AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು

ವೇದಿಕೆ ಮೇಲೆಯೇ ವಧು-ವರ ಲಡ್ಡು ತಿನ್ನುವ ವಿಚಾರದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ ಆ ವಿಡಿಯೋ...

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು
ವಧುವಿನಿಂದ ವರನಿಗೆ ಕಪಾಳಮೋಕ್ಷ
TV9 Web
| Edited By: |

Updated on:Aug 15, 2022 | 12:30 PM

Share

ಮದುವೆಯ ಸೀಸನ್ ನಡೆಯುತ್ತಿರುವುದರಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ರೀತಿಯ ತಮಾಷೆ ಮತ್ತು ಆಸಕ್ತಿದಾಯಕ ವಿಡಿಯೋಗಳು ವೈರಲ್ ಆಗುತ್ತವೆ. ಆದಾಗ್ಯೂ ಎಲ್ಲಾ ವಿವಾಹಗಳು ವಿಶೇಷವಾಗಿ ವಧು ಮತ್ತು ವರರು ಪರಸ್ಪರ ವಿನೋದಮಯವಾಗಿರುವುದಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದಾಗ ನೀವು ಅಯ್ಯೋ ದೇವಾ ಎನ್ನುವಿರಿ. ವೇದಿಕೆ ಮೇಲೆ ವರ ವಧುವಿಗೆ ಬಲವಂತವಾಗಿ ಲಡ್ಡು ಸೇವಿಸಿದ್ದಕ್ಕೆ ಕೋಪಗೊಂಡ ವಧು ವರನಿಗೆ ಥಳಿಸುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಮದುವೆ ಸಮಾರಂಭದ ಹಾಲ್​ನಲ್ಲಿ ಜನರು ಸಂಭ್ರಮದಿಂದ ತೊಡಗಿದ್ದಾರೆ. ಇತ್ತ ವೇದಿಕೆಯಲ್ಲಿ ವಧು-ವರ ಮಾತ್ರ ಲಡ್ಡು ತಿನ್ನಿಸುವ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ವಧು ವರನ ಬಾಯಿಗೆ ಬಲವಂತವಾಗಿ ಲಡ್ಡನ್ನು ತೂರಿಸಿದ್ದಾಳೆ. ಈ ವೇಳೆ ಕೋಪಗೊಂಡ ವರ ವಧುವಿನ ಕೈಯನ್ನು ತೆಗೆದಿದ್ದಾನೆ. ಇಷ್ಟೆಲ್ಲಾ ಮಾಡಿದ ವಧುವನ್ನು ವರ ಸುಮ್ಮನೆ ಬಿಡುತ್ತಾನಾ? ತನ್ನ ಸರದಿ ಬಂದಾಗ ವರ ವಧುವಿಗೆ ಲಡ್ಡು ತಿನ್ನಿಸು ಮುಂದಾಗುತ್ತಾನೆ. ಈ ವೇಳೆ ಆಕೆ ತಿನ್ನಲು ಹಿಂದೇಟು ಹಾಕುತ್ತಾಳೆ. ಹೀಗಾಗಿ ಬಲವಂತವಾಗಿ ಲಡ್ಡನ್ನು ತಿನ್ನಿಸುತ್ತಾನೆ. ಈ ವೇಳೆ ಕುಪಿತಗೊಂಡ ವಧು ವರನ ಕಪಾಳಕ್ಕೆ ಬಾರಿಸಿದ್ದಾಳೆ. ಈ ವೇಳೆ ವೇದಿಕೆಯಲ್ಲಿದ್ದವರು ಆಘಾತಕ್ಕೆ ಒಳಗಾಗುತ್ತಾರೆ.

ಈ ವಿಡಿಯೋವನ್ನು official_viralclips ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರಿಗೆ ಈ ವಿಡಿಯೋ ಮನರಂಜನೆಯನ್ನು ನೀಡುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Mon, 15 August 22

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ