AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು

ವೇದಿಕೆ ಮೇಲೆಯೇ ವಧು-ವರ ಲಡ್ಡು ತಿನ್ನುವ ವಿಚಾರದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ ಆ ವಿಡಿಯೋ...

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು
ವಧುವಿನಿಂದ ವರನಿಗೆ ಕಪಾಳಮೋಕ್ಷ
TV9 Web
| Edited By: Rakesh Nayak Manchi|

Updated on:Aug 15, 2022 | 12:30 PM

Share

ಮದುವೆಯ ಸೀಸನ್ ನಡೆಯುತ್ತಿರುವುದರಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ರೀತಿಯ ತಮಾಷೆ ಮತ್ತು ಆಸಕ್ತಿದಾಯಕ ವಿಡಿಯೋಗಳು ವೈರಲ್ ಆಗುತ್ತವೆ. ಆದಾಗ್ಯೂ ಎಲ್ಲಾ ವಿವಾಹಗಳು ವಿಶೇಷವಾಗಿ ವಧು ಮತ್ತು ವರರು ಪರಸ್ಪರ ವಿನೋದಮಯವಾಗಿರುವುದಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದಾಗ ನೀವು ಅಯ್ಯೋ ದೇವಾ ಎನ್ನುವಿರಿ. ವೇದಿಕೆ ಮೇಲೆ ವರ ವಧುವಿಗೆ ಬಲವಂತವಾಗಿ ಲಡ್ಡು ಸೇವಿಸಿದ್ದಕ್ಕೆ ಕೋಪಗೊಂಡ ವಧು ವರನಿಗೆ ಥಳಿಸುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಮದುವೆ ಸಮಾರಂಭದ ಹಾಲ್​ನಲ್ಲಿ ಜನರು ಸಂಭ್ರಮದಿಂದ ತೊಡಗಿದ್ದಾರೆ. ಇತ್ತ ವೇದಿಕೆಯಲ್ಲಿ ವಧು-ವರ ಮಾತ್ರ ಲಡ್ಡು ತಿನ್ನಿಸುವ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ವಧು ವರನ ಬಾಯಿಗೆ ಬಲವಂತವಾಗಿ ಲಡ್ಡನ್ನು ತೂರಿಸಿದ್ದಾಳೆ. ಈ ವೇಳೆ ಕೋಪಗೊಂಡ ವರ ವಧುವಿನ ಕೈಯನ್ನು ತೆಗೆದಿದ್ದಾನೆ. ಇಷ್ಟೆಲ್ಲಾ ಮಾಡಿದ ವಧುವನ್ನು ವರ ಸುಮ್ಮನೆ ಬಿಡುತ್ತಾನಾ? ತನ್ನ ಸರದಿ ಬಂದಾಗ ವರ ವಧುವಿಗೆ ಲಡ್ಡು ತಿನ್ನಿಸು ಮುಂದಾಗುತ್ತಾನೆ. ಈ ವೇಳೆ ಆಕೆ ತಿನ್ನಲು ಹಿಂದೇಟು ಹಾಕುತ್ತಾಳೆ. ಹೀಗಾಗಿ ಬಲವಂತವಾಗಿ ಲಡ್ಡನ್ನು ತಿನ್ನಿಸುತ್ತಾನೆ. ಈ ವೇಳೆ ಕುಪಿತಗೊಂಡ ವಧು ವರನ ಕಪಾಳಕ್ಕೆ ಬಾರಿಸಿದ್ದಾಳೆ. ಈ ವೇಳೆ ವೇದಿಕೆಯಲ್ಲಿದ್ದವರು ಆಘಾತಕ್ಕೆ ಒಳಗಾಗುತ್ತಾರೆ.

ಈ ವಿಡಿಯೋವನ್ನು official_viralclips ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರಿಗೆ ಈ ವಿಡಿಯೋ ಮನರಂಜನೆಯನ್ನು ನೀಡುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Mon, 15 August 22

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ