PM

Share

Viral Video : ಮೇಲ್ಮಧ್ಯಮ ವರ್ಗದ ಭಾರತೀಯ ಮದುವೆಗಳ ರೀತಿ ರಿವಾಜುಗಳು ಸಿನೆಮಾ ಮತ್ತು ಟೆಲಿವಿಷನ್​ ಸಂಸ್ಕೃತಿಯಿಂದ ಪ್ರಭಾವಿತಗೊಂಡಿದ್ದನ್ನು ದಶಕಗಳಿಂದ ನೋಡುತ್ತಲೇ ಇದ್ದೀರಿ. ವಧುವೆಂದರೆ ನಾಚಿಕೊಂಡು ನವಿರಾದ ಭಾವಹೊತ್ತು ಮುಸುಕು ಹೊದ್ದುಕೊಂಡು ಕುಳಿತುಕೊಳ್ಳವ ಜಮಾನಾ ಇದಲ್ಲ. ಬಾಲಿವುಡ್​ ಹೀರೋಯಿನ್​ನಂತೆ ಮಂಟಪಕ್ಕೆ ಜಬರ್​ದಸ್ತಾಗಿಯೇ ಆಕೆ ಪ್ರವೇಶ ನೀಡುತ್ತಾಳೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಕಾಲಾ ಚಷ್ಮಾ ಹಾಡಿಗೆ ವಧು ಹೆಜ್ಜೆ ಹಾಕಿದ್ದಾಳೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ವಧುವಿನೊಂದಿಗೆ ಸ್ನೇಹಿತರು ಮತ್ತು ಕುಟುಂಬದವರೂ ಹೆಜ್ಜೆ ಹಾಕಿದ್ದಾರೆ. ವೈಶಾಲಿ ಯಾದವ್ ಎನ್ನುವವರು ಮೊದಲಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ನಂತರ ನ್ಯೂ ಬ್ರೈಡೆಡ್​ ಡೈರೀಸ್​ ಪುಟದಲ್ಲಿ ಇದು ಮರುಹಂಚಿಕೆಯಾಗಿದೆ. ‘ಇದಕ್ಕಾಗಿ ನೀವು ಕಾಯಬೇಕು’ ಎಂಬ ಶೀರ್ಷಿಕೆ ಈ ವಿಡಿಯೋಗೆ ಇದೆ. ನೆಟ್ಟಿಗರು ಈ ಕ್ಯಾಪ್ಷನ್​ಗಾಗಿ ಕಾಲೆಳೆದಿದ್ದಾರೆ. ಕೊನೇತನಕ ನೋಡಿದೆ ಇನ್ನು ಕಾಯುವುದೇನೂ ಇಲ್ಲ. ಕಾಯುವಂಥದ್ದೇನೂ  ಇಲ್ಲ ಇದರಲ್ಲಿ ಎಂದಿದ್ದಾರೆ.

1.7 ಮಿಲಿಯನ್ ಜನರು ಈ ವಿಡಿಯೋ ನೋಡಿದ್ದಾರೆ. 1.5 ಲಕ್ಷಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:43 pm, Thu, 24 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್