AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು

ವೇದಿಕೆ ಮೇಲೆಯೇ ವಧು-ವರ ಲಡ್ಡು ತಿನ್ನುವ ವಿಚಾರದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ ಆ ವಿಡಿಯೋ...

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು
ವಧುವಿನಿಂದ ವರನಿಗೆ ಕಪಾಳಮೋಕ್ಷ
TV9 Web
| Edited By: Rakesh Nayak Manchi|

Updated on:Aug 15, 2022 | 12:30 PM

Share

ಮದುವೆಯ ಸೀಸನ್ ನಡೆಯುತ್ತಿರುವುದರಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ರೀತಿಯ ತಮಾಷೆ ಮತ್ತು ಆಸಕ್ತಿದಾಯಕ ವಿಡಿಯೋಗಳು ವೈರಲ್ ಆಗುತ್ತವೆ. ಆದಾಗ್ಯೂ ಎಲ್ಲಾ ವಿವಾಹಗಳು ವಿಶೇಷವಾಗಿ ವಧು ಮತ್ತು ವರರು ಪರಸ್ಪರ ವಿನೋದಮಯವಾಗಿರುವುದಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದಾಗ ನೀವು ಅಯ್ಯೋ ದೇವಾ ಎನ್ನುವಿರಿ. ವೇದಿಕೆ ಮೇಲೆ ವರ ವಧುವಿಗೆ ಬಲವಂತವಾಗಿ ಲಡ್ಡು ಸೇವಿಸಿದ್ದಕ್ಕೆ ಕೋಪಗೊಂಡ ವಧು ವರನಿಗೆ ಥಳಿಸುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಮದುವೆ ಸಮಾರಂಭದ ಹಾಲ್​ನಲ್ಲಿ ಜನರು ಸಂಭ್ರಮದಿಂದ ತೊಡಗಿದ್ದಾರೆ. ಇತ್ತ ವೇದಿಕೆಯಲ್ಲಿ ವಧು-ವರ ಮಾತ್ರ ಲಡ್ಡು ತಿನ್ನಿಸುವ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ವಧು ವರನ ಬಾಯಿಗೆ ಬಲವಂತವಾಗಿ ಲಡ್ಡನ್ನು ತೂರಿಸಿದ್ದಾಳೆ. ಈ ವೇಳೆ ಕೋಪಗೊಂಡ ವರ ವಧುವಿನ ಕೈಯನ್ನು ತೆಗೆದಿದ್ದಾನೆ. ಇಷ್ಟೆಲ್ಲಾ ಮಾಡಿದ ವಧುವನ್ನು ವರ ಸುಮ್ಮನೆ ಬಿಡುತ್ತಾನಾ? ತನ್ನ ಸರದಿ ಬಂದಾಗ ವರ ವಧುವಿಗೆ ಲಡ್ಡು ತಿನ್ನಿಸು ಮುಂದಾಗುತ್ತಾನೆ. ಈ ವೇಳೆ ಆಕೆ ತಿನ್ನಲು ಹಿಂದೇಟು ಹಾಕುತ್ತಾಳೆ. ಹೀಗಾಗಿ ಬಲವಂತವಾಗಿ ಲಡ್ಡನ್ನು ತಿನ್ನಿಸುತ್ತಾನೆ. ಈ ವೇಳೆ ಕುಪಿತಗೊಂಡ ವಧು ವರನ ಕಪಾಳಕ್ಕೆ ಬಾರಿಸಿದ್ದಾಳೆ. ಈ ವೇಳೆ ವೇದಿಕೆಯಲ್ಲಿದ್ದವರು ಆಘಾತಕ್ಕೆ ಒಳಗಾಗುತ್ತಾರೆ.

ಈ ವಿಡಿಯೋವನ್ನು official_viralclips ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರಿಗೆ ಈ ವಿಡಿಯೋ ಮನರಂಜನೆಯನ್ನು ನೀಡುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Mon, 15 August 22

Follow Us
TV9 Web
TV9 Web

TV9 Kannada

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್