AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ

Kaala Chashma : ‘ಸ್ವಲ್ಪ ಕಾಯಿರಿ’ ಕ್ಯಾಪ್ಷನ್​ ಓದಿದ ನೆಟ್ಟಿಗರೆಲ್ಲ, ಇನ್ನೂ ಎಷ್ಟಂತ ಕಾಯುವುದು, ಇನ್ನೂ ಕಾಯುತ್ತಲೇ ಇದ್ದೇವೆ, ಕೊನೇತನಕ ಕಾಯ್ದೆವು, ಇನ್ನೂ ಜಬರ್​ದಸ್ತಾಗಿರಬೇಕಿತ್ತು ಎನ್ನುತ್ತಿದ್ದಾರೆ ವಿಡಿಯೋ ನೋಡಿದವರೆಲ್ಲ. ನೀವೇನಂತೀರಿ?

ಮದುಮಗಳು ‘ಕಾಲಾ ಚಷ್ಮಾ‘ ಹಾಡಿಗೆ ಕುಣಿದಾಗ
The bride danced for Kala Chashma
TV9 Web
| Edited By: |

Updated on:Nov 24, 2022 | 5:45 PM

Share

Viral Video : ಮೇಲ್ಮಧ್ಯಮ ವರ್ಗದ ಭಾರತೀಯ ಮದುವೆಗಳ ರೀತಿ ರಿವಾಜುಗಳು ಸಿನೆಮಾ ಮತ್ತು ಟೆಲಿವಿಷನ್​ ಸಂಸ್ಕೃತಿಯಿಂದ ಪ್ರಭಾವಿತಗೊಂಡಿದ್ದನ್ನು ದಶಕಗಳಿಂದ ನೋಡುತ್ತಲೇ ಇದ್ದೀರಿ. ವಧುವೆಂದರೆ ನಾಚಿಕೊಂಡು ನವಿರಾದ ಭಾವಹೊತ್ತು ಮುಸುಕು ಹೊದ್ದುಕೊಂಡು ಕುಳಿತುಕೊಳ್ಳವ ಜಮಾನಾ ಇದಲ್ಲ. ಬಾಲಿವುಡ್​ ಹೀರೋಯಿನ್​ನಂತೆ ಮಂಟಪಕ್ಕೆ ಜಬರ್​ದಸ್ತಾಗಿಯೇ ಆಕೆ ಪ್ರವೇಶ ನೀಡುತ್ತಾಳೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಕಾಲಾ ಚಷ್ಮಾ ಹಾಡಿಗೆ ವಧು ಹೆಜ್ಜೆ ಹಾಕಿದ್ದಾಳೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ವಧುವಿನೊಂದಿಗೆ ಸ್ನೇಹಿತರು ಮತ್ತು ಕುಟುಂಬದವರೂ ಹೆಜ್ಜೆ ಹಾಕಿದ್ದಾರೆ. ವೈಶಾಲಿ ಯಾದವ್ ಎನ್ನುವವರು ಮೊದಲಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ನಂತರ ನ್ಯೂ ಬ್ರೈಡೆಡ್​ ಡೈರೀಸ್​ ಪುಟದಲ್ಲಿ ಇದು ಮರುಹಂಚಿಕೆಯಾಗಿದೆ. ‘ಇದಕ್ಕಾಗಿ ನೀವು ಕಾಯಬೇಕು’ ಎಂಬ ಶೀರ್ಷಿಕೆ ಈ ವಿಡಿಯೋಗೆ ಇದೆ. ನೆಟ್ಟಿಗರು ಈ ಕ್ಯಾಪ್ಷನ್​ಗಾಗಿ ಕಾಲೆಳೆದಿದ್ದಾರೆ. ಕೊನೇತನಕ ನೋಡಿದೆ ಇನ್ನು ಕಾಯುವುದೇನೂ ಇಲ್ಲ. ಕಾಯುವಂಥದ್ದೇನೂ  ಇಲ್ಲ ಇದರಲ್ಲಿ ಎಂದಿದ್ದಾರೆ.

1.7 ಮಿಲಿಯನ್ ಜನರು ಈ ವಿಡಿಯೋ ನೋಡಿದ್ದಾರೆ. 1.5 ಲಕ್ಷಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:43 pm, Thu, 24 November 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್