AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ

Kaala Chashma : ‘ಸ್ವಲ್ಪ ಕಾಯಿರಿ’ ಕ್ಯಾಪ್ಷನ್​ ಓದಿದ ನೆಟ್ಟಿಗರೆಲ್ಲ, ಇನ್ನೂ ಎಷ್ಟಂತ ಕಾಯುವುದು, ಇನ್ನೂ ಕಾಯುತ್ತಲೇ ಇದ್ದೇವೆ, ಕೊನೇತನಕ ಕಾಯ್ದೆವು, ಇನ್ನೂ ಜಬರ್​ದಸ್ತಾಗಿರಬೇಕಿತ್ತು ಎನ್ನುತ್ತಿದ್ದಾರೆ ವಿಡಿಯೋ ನೋಡಿದವರೆಲ್ಲ. ನೀವೇನಂತೀರಿ?

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ
The bride danced for Kala Chashma
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 24, 2022 | 5:45 PM

Viral Video : ಮೇಲ್ಮಧ್ಯಮ ವರ್ಗದ ಭಾರತೀಯ ಮದುವೆಗಳ ರೀತಿ ರಿವಾಜುಗಳು ಸಿನೆಮಾ ಮತ್ತು ಟೆಲಿವಿಷನ್​ ಸಂಸ್ಕೃತಿಯಿಂದ ಪ್ರಭಾವಿತಗೊಂಡಿದ್ದನ್ನು ದಶಕಗಳಿಂದ ನೋಡುತ್ತಲೇ ಇದ್ದೀರಿ. ವಧುವೆಂದರೆ ನಾಚಿಕೊಂಡು ನವಿರಾದ ಭಾವಹೊತ್ತು ಮುಸುಕು ಹೊದ್ದುಕೊಂಡು ಕುಳಿತುಕೊಳ್ಳವ ಜಮಾನಾ ಇದಲ್ಲ. ಬಾಲಿವುಡ್​ ಹೀರೋಯಿನ್​ನಂತೆ ಮಂಟಪಕ್ಕೆ ಜಬರ್​ದಸ್ತಾಗಿಯೇ ಆಕೆ ಪ್ರವೇಶ ನೀಡುತ್ತಾಳೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಕಾಲಾ ಚಷ್ಮಾ ಹಾಡಿಗೆ ವಧು ಹೆಜ್ಜೆ ಹಾಕಿದ್ದಾಳೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ವಧುವಿನೊಂದಿಗೆ ಸ್ನೇಹಿತರು ಮತ್ತು ಕುಟುಂಬದವರೂ ಹೆಜ್ಜೆ ಹಾಕಿದ್ದಾರೆ. ವೈಶಾಲಿ ಯಾದವ್ ಎನ್ನುವವರು ಮೊದಲಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ನಂತರ ನ್ಯೂ ಬ್ರೈಡೆಡ್​ ಡೈರೀಸ್​ ಪುಟದಲ್ಲಿ ಇದು ಮರುಹಂಚಿಕೆಯಾಗಿದೆ. ‘ಇದಕ್ಕಾಗಿ ನೀವು ಕಾಯಬೇಕು’ ಎಂಬ ಶೀರ್ಷಿಕೆ ಈ ವಿಡಿಯೋಗೆ ಇದೆ. ನೆಟ್ಟಿಗರು ಈ ಕ್ಯಾಪ್ಷನ್​ಗಾಗಿ ಕಾಲೆಳೆದಿದ್ದಾರೆ. ಕೊನೇತನಕ ನೋಡಿದೆ ಇನ್ನು ಕಾಯುವುದೇನೂ ಇಲ್ಲ. ಕಾಯುವಂಥದ್ದೇನೂ  ಇಲ್ಲ ಇದರಲ್ಲಿ ಎಂದಿದ್ದಾರೆ.

1.7 ಮಿಲಿಯನ್ ಜನರು ಈ ವಿಡಿಯೋ ನೋಡಿದ್ದಾರೆ. 1.5 ಲಕ್ಷಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:43 pm, Thu, 24 November 22

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು