AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wedding tragedy: ಮದುವೆ ಮಂಟಪದಿಂದಲೇ ನವದಂಪತಿಗಳು ಸೇರಿ 37 ಅತಿಥಿಗಳು ಆಸ್ಪತ್ರೆಗೆ ದಾಖಲು

ವರದಿಗಳ ಪ್ರಕಾರ, ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಇಟಲಿಯ ಪಿಸ್ಟೋಯಾದಲ್ಲಿರುವ ಸ್ಯಾನ್ ಜಾಕೋಪೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Wedding tragedy: ಮದುವೆ ಮಂಟಪದಿಂದಲೇ ನವದಂಪತಿಗಳು ಸೇರಿ 37 ಅತಿಥಿಗಳು ಆಸ್ಪತ್ರೆಗೆ ದಾಖಲು
Wedding tragedy
ಅಕ್ಷತಾ ವರ್ಕಾಡಿ
|

Updated on:Jan 24, 2024 | 1:07 PM

Share

ಇತ್ತೀಚೆಗೆ ಆಘಾತಕಾರಿ ಘಟನೆಯೊಂದು ಇಟಲಿಯಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಡ್ಯಾನ್ಸ್ ಫ್ಲೋರ್ ಕುಸಿದ ಪರಿಣಾಮ ವಧು, ವರ ಸೇರಿ 37 ಮಂದಿ ಅತಿಥಿಗಳು 25 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ನವವಿವಾಹಿತರಾದ ಪಾವೊಲೊ ಮುಗ್ನೈನಿ ಮತ್ತು ವಲೇರಿಯಾ ಯಬಾರಾ ಇಬ್ಬರು ಇಟಲಿಯ ಪಿಸ್ಟೋಯಾದಲ್ಲಿನ ಕಾನ್ವೆಂಟ್‌ನಲ್ಲಿ ಸುಮಾರು 150 ಜನರನ್ನು ತಮ್ಮ ಮದುವೆಗೆ ಆಹ್ವಾನಿಸಿದರು. ಮದುವೆಯ ರಾತ್ರಿ ಡ್ಯಾನ್ಸ್ ಮಾಡುತ್ತಿರುವಾಗ ಈ ಘಟನೆ ಸಂಭವಿಸಿದ್ದು, ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿಗಳ ಪ್ರಕಾರ, ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಇಟಲಿಯ ಪಿಸ್ಟೋಯಾದಲ್ಲಿರುವ ಸ್ಯಾನ್ ಜಾಕೋಪೋ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಪ್ರಸ್ತುತ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ನವವಿವಾಹಿತರ ಚಿತ್ರವು ಅಂತರ್ಜಾಲದಲ್ಲಿ ವೈರಲ್​​ ಆಗುತ್ತಿದ್ದು, ಇದರಲ್ಲಿ ಪಾವೊಲೊ ಮತ್ತು ವಲೇರಿಯಾ ಪ್ರತ್ಯೇಕ ಆಸ್ಪತ್ರೆಯ ಬೆಡ್‌ಗಳಲ್ಲಿ ಅಕ್ಕಪಕ್ಕದಲ್ಲಿ ಡ್ರಿಪ್ಸ್​​​ ಹಾಕಿ ಮಲಗಿರುವುದನ್ನು ಕಾಣಬಹುದು. ದುರಂತ ಘಟನೆಯ ಬಗ್ಗೆ ತ್ವರಿತ ಕ್ರಮ ಕೈಗೊಂಡು, ದಂಪತಿಗಳು ಮದುವೆ ಹಾಲ್​​​ನ ಸಂಬಂಧಪಟ್ಟವರ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ಪ್ರಕರಣವನ್ನು ಪರಿಶೀಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:06 pm, Wed, 24 January 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ